AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳವಾಡಿದ ನಂತರ ಸಂಬಂಧವನ್ನು ಸರಿಪಡಿಸಲು ಏನು ಮಾಡಬೇಕು?

ಕೋಪದಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬಾರದು. ಕೋಪ ಕಡಿಮೆಯಾದ ನಂತರ ಜಗಳವಾಗಲು ಕಾರಣವೇನು? ನಾವು ಎಲ್ಲಿ ತಿದ್ದಿಕೊಳ್ಳಬೇಕೆಂಬ ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಜಗಳವಾದ ನಂತರ ಅದೇ ವಿಷಯವನ್ನಿಟ್ಟುಕೊಂಡು ಹಠ ಸಾಧಿಸಬಾರದು.

ಸುಷ್ಮಾ ಚಕ್ರೆ
|

Updated on: Nov 08, 2023 | 12:56 PM

Share
ಗಂಡ-ಹೆಂಡತಿ ಅಥವಾ ಪ್ರೇಮಿಗಳ ನಡುವಿನ ಸಂಬಂಧ ಹಳಸಲು ಅತ್ಯಂತ ಸಣ್ಣ ಘಟನೆಗಳೇ ಸಾಕಾಗುತ್ತದೆ. ಸಣ್ಣಪುಟ್ಟ ವಿಷಯಕ್ಕೂ ಕೆಲವೊಮ್ಮೆ ಜಗಳವಾಗುವುದು ಸಾಮಾನ್ಯ.

ಗಂಡ-ಹೆಂಡತಿ ಅಥವಾ ಪ್ರೇಮಿಗಳ ನಡುವಿನ ಸಂಬಂಧ ಹಳಸಲು ಅತ್ಯಂತ ಸಣ್ಣ ಘಟನೆಗಳೇ ಸಾಕಾಗುತ್ತದೆ. ಸಣ್ಣಪುಟ್ಟ ವಿಷಯಕ್ಕೂ ಕೆಲವೊಮ್ಮೆ ಜಗಳವಾಗುವುದು ಸಾಮಾನ್ಯ.

1 / 9
ಇಂತಹ ಕಹಿ ಸಮಯವನ್ನು ದಾಟಲು ಮತ್ತು ಸಂಬಂಧದ ಸಕಾರಾತ್ಮಕ ಅಂಶಗಳನ್ನು ಅಳವಡಿಸಿಕೊಳ್ಳಲು ಹಾಗೂ ನಮ್ಮ ಸಂಬಂಧವನ್ನು ಸರಿಪಡಿಸಲು ನಾವು ಜಗಳವಾದ ನಂತರ ಯಾವ ರೀತಿ ವರ್ತಿಸುತ್ತೇವೆ ಎಂಬುದು ಕೂಡ ಮುಖ್ಯವಾಗುತ್ತದೆ.

ಇಂತಹ ಕಹಿ ಸಮಯವನ್ನು ದಾಟಲು ಮತ್ತು ಸಂಬಂಧದ ಸಕಾರಾತ್ಮಕ ಅಂಶಗಳನ್ನು ಅಳವಡಿಸಿಕೊಳ್ಳಲು ಹಾಗೂ ನಮ್ಮ ಸಂಬಂಧವನ್ನು ಸರಿಪಡಿಸಲು ನಾವು ಜಗಳವಾದ ನಂತರ ಯಾವ ರೀತಿ ವರ್ತಿಸುತ್ತೇವೆ ಎಂಬುದು ಕೂಡ ಮುಖ್ಯವಾಗುತ್ತದೆ.

2 / 9
ಜಗಳದ ನಂತರ ಸಂಬಂಧವನ್ನು ಸರಿಪಡಿಸಲು ಕೆಲವು ಮಾರ್ಗಗಳು ಇಲ್ಲಿವೆ.

ಜಗಳದ ನಂತರ ಸಂಬಂಧವನ್ನು ಸರಿಪಡಿಸಲು ಕೆಲವು ಮಾರ್ಗಗಳು ಇಲ್ಲಿವೆ.

3 / 9
ಜಗಳವಾದ ನಂತರ ಅದೇ ವಿಷಯವನ್ನಿಟ್ಟುಕೊಂಡು ಹಠ ಸಾಧಿಸಬಾರದು. ಇಬ್ಬರೂ ಶಾಂತವಾದ ನಂತರ ಒಟ್ಟಿಗೇ ಕುಳಿತು ಜಗಳದ ಮೂಲ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸಬೇಕು.

ಜಗಳವಾದ ನಂತರ ಅದೇ ವಿಷಯವನ್ನಿಟ್ಟುಕೊಂಡು ಹಠ ಸಾಧಿಸಬಾರದು. ಇಬ್ಬರೂ ಶಾಂತವಾದ ನಂತರ ಒಟ್ಟಿಗೇ ಕುಳಿತು ಜಗಳದ ಮೂಲ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸಬೇಕು.

4 / 9
ಸಾಂದರ್ಭಿಕ ಚಿತ್ರ

how to identify good partner in your life these tips can help you

5 / 9
ಪರಿಸ್ಥಿತಿ ಕೈ ಮೀರುತ್ತಿವೆ ಎಂದು ನಮಗೆ ಅನಿಸಿದಾಗ ನಾವು ವಿರಾಮ ತೆಗೆದುಕೊಳ್ಳಬೇಕು. ಸ್ವಲ್ಪ ಸಮಯದ ನಂತರ, ನಾವು ಆ ಬಗ್ಗೆ ಚರ್ಚಿಸಬಹುದು.

ಪರಿಸ್ಥಿತಿ ಕೈ ಮೀರುತ್ತಿವೆ ಎಂದು ನಮಗೆ ಅನಿಸಿದಾಗ ನಾವು ವಿರಾಮ ತೆಗೆದುಕೊಳ್ಳಬೇಕು. ಸ್ವಲ್ಪ ಸಮಯದ ನಂತರ, ನಾವು ಆ ಬಗ್ಗೆ ಚರ್ಚಿಸಬಹುದು.

6 / 9
ಜಗಳವನ್ನು ಸಂಬಂಧವನ್ನು ಕೆಡಿಸುವ ವಿಷಯವೆಂದು ನೋಡುವ ಬದಲು, ನಾವು ಅದನ್ನು ಕಲಿಯುವ ಮತ್ತು ಬೆಳೆಯುವ ಅವಕಾಶವಾಗಿ ನೋಡಬೇಕು.

ಜಗಳವನ್ನು ಸಂಬಂಧವನ್ನು ಕೆಡಿಸುವ ವಿಷಯವೆಂದು ನೋಡುವ ಬದಲು, ನಾವು ಅದನ್ನು ಕಲಿಯುವ ಮತ್ತು ಬೆಳೆಯುವ ಅವಕಾಶವಾಗಿ ನೋಡಬೇಕು.

7 / 9
ನಮ್ಮ ಸಂಗಾತಿಯ ದೃಷ್ಟಿಕೋನವನ್ನು ಆಲಿಸಬೇಕು ಮತ್ತು ಪರಿಸ್ಥಿತಿಯನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಅವರೊಂದಿಗೆ ನಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಬೇಕು.

ನಮ್ಮ ಸಂಗಾತಿಯ ದೃಷ್ಟಿಕೋನವನ್ನು ಆಲಿಸಬೇಕು ಮತ್ತು ಪರಿಸ್ಥಿತಿಯನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಅವರೊಂದಿಗೆ ನಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಬೇಕು.

8 / 9
ಎಲ್ಲದಕ್ಕಿಂತ ಮುಖ್ಯವಾಗಿ ಕೋಪದಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬಾರದು. ಕೋಪ ಕಡಿಮೆಯಾದ ನಂತರ ಜಗಳವಾಗಲು ಕಾರಣವೇನು? ನಾವು ಎಲ್ಲಿ ತಿದ್ದಿಕೊಳ್ಳಬೇಕೆಂಬ ಬಗ್ಗೆ ಅರ್ಥ ಮಾಡಿಕೊಳ್ಳಬೇಕು.

ಎಲ್ಲದಕ್ಕಿಂತ ಮುಖ್ಯವಾಗಿ ಕೋಪದಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬಾರದು. ಕೋಪ ಕಡಿಮೆಯಾದ ನಂತರ ಜಗಳವಾಗಲು ಕಾರಣವೇನು? ನಾವು ಎಲ್ಲಿ ತಿದ್ದಿಕೊಳ್ಳಬೇಕೆಂಬ ಬಗ್ಗೆ ಅರ್ಥ ಮಾಡಿಕೊಳ್ಳಬೇಕು.

9 / 9
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?