Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೀಲ್ಸ್ ಹುಚ್ಚು ಬಿಟ್ಟು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ ರಾಯಚೂರಿನ ಯುವತಿ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹುಲಿಗುಡ್ಡ ಗ್ರಾಮದ ಐಶ್ವರ್ಯಾ ಎಂಬ ಯುವತಿ, 133 ಅಕ್ಕಿ ಕಾಳುಗಳ ಮೇಲೆ ರಾಷ್ಟ್ರಗೀತೆಯನ್ನು ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದ್ದಾಳೆ. ಬುಲೆಟ್ ಏರಿ ರೀಲ್ಸ್ ಮಾಡಿದ್ದಕ್ಕೆ ಮನೆಯವರು ಬುದ್ಧಿವಾದ ಹೇಳಿದ್ದರು. ಈ ವೇಳೆ ಏನಾದರೂ ಸಾಧಿಸುವ ಛಲ ಹೊಂದಿದ್ದ ಯುವತಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಿರ್ಮಿಸಿದ್ದಾರೆ.

ಭೀಮೇಶ್​​ ಪೂಜಾರ್
| Updated By: ಗಂಗಾಧರ​ ಬ. ಸಾಬೋಜಿ

Updated on:Mar 28, 2025 | 8:03 AM

ಯೂತ್​ಗೆ ಟ್ರೆಂಡ್ ಆಗಿರುವ ರೀಲ್ಸ್ ಅಂದರೆ ಯಾರಿಗಿಷ್ಟ ಇಲ್ಲ ಹೇಳಿ. ಬುಲೆಟ್ ಬೈಕ್ ಏರಿ ರೀಲ್ಸ್ ಮಾಡುತ್ತಿದ್ದ ಯುವತಿಗೆ ಮನೆಯವರು ಬೈದು ಬುದ್ದಿ ಹೇಳಿದ್ದರು. ಮನೆಯವರು ಬೈದ್ರು ಅಂತ ಅದೆಷ್ಟೋ ಜನ ಜೀವ ಕಳೆದುಕೊಂಡಿರುವ ಪ್ರಕರಣಗಳು ನಮ್ಮ ಕಣ್ಣ ಮುಂದಿವೆ. ಆದರೆ ಈ ಬಾಲೆ ಮಾಡಿದ್ದೇ ಬೇರೆ.   

ಯೂತ್​ಗೆ ಟ್ರೆಂಡ್ ಆಗಿರುವ ರೀಲ್ಸ್ ಅಂದರೆ ಯಾರಿಗಿಷ್ಟ ಇಲ್ಲ ಹೇಳಿ. ಬುಲೆಟ್ ಬೈಕ್ ಏರಿ ರೀಲ್ಸ್ ಮಾಡುತ್ತಿದ್ದ ಯುವತಿಗೆ ಮನೆಯವರು ಬೈದು ಬುದ್ದಿ ಹೇಳಿದ್ದರು. ಮನೆಯವರು ಬೈದ್ರು ಅಂತ ಅದೆಷ್ಟೋ ಜನ ಜೀವ ಕಳೆದುಕೊಂಡಿರುವ ಪ್ರಕರಣಗಳು ನಮ್ಮ ಕಣ್ಣ ಮುಂದಿವೆ. ಆದರೆ ಈ ಬಾಲೆ ಮಾಡಿದ್ದೇ ಬೇರೆ.   

1 / 6
ಅಕ್ಕಿ ಕಾಳಿನಲ್ಲಿ ಹೀಗೂ ಅಕ್ಷರಗಳನ್ನು ಮುದ್ರಿಸಬಹುದು ಅಂತ ತೋರಿಸಿಕೊಟ್ಟಿದ್ದು ಐಶ್ವರ್ಯ. ಅಕ್ಕಿ ಕಾಳುಗಳ ಮೇಲೆ ರಾಷ್ಟ್ರ ಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹುಲಿಗುಡ್ಡ ಗ್ರಾಮದ ಐಶ್ವರ್ಯಾ ಲಿಂಗಸುಗೂರಿನ ಖಾಸಗಿ ಕಾಲೇಜಿನಲ್ಲಿ ಬಿಎಡ್ ಓದುತ್ತಿದ್ದಾಳೆ.

ಅಕ್ಕಿ ಕಾಳಿನಲ್ಲಿ ಹೀಗೂ ಅಕ್ಷರಗಳನ್ನು ಮುದ್ರಿಸಬಹುದು ಅಂತ ತೋರಿಸಿಕೊಟ್ಟಿದ್ದು ಐಶ್ವರ್ಯ. ಅಕ್ಕಿ ಕಾಳುಗಳ ಮೇಲೆ ರಾಷ್ಟ್ರ ಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹುಲಿಗುಡ್ಡ ಗ್ರಾಮದ ಐಶ್ವರ್ಯಾ ಲಿಂಗಸುಗೂರಿನ ಖಾಸಗಿ ಕಾಲೇಜಿನಲ್ಲಿ ಬಿಎಡ್ ಓದುತ್ತಿದ್ದಾಳೆ.

2 / 6
ಓದಿನಲ್ಲಿ ಜಾಣೆಯಾಗಿರುವ ಐಶ್ವರ್ಯಾಗೆ ರೀಲ್ಸ್ ಮಾಡೋದು ಅಂದ್ರೆ ಎಲ್ಲಿಲ್ಲದ ಹುಚ್ಚು. ತಂದೆ ಮುನಿಸ್ವಾಮಿ ಕೂಲಿ ಕೆಲಸ ಮಾಡುತ್ತಿದ್ದರೆ, ತಾಯಿ‌ ಹೋಟೆಲ್​ನಲ್ಲಿ ರೊಟ್ಟಿ ಮಾಡುತ್ತಾರೆ. ಹೀಗೆ ಮನೆಯಲ್ಲಿ ಕಷ್ಟವಿದ್ದರೂ ಬಿಎಡ್ ಓದಿ ಶಿಕ್ಷಕಿಯಾಗುವ ಕನಸು ಕಾಣ್ತಿದ್ದಾಳೆ ಈಕೆ.

ಓದಿನಲ್ಲಿ ಜಾಣೆಯಾಗಿರುವ ಐಶ್ವರ್ಯಾಗೆ ರೀಲ್ಸ್ ಮಾಡೋದು ಅಂದ್ರೆ ಎಲ್ಲಿಲ್ಲದ ಹುಚ್ಚು. ತಂದೆ ಮುನಿಸ್ವಾಮಿ ಕೂಲಿ ಕೆಲಸ ಮಾಡುತ್ತಿದ್ದರೆ, ತಾಯಿ‌ ಹೋಟೆಲ್​ನಲ್ಲಿ ರೊಟ್ಟಿ ಮಾಡುತ್ತಾರೆ. ಹೀಗೆ ಮನೆಯಲ್ಲಿ ಕಷ್ಟವಿದ್ದರೂ ಬಿಎಡ್ ಓದಿ ಶಿಕ್ಷಕಿಯಾಗುವ ಕನಸು ಕಾಣ್ತಿದ್ದಾಳೆ ಈಕೆ.

3 / 6
ಬುಲೆಟ್ ಏರಿ ರೀಲ್ಸ್ ಮಾಡಿದ್ದಕ್ಕೆ ಮನೆಯವರು ಬುದ್ಧಿವಾದ ಹೇಳಿ, ಏನಾದರೂ ಸಾಧನೆ ಮಾಡು ಅಂದಿದ್ರಂತೆ. ಇದನ್ನೇ ಛಲವಾಗಿ ಸ್ವೀಕರಿಸಿದ ಐಶ್ವರ್ಯಾ ಅಕ್ಕಿ ಕಾಳುಗಳ ಮೇಲೆ ರಾಷ್ಟ್ರ ಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ.

ಬುಲೆಟ್ ಏರಿ ರೀಲ್ಸ್ ಮಾಡಿದ್ದಕ್ಕೆ ಮನೆಯವರು ಬುದ್ಧಿವಾದ ಹೇಳಿ, ಏನಾದರೂ ಸಾಧನೆ ಮಾಡು ಅಂದಿದ್ರಂತೆ. ಇದನ್ನೇ ಛಲವಾಗಿ ಸ್ವೀಕರಿಸಿದ ಐಶ್ವರ್ಯಾ ಅಕ್ಕಿ ಕಾಳುಗಳ ಮೇಲೆ ರಾಷ್ಟ್ರ ಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾಳೆ.

4 / 6
ಐಶ್ವರ್ಯಾ ಜಸ್ಟ್ 32 ನಿಮಿಷ 20 ಸೆಕೆಂಡ್​​ಗಳಲ್ಲಿ 133 ಅಕ್ಕಿ ಕಾಳುಗಳಲ್ಲಿ ರಾಷ್ಟ್ರ ಗೀತೆ ಬರೆದಿದ್ದಾಳೆ. ಇನ್​ಸ್ಟಾಗ್ರಾಮ್​ನಲ್ಲಿ ವಿವಿಧ ಮಾದರಿಯ ಸಾಧನೆಗಳನ್ನ ಹುಡುಕಾಡಿ ತಾನೂ ಹೊಸದಾಗಿ ಸಾಧನೆ ಮಾಡಬೇಕು ಅಂತ 133 ಅಕ್ಕಿ ಕಾಳುಗಳಲ್ಲಿ ರಾಷ್ಟ್ರ ಗೀತೆ ಬರೆಯುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್​ನ ಪುಟ ಸೇರಿದ್ದಾಳೆ.

ಐಶ್ವರ್ಯಾ ಜಸ್ಟ್ 32 ನಿಮಿಷ 20 ಸೆಕೆಂಡ್​​ಗಳಲ್ಲಿ 133 ಅಕ್ಕಿ ಕಾಳುಗಳಲ್ಲಿ ರಾಷ್ಟ್ರ ಗೀತೆ ಬರೆದಿದ್ದಾಳೆ. ಇನ್​ಸ್ಟಾಗ್ರಾಮ್​ನಲ್ಲಿ ವಿವಿಧ ಮಾದರಿಯ ಸಾಧನೆಗಳನ್ನ ಹುಡುಕಾಡಿ ತಾನೂ ಹೊಸದಾಗಿ ಸಾಧನೆ ಮಾಡಬೇಕು ಅಂತ 133 ಅಕ್ಕಿ ಕಾಳುಗಳಲ್ಲಿ ರಾಷ್ಟ್ರ ಗೀತೆ ಬರೆಯುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್​ನ ಪುಟ ಸೇರಿದ್ದಾಳೆ.

5 / 6
ರೀಲ್ಸ್​ಗೆ ಅಡಿಕ್ಟ್ ಆಗಿ ಟೈಂ ವೇಸ್ಟ್ ಮಾಡುವ ಯುವಜನತೆ ನಡುವೆ, ಅದೇ ರೀಲ್ಸ್​​ಗಳಿಂದ ಪ್ರಭಾವಿತಳಾದ ಐಶ್ವರ್ಯಾ ಪೋಷಕರು, ಊರ ಜನರು ಮೆಚ್ಚುವಂತಾ ಸಾಧನೆ ಮಾಡಿದ್ದಾಳೆ.

ರೀಲ್ಸ್​ಗೆ ಅಡಿಕ್ಟ್ ಆಗಿ ಟೈಂ ವೇಸ್ಟ್ ಮಾಡುವ ಯುವಜನತೆ ನಡುವೆ, ಅದೇ ರೀಲ್ಸ್​​ಗಳಿಂದ ಪ್ರಭಾವಿತಳಾದ ಐಶ್ವರ್ಯಾ ಪೋಷಕರು, ಊರ ಜನರು ಮೆಚ್ಚುವಂತಾ ಸಾಧನೆ ಮಾಡಿದ್ದಾಳೆ.

6 / 6

Published On - 8:02 am, Fri, 28 March 25

Follow us
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ