ಜಗಳವಾಡಿದ ನಂತರ ಸಂಬಂಧವನ್ನು ಸರಿಪಡಿಸಲು ಏನು ಮಾಡಬೇಕು?

ಕೋಪದಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬಾರದು. ಕೋಪ ಕಡಿಮೆಯಾದ ನಂತರ ಜಗಳವಾಗಲು ಕಾರಣವೇನು? ನಾವು ಎಲ್ಲಿ ತಿದ್ದಿಕೊಳ್ಳಬೇಕೆಂಬ ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಜಗಳವಾದ ನಂತರ ಅದೇ ವಿಷಯವನ್ನಿಟ್ಟುಕೊಂಡು ಹಠ ಸಾಧಿಸಬಾರದು.

|

Updated on: Nov 08, 2023 | 12:56 PM

ಗಂಡ-ಹೆಂಡತಿ ಅಥವಾ ಪ್ರೇಮಿಗಳ ನಡುವಿನ ಸಂಬಂಧ ಹಳಸಲು ಅತ್ಯಂತ ಸಣ್ಣ ಘಟನೆಗಳೇ ಸಾಕಾಗುತ್ತದೆ. ಸಣ್ಣಪುಟ್ಟ ವಿಷಯಕ್ಕೂ ಕೆಲವೊಮ್ಮೆ ಜಗಳವಾಗುವುದು ಸಾಮಾನ್ಯ.

ಗಂಡ-ಹೆಂಡತಿ ಅಥವಾ ಪ್ರೇಮಿಗಳ ನಡುವಿನ ಸಂಬಂಧ ಹಳಸಲು ಅತ್ಯಂತ ಸಣ್ಣ ಘಟನೆಗಳೇ ಸಾಕಾಗುತ್ತದೆ. ಸಣ್ಣಪುಟ್ಟ ವಿಷಯಕ್ಕೂ ಕೆಲವೊಮ್ಮೆ ಜಗಳವಾಗುವುದು ಸಾಮಾನ್ಯ.

1 / 9
ಇಂತಹ ಕಹಿ ಸಮಯವನ್ನು ದಾಟಲು ಮತ್ತು ಸಂಬಂಧದ ಸಕಾರಾತ್ಮಕ ಅಂಶಗಳನ್ನು ಅಳವಡಿಸಿಕೊಳ್ಳಲು ಹಾಗೂ ನಮ್ಮ ಸಂಬಂಧವನ್ನು ಸರಿಪಡಿಸಲು ನಾವು ಜಗಳವಾದ ನಂತರ ಯಾವ ರೀತಿ ವರ್ತಿಸುತ್ತೇವೆ ಎಂಬುದು ಕೂಡ ಮುಖ್ಯವಾಗುತ್ತದೆ.

ಇಂತಹ ಕಹಿ ಸಮಯವನ್ನು ದಾಟಲು ಮತ್ತು ಸಂಬಂಧದ ಸಕಾರಾತ್ಮಕ ಅಂಶಗಳನ್ನು ಅಳವಡಿಸಿಕೊಳ್ಳಲು ಹಾಗೂ ನಮ್ಮ ಸಂಬಂಧವನ್ನು ಸರಿಪಡಿಸಲು ನಾವು ಜಗಳವಾದ ನಂತರ ಯಾವ ರೀತಿ ವರ್ತಿಸುತ್ತೇವೆ ಎಂಬುದು ಕೂಡ ಮುಖ್ಯವಾಗುತ್ತದೆ.

2 / 9
ಜಗಳದ ನಂತರ ಸಂಬಂಧವನ್ನು ಸರಿಪಡಿಸಲು ಕೆಲವು ಮಾರ್ಗಗಳು ಇಲ್ಲಿವೆ.

ಜಗಳದ ನಂತರ ಸಂಬಂಧವನ್ನು ಸರಿಪಡಿಸಲು ಕೆಲವು ಮಾರ್ಗಗಳು ಇಲ್ಲಿವೆ.

3 / 9
ಜಗಳವಾದ ನಂತರ ಅದೇ ವಿಷಯವನ್ನಿಟ್ಟುಕೊಂಡು ಹಠ ಸಾಧಿಸಬಾರದು. ಇಬ್ಬರೂ ಶಾಂತವಾದ ನಂತರ ಒಟ್ಟಿಗೇ ಕುಳಿತು ಜಗಳದ ಮೂಲ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸಬೇಕು.

ಜಗಳವಾದ ನಂತರ ಅದೇ ವಿಷಯವನ್ನಿಟ್ಟುಕೊಂಡು ಹಠ ಸಾಧಿಸಬಾರದು. ಇಬ್ಬರೂ ಶಾಂತವಾದ ನಂತರ ಒಟ್ಟಿಗೇ ಕುಳಿತು ಜಗಳದ ಮೂಲ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸಬೇಕು.

4 / 9
ನಮ್ಮ ತಪ್ಪುಗಳ ಬಗ್ಗೆ ನಾವು ಎಚ್ಚರದಿಂದಿರಬೇಕು. ಕ್ಷಮೆ ಯಾಚಿಸುವುದು ಮತ್ತು ಆರೋಗ್ಯಕರ ಬದಲಾವಣೆಗಳನ್ನು ಮಾಡಲು ನಾವೇ ಜವಾಬ್ದಾರಿಯನ್ನು ತೆಗೆದುಕೊಳ್ಳುವುದರಿಂದ ಸಂಬಂಧ ಸುಧಾರಿಸುತ್ತದೆ.

ನಮ್ಮ ತಪ್ಪುಗಳ ಬಗ್ಗೆ ನಾವು ಎಚ್ಚರದಿಂದಿರಬೇಕು. ಕ್ಷಮೆ ಯಾಚಿಸುವುದು ಮತ್ತು ಆರೋಗ್ಯಕರ ಬದಲಾವಣೆಗಳನ್ನು ಮಾಡಲು ನಾವೇ ಜವಾಬ್ದಾರಿಯನ್ನು ತೆಗೆದುಕೊಳ್ಳುವುದರಿಂದ ಸಂಬಂಧ ಸುಧಾರಿಸುತ್ತದೆ.

5 / 9
ಪರಿಸ್ಥಿತಿ ಕೈ ಮೀರುತ್ತಿವೆ ಎಂದು ನಮಗೆ ಅನಿಸಿದಾಗ ನಾವು ವಿರಾಮ ತೆಗೆದುಕೊಳ್ಳಬೇಕು. ಸ್ವಲ್ಪ ಸಮಯದ ನಂತರ, ನಾವು ಆ ಬಗ್ಗೆ ಚರ್ಚಿಸಬಹುದು.

ಪರಿಸ್ಥಿತಿ ಕೈ ಮೀರುತ್ತಿವೆ ಎಂದು ನಮಗೆ ಅನಿಸಿದಾಗ ನಾವು ವಿರಾಮ ತೆಗೆದುಕೊಳ್ಳಬೇಕು. ಸ್ವಲ್ಪ ಸಮಯದ ನಂತರ, ನಾವು ಆ ಬಗ್ಗೆ ಚರ್ಚಿಸಬಹುದು.

6 / 9
ಜಗಳವನ್ನು ಸಂಬಂಧವನ್ನು ಕೆಡಿಸುವ ವಿಷಯವೆಂದು ನೋಡುವ ಬದಲು, ನಾವು ಅದನ್ನು ಕಲಿಯುವ ಮತ್ತು ಬೆಳೆಯುವ ಅವಕಾಶವಾಗಿ ನೋಡಬೇಕು.

ಜಗಳವನ್ನು ಸಂಬಂಧವನ್ನು ಕೆಡಿಸುವ ವಿಷಯವೆಂದು ನೋಡುವ ಬದಲು, ನಾವು ಅದನ್ನು ಕಲಿಯುವ ಮತ್ತು ಬೆಳೆಯುವ ಅವಕಾಶವಾಗಿ ನೋಡಬೇಕು.

7 / 9
ನಮ್ಮ ಸಂಗಾತಿಯ ದೃಷ್ಟಿಕೋನವನ್ನು ಆಲಿಸಬೇಕು ಮತ್ತು ಪರಿಸ್ಥಿತಿಯನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಅವರೊಂದಿಗೆ ನಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಬೇಕು.

ನಮ್ಮ ಸಂಗಾತಿಯ ದೃಷ್ಟಿಕೋನವನ್ನು ಆಲಿಸಬೇಕು ಮತ್ತು ಪರಿಸ್ಥಿತಿಯನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಅವರೊಂದಿಗೆ ನಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಬೇಕು.

8 / 9
ಎಲ್ಲದಕ್ಕಿಂತ ಮುಖ್ಯವಾಗಿ ಕೋಪದಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬಾರದು. ಕೋಪ ಕಡಿಮೆಯಾದ ನಂತರ ಜಗಳವಾಗಲು ಕಾರಣವೇನು? ನಾವು ಎಲ್ಲಿ ತಿದ್ದಿಕೊಳ್ಳಬೇಕೆಂಬ ಬಗ್ಗೆ ಅರ್ಥ ಮಾಡಿಕೊಳ್ಳಬೇಕು.

ಎಲ್ಲದಕ್ಕಿಂತ ಮುಖ್ಯವಾಗಿ ಕೋಪದಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬಾರದು. ಕೋಪ ಕಡಿಮೆಯಾದ ನಂತರ ಜಗಳವಾಗಲು ಕಾರಣವೇನು? ನಾವು ಎಲ್ಲಿ ತಿದ್ದಿಕೊಳ್ಳಬೇಕೆಂಬ ಬಗ್ಗೆ ಅರ್ಥ ಮಾಡಿಕೊಳ್ಳಬೇಕು.

9 / 9
Follow us
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು