AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationships Tips: ನಿಮ್ಮಲ್ಲಿ ಈ ಗುಣವಿದ್ದರೆ ಮಾತ್ರ ನಿಮ್ಮ ಪ್ರೀತಿ ನಿಜವಾಗಿರಲು ಸಾಧ್ಯ

ನೀವು ಯಾರಾನ್ನಾದರೂ ಅತಿಯಾಗಿ ಪ್ರೀತಿಸುತ್ತಿದ್ದರೆ, ಅವರಿಂದಲೂ ನೀವು ಅಷ್ಟೇ ಪ್ರೀತಿಯನ್ನು ನಿರೀಕ್ಷಿಸುವುದು ಅಷ್ಟು ಸೂಕ್ತವಲ್ಲ. ಯಾವುದೇ ಷರತ್ತುಗಳು ಅಥವಾ ನಿರೀಕ್ಷೆಗಳಿಲ್ಲದೆ ಯಾರನ್ನಾದರೂ ಪ್ರೀತಿಸುವ ಸಾಮರ್ಥ್ಯವನ್ನು ಹೊಂದಿದ್ದರೆ ಅದು ತುಂಬಾ ಒಳ್ಳೆಯದು.

TV9 Web
| Edited By: |

Updated on:Feb 09, 2023 | 6:05 PM

Share
ಪ್ರೀತಿ ಬಹಳ ಶಕ್ತಿಯುತವಾದ ಭಾವನೆ: ಪೂರ್ಣ ಹೃದಯದಿಂದ ಪ್ರೀತಿಸುವವರು ಜಗತ್ತನ್ನೇ ಮರೆತು ಬಿಡುತ್ತಾರೆ ಎಂಬ ಮಾತಿಗೆ. ನಿಮ್ಮನ್ನೇ ಬದಲಾಯಿಸುವ ಶಕ್ತಿ ಪ್ರೀತಿಗಿದೆ.

ಪ್ರೀತಿ ಬಹಳ ಶಕ್ತಿಯುತವಾದ ಭಾವನೆ: ಪೂರ್ಣ ಹೃದಯದಿಂದ ಪ್ರೀತಿಸುವವರು ಜಗತ್ತನ್ನೇ ಮರೆತು ಬಿಡುತ್ತಾರೆ ಎಂಬ ಮಾತಿಗೆ. ನಿಮ್ಮನ್ನೇ ಬದಲಾಯಿಸುವ ಶಕ್ತಿ ಪ್ರೀತಿಗಿದೆ.

1 / 6
ನಿರೀಕ್ಷೆ: ನೀವು ಯಾರಾನ್ನಾದರೂ ಅತಿಯಾಗಿ ಪ್ರೀತಿಸುತ್ತಿದ್ದರೆ, ಅವರಿಂದಲೂ ನೀವು ಅಷ್ಟೇ ಪ್ರೀತಿಯನ್ನು ನಿರೀಕ್ಷಿಸುವುದು ಅಷ್ಟು ಸೂಕ್ತವಲ್ಲ. ಯಾವುದೇ ಷರತ್ತುಗಳು ಅಥವಾ ನಿರೀಕ್ಷೆಗಳಿಲ್ಲದೆ ಯಾರನ್ನಾದರೂ ಪ್ರೀತಿಸುವ ಸಾಮರ್ಥ್ಯವನ್ನು ಹೊಂದಿದ್ದರೆ ಅದು ತುಂಬಾ ಒಳ್ಳೆಯದು.

ನಿರೀಕ್ಷೆ: ನೀವು ಯಾರಾನ್ನಾದರೂ ಅತಿಯಾಗಿ ಪ್ರೀತಿಸುತ್ತಿದ್ದರೆ, ಅವರಿಂದಲೂ ನೀವು ಅಷ್ಟೇ ಪ್ರೀತಿಯನ್ನು ನಿರೀಕ್ಷಿಸುವುದು ಅಷ್ಟು ಸೂಕ್ತವಲ್ಲ. ಯಾವುದೇ ಷರತ್ತುಗಳು ಅಥವಾ ನಿರೀಕ್ಷೆಗಳಿಲ್ಲದೆ ಯಾರನ್ನಾದರೂ ಪ್ರೀತಿಸುವ ಸಾಮರ್ಥ್ಯವನ್ನು ಹೊಂದಿದ್ದರೆ ಅದು ತುಂಬಾ ಒಳ್ಳೆಯದು.

2 / 6
ತ್ಯಾಗ : ಪ್ರೀತಿಯಿಂದ ನಿಮ್ಮನ್ನು ಅವರಿಗಾಗಿ ತ್ಯಾಗ ಮಾಡುವುದು ಪ್ರೀತಿಯ ಅತ್ಯುನ್ನತ ಕಾರ್ಯಗಳಲ್ಲಿ ಒಂದಾಗಿದೆ. ನಿಮ್ಮ ಸ್ವಂತದಕ್ಕಿಂತ ಬೇರೊಬ್ಬರ ಅಗತ್ಯತೆಗಳನ್ನು ಪೂರೈಸುವ ಗುಣ ನಿಮ್ಮಲ್ಲಿರಬೇಕು.

ತ್ಯಾಗ : ಪ್ರೀತಿಯಿಂದ ನಿಮ್ಮನ್ನು ಅವರಿಗಾಗಿ ತ್ಯಾಗ ಮಾಡುವುದು ಪ್ರೀತಿಯ ಅತ್ಯುನ್ನತ ಕಾರ್ಯಗಳಲ್ಲಿ ಒಂದಾಗಿದೆ. ನಿಮ್ಮ ಸ್ವಂತದಕ್ಕಿಂತ ಬೇರೊಬ್ಬರ ಅಗತ್ಯತೆಗಳನ್ನು ಪೂರೈಸುವ ಗುಣ ನಿಮ್ಮಲ್ಲಿರಬೇಕು.

3 / 6
ಸಹಾಯ: ಕೆಲವೇ ಕೆಲವು ಜನರು ವೈಯಕ್ತಿಕ ಲಾಭವನ್ನು ಬಯಸದೆ ಇತರರಿಗೆ ಸಹಾಯ ಮಾಡುವ ನಿಸ್ವಾರ್ಥ ಗುಣವನ್ನು ಹೊಂದಿರುತ್ತಾರೆ. ನಿಮ್ಮಿಬ್ಬರ ನಡುವಿನ ಸಂಬಂಧದಲ್ಲಿ ಪರಸ್ಪರ ಸಹಾಯ ಅತ್ಯಂತ ಅಗತ್ಯವಾಗಿದೆ.

ಸಹಾಯ: ಕೆಲವೇ ಕೆಲವು ಜನರು ವೈಯಕ್ತಿಕ ಲಾಭವನ್ನು ಬಯಸದೆ ಇತರರಿಗೆ ಸಹಾಯ ಮಾಡುವ ನಿಸ್ವಾರ್ಥ ಗುಣವನ್ನು ಹೊಂದಿರುತ್ತಾರೆ. ನಿಮ್ಮಿಬ್ಬರ ನಡುವಿನ ಸಂಬಂಧದಲ್ಲಿ ಪರಸ್ಪರ ಸಹಾಯ ಅತ್ಯಂತ ಅಗತ್ಯವಾಗಿದೆ.

4 / 6
ಕ್ಷಮೆ: ಕ್ಷಮೆಯು ಸುಲಭವಾಗಿ ಸಂಬಂಧ ಉಳಿಸಿಕೊಳ್ಳುವ ದೊಡ್ಡ ರಹಸ್ಯಗಳಲ್ಲಿ ಒಂದಾಗಿದೆ. ನೀವು ಯಾವುದೇ ಅಹಂ ಇಲ್ಲದೇ ಒಂದು ಕ್ಷಮೆಯನ್ನು ಕೇಳುವುದರಿಂದ ನಿಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಬಹುದು.

ಕ್ಷಮೆ: ಕ್ಷಮೆಯು ಸುಲಭವಾಗಿ ಸಂಬಂಧ ಉಳಿಸಿಕೊಳ್ಳುವ ದೊಡ್ಡ ರಹಸ್ಯಗಳಲ್ಲಿ ಒಂದಾಗಿದೆ. ನೀವು ಯಾವುದೇ ಅಹಂ ಇಲ್ಲದೇ ಒಂದು ಕ್ಷಮೆಯನ್ನು ಕೇಳುವುದರಿಂದ ನಿಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಬಹುದು.

5 / 6
ಸಹಾನುಭೂತಿ: ಇದು ವ್ಯಕ್ತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ಕಾಳಜಿ ವಹಿಸುವ ಶಕ್ತಿಯಾಗಿದೆ. ಯಾರೊಂದಿಗಾದರೂ ಸಹಾನುಭೂತಿ ಹೊಂದುವುದು ಸುಲಭವಲ್ಲ. ಈ ಗುಣ ನಿಮ್ಮಲ್ಲಿದ್ದರೆ ನಿಮ್ಮ ಸಂಬಂಧದಲ್ಲಿ ಬಿರುಕು ಬಿಡಲು ಸಾಧ್ಯವಿಲ್ಲ.

ಸಹಾನುಭೂತಿ: ಇದು ವ್ಯಕ್ತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ಕಾಳಜಿ ವಹಿಸುವ ಶಕ್ತಿಯಾಗಿದೆ. ಯಾರೊಂದಿಗಾದರೂ ಸಹಾನುಭೂತಿ ಹೊಂದುವುದು ಸುಲಭವಲ್ಲ. ಈ ಗುಣ ನಿಮ್ಮಲ್ಲಿದ್ದರೆ ನಿಮ್ಮ ಸಂಬಂಧದಲ್ಲಿ ಬಿರುಕು ಬಿಡಲು ಸಾಧ್ಯವಿಲ್ಲ.

6 / 6

Published On - 6:05 pm, Thu, 9 February 23

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ