AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationships Tips: ನಿಮ್ಮಲ್ಲಿ ಈ ಗುಣವಿದ್ದರೆ ಮಾತ್ರ ನಿಮ್ಮ ಪ್ರೀತಿ ನಿಜವಾಗಿರಲು ಸಾಧ್ಯ

ನೀವು ಯಾರಾನ್ನಾದರೂ ಅತಿಯಾಗಿ ಪ್ರೀತಿಸುತ್ತಿದ್ದರೆ, ಅವರಿಂದಲೂ ನೀವು ಅಷ್ಟೇ ಪ್ರೀತಿಯನ್ನು ನಿರೀಕ್ಷಿಸುವುದು ಅಷ್ಟು ಸೂಕ್ತವಲ್ಲ. ಯಾವುದೇ ಷರತ್ತುಗಳು ಅಥವಾ ನಿರೀಕ್ಷೆಗಳಿಲ್ಲದೆ ಯಾರನ್ನಾದರೂ ಪ್ರೀತಿಸುವ ಸಾಮರ್ಥ್ಯವನ್ನು ಹೊಂದಿದ್ದರೆ ಅದು ತುಂಬಾ ಒಳ್ಳೆಯದು.

TV9 Web
| Edited By: |

Updated on:Feb 09, 2023 | 6:05 PM

Share
ಪ್ರೀತಿ ಬಹಳ ಶಕ್ತಿಯುತವಾದ ಭಾವನೆ: ಪೂರ್ಣ ಹೃದಯದಿಂದ ಪ್ರೀತಿಸುವವರು ಜಗತ್ತನ್ನೇ ಮರೆತು ಬಿಡುತ್ತಾರೆ ಎಂಬ ಮಾತಿಗೆ. ನಿಮ್ಮನ್ನೇ ಬದಲಾಯಿಸುವ ಶಕ್ತಿ ಪ್ರೀತಿಗಿದೆ.

ಪ್ರೀತಿ ಬಹಳ ಶಕ್ತಿಯುತವಾದ ಭಾವನೆ: ಪೂರ್ಣ ಹೃದಯದಿಂದ ಪ್ರೀತಿಸುವವರು ಜಗತ್ತನ್ನೇ ಮರೆತು ಬಿಡುತ್ತಾರೆ ಎಂಬ ಮಾತಿಗೆ. ನಿಮ್ಮನ್ನೇ ಬದಲಾಯಿಸುವ ಶಕ್ತಿ ಪ್ರೀತಿಗಿದೆ.

1 / 6
ನಿರೀಕ್ಷೆ: ನೀವು ಯಾರಾನ್ನಾದರೂ ಅತಿಯಾಗಿ ಪ್ರೀತಿಸುತ್ತಿದ್ದರೆ, ಅವರಿಂದಲೂ ನೀವು ಅಷ್ಟೇ ಪ್ರೀತಿಯನ್ನು ನಿರೀಕ್ಷಿಸುವುದು ಅಷ್ಟು ಸೂಕ್ತವಲ್ಲ. ಯಾವುದೇ ಷರತ್ತುಗಳು ಅಥವಾ ನಿರೀಕ್ಷೆಗಳಿಲ್ಲದೆ ಯಾರನ್ನಾದರೂ ಪ್ರೀತಿಸುವ ಸಾಮರ್ಥ್ಯವನ್ನು ಹೊಂದಿದ್ದರೆ ಅದು ತುಂಬಾ ಒಳ್ಳೆಯದು.

ನಿರೀಕ್ಷೆ: ನೀವು ಯಾರಾನ್ನಾದರೂ ಅತಿಯಾಗಿ ಪ್ರೀತಿಸುತ್ತಿದ್ದರೆ, ಅವರಿಂದಲೂ ನೀವು ಅಷ್ಟೇ ಪ್ರೀತಿಯನ್ನು ನಿರೀಕ್ಷಿಸುವುದು ಅಷ್ಟು ಸೂಕ್ತವಲ್ಲ. ಯಾವುದೇ ಷರತ್ತುಗಳು ಅಥವಾ ನಿರೀಕ್ಷೆಗಳಿಲ್ಲದೆ ಯಾರನ್ನಾದರೂ ಪ್ರೀತಿಸುವ ಸಾಮರ್ಥ್ಯವನ್ನು ಹೊಂದಿದ್ದರೆ ಅದು ತುಂಬಾ ಒಳ್ಳೆಯದು.

2 / 6
ತ್ಯಾಗ : ಪ್ರೀತಿಯಿಂದ ನಿಮ್ಮನ್ನು ಅವರಿಗಾಗಿ ತ್ಯಾಗ ಮಾಡುವುದು ಪ್ರೀತಿಯ ಅತ್ಯುನ್ನತ ಕಾರ್ಯಗಳಲ್ಲಿ ಒಂದಾಗಿದೆ. ನಿಮ್ಮ ಸ್ವಂತದಕ್ಕಿಂತ ಬೇರೊಬ್ಬರ ಅಗತ್ಯತೆಗಳನ್ನು ಪೂರೈಸುವ ಗುಣ ನಿಮ್ಮಲ್ಲಿರಬೇಕು.

ತ್ಯಾಗ : ಪ್ರೀತಿಯಿಂದ ನಿಮ್ಮನ್ನು ಅವರಿಗಾಗಿ ತ್ಯಾಗ ಮಾಡುವುದು ಪ್ರೀತಿಯ ಅತ್ಯುನ್ನತ ಕಾರ್ಯಗಳಲ್ಲಿ ಒಂದಾಗಿದೆ. ನಿಮ್ಮ ಸ್ವಂತದಕ್ಕಿಂತ ಬೇರೊಬ್ಬರ ಅಗತ್ಯತೆಗಳನ್ನು ಪೂರೈಸುವ ಗುಣ ನಿಮ್ಮಲ್ಲಿರಬೇಕು.

3 / 6
ಸಹಾಯ: ಕೆಲವೇ ಕೆಲವು ಜನರು ವೈಯಕ್ತಿಕ ಲಾಭವನ್ನು ಬಯಸದೆ ಇತರರಿಗೆ ಸಹಾಯ ಮಾಡುವ ನಿಸ್ವಾರ್ಥ ಗುಣವನ್ನು ಹೊಂದಿರುತ್ತಾರೆ. ನಿಮ್ಮಿಬ್ಬರ ನಡುವಿನ ಸಂಬಂಧದಲ್ಲಿ ಪರಸ್ಪರ ಸಹಾಯ ಅತ್ಯಂತ ಅಗತ್ಯವಾಗಿದೆ.

ಸಹಾಯ: ಕೆಲವೇ ಕೆಲವು ಜನರು ವೈಯಕ್ತಿಕ ಲಾಭವನ್ನು ಬಯಸದೆ ಇತರರಿಗೆ ಸಹಾಯ ಮಾಡುವ ನಿಸ್ವಾರ್ಥ ಗುಣವನ್ನು ಹೊಂದಿರುತ್ತಾರೆ. ನಿಮ್ಮಿಬ್ಬರ ನಡುವಿನ ಸಂಬಂಧದಲ್ಲಿ ಪರಸ್ಪರ ಸಹಾಯ ಅತ್ಯಂತ ಅಗತ್ಯವಾಗಿದೆ.

4 / 6
ಕ್ಷಮೆ: ಕ್ಷಮೆಯು ಸುಲಭವಾಗಿ ಸಂಬಂಧ ಉಳಿಸಿಕೊಳ್ಳುವ ದೊಡ್ಡ ರಹಸ್ಯಗಳಲ್ಲಿ ಒಂದಾಗಿದೆ. ನೀವು ಯಾವುದೇ ಅಹಂ ಇಲ್ಲದೇ ಒಂದು ಕ್ಷಮೆಯನ್ನು ಕೇಳುವುದರಿಂದ ನಿಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಬಹುದು.

ಕ್ಷಮೆ: ಕ್ಷಮೆಯು ಸುಲಭವಾಗಿ ಸಂಬಂಧ ಉಳಿಸಿಕೊಳ್ಳುವ ದೊಡ್ಡ ರಹಸ್ಯಗಳಲ್ಲಿ ಒಂದಾಗಿದೆ. ನೀವು ಯಾವುದೇ ಅಹಂ ಇಲ್ಲದೇ ಒಂದು ಕ್ಷಮೆಯನ್ನು ಕೇಳುವುದರಿಂದ ನಿಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಬಹುದು.

5 / 6
ಸಹಾನುಭೂತಿ: ಇದು ವ್ಯಕ್ತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ಕಾಳಜಿ ವಹಿಸುವ ಶಕ್ತಿಯಾಗಿದೆ. ಯಾರೊಂದಿಗಾದರೂ ಸಹಾನುಭೂತಿ ಹೊಂದುವುದು ಸುಲಭವಲ್ಲ. ಈ ಗುಣ ನಿಮ್ಮಲ್ಲಿದ್ದರೆ ನಿಮ್ಮ ಸಂಬಂಧದಲ್ಲಿ ಬಿರುಕು ಬಿಡಲು ಸಾಧ್ಯವಿಲ್ಲ.

ಸಹಾನುಭೂತಿ: ಇದು ವ್ಯಕ್ತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ಕಾಳಜಿ ವಹಿಸುವ ಶಕ್ತಿಯಾಗಿದೆ. ಯಾರೊಂದಿಗಾದರೂ ಸಹಾನುಭೂತಿ ಹೊಂದುವುದು ಸುಲಭವಲ್ಲ. ಈ ಗುಣ ನಿಮ್ಮಲ್ಲಿದ್ದರೆ ನಿಮ್ಮ ಸಂಬಂಧದಲ್ಲಿ ಬಿರುಕು ಬಿಡಲು ಸಾಧ್ಯವಿಲ್ಲ.

6 / 6

Published On - 6:05 pm, Thu, 9 February 23

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ