AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationships Tips: ನಿಮ್ಮಲ್ಲಿ ಈ ಗುಣವಿದ್ದರೆ ಮಾತ್ರ ನಿಮ್ಮ ಪ್ರೀತಿ ನಿಜವಾಗಿರಲು ಸಾಧ್ಯ

ನೀವು ಯಾರಾನ್ನಾದರೂ ಅತಿಯಾಗಿ ಪ್ರೀತಿಸುತ್ತಿದ್ದರೆ, ಅವರಿಂದಲೂ ನೀವು ಅಷ್ಟೇ ಪ್ರೀತಿಯನ್ನು ನಿರೀಕ್ಷಿಸುವುದು ಅಷ್ಟು ಸೂಕ್ತವಲ್ಲ. ಯಾವುದೇ ಷರತ್ತುಗಳು ಅಥವಾ ನಿರೀಕ್ಷೆಗಳಿಲ್ಲದೆ ಯಾರನ್ನಾದರೂ ಪ್ರೀತಿಸುವ ಸಾಮರ್ಥ್ಯವನ್ನು ಹೊಂದಿದ್ದರೆ ಅದು ತುಂಬಾ ಒಳ್ಳೆಯದು.

TV9 Web
| Edited By: |

Updated on:Feb 09, 2023 | 6:05 PM

Share
ಪ್ರೀತಿ ಬಹಳ ಶಕ್ತಿಯುತವಾದ ಭಾವನೆ: ಪೂರ್ಣ ಹೃದಯದಿಂದ ಪ್ರೀತಿಸುವವರು ಜಗತ್ತನ್ನೇ ಮರೆತು ಬಿಡುತ್ತಾರೆ ಎಂಬ ಮಾತಿಗೆ. ನಿಮ್ಮನ್ನೇ ಬದಲಾಯಿಸುವ ಶಕ್ತಿ ಪ್ರೀತಿಗಿದೆ.

ಪ್ರೀತಿ ಬಹಳ ಶಕ್ತಿಯುತವಾದ ಭಾವನೆ: ಪೂರ್ಣ ಹೃದಯದಿಂದ ಪ್ರೀತಿಸುವವರು ಜಗತ್ತನ್ನೇ ಮರೆತು ಬಿಡುತ್ತಾರೆ ಎಂಬ ಮಾತಿಗೆ. ನಿಮ್ಮನ್ನೇ ಬದಲಾಯಿಸುವ ಶಕ್ತಿ ಪ್ರೀತಿಗಿದೆ.

1 / 6
ನಿರೀಕ್ಷೆ: ನೀವು ಯಾರಾನ್ನಾದರೂ ಅತಿಯಾಗಿ ಪ್ರೀತಿಸುತ್ತಿದ್ದರೆ, ಅವರಿಂದಲೂ ನೀವು ಅಷ್ಟೇ ಪ್ರೀತಿಯನ್ನು ನಿರೀಕ್ಷಿಸುವುದು ಅಷ್ಟು ಸೂಕ್ತವಲ್ಲ. ಯಾವುದೇ ಷರತ್ತುಗಳು ಅಥವಾ ನಿರೀಕ್ಷೆಗಳಿಲ್ಲದೆ ಯಾರನ್ನಾದರೂ ಪ್ರೀತಿಸುವ ಸಾಮರ್ಥ್ಯವನ್ನು ಹೊಂದಿದ್ದರೆ ಅದು ತುಂಬಾ ಒಳ್ಳೆಯದು.

ನಿರೀಕ್ಷೆ: ನೀವು ಯಾರಾನ್ನಾದರೂ ಅತಿಯಾಗಿ ಪ್ರೀತಿಸುತ್ತಿದ್ದರೆ, ಅವರಿಂದಲೂ ನೀವು ಅಷ್ಟೇ ಪ್ರೀತಿಯನ್ನು ನಿರೀಕ್ಷಿಸುವುದು ಅಷ್ಟು ಸೂಕ್ತವಲ್ಲ. ಯಾವುದೇ ಷರತ್ತುಗಳು ಅಥವಾ ನಿರೀಕ್ಷೆಗಳಿಲ್ಲದೆ ಯಾರನ್ನಾದರೂ ಪ್ರೀತಿಸುವ ಸಾಮರ್ಥ್ಯವನ್ನು ಹೊಂದಿದ್ದರೆ ಅದು ತುಂಬಾ ಒಳ್ಳೆಯದು.

2 / 6
ತ್ಯಾಗ : ಪ್ರೀತಿಯಿಂದ ನಿಮ್ಮನ್ನು ಅವರಿಗಾಗಿ ತ್ಯಾಗ ಮಾಡುವುದು ಪ್ರೀತಿಯ ಅತ್ಯುನ್ನತ ಕಾರ್ಯಗಳಲ್ಲಿ ಒಂದಾಗಿದೆ. ನಿಮ್ಮ ಸ್ವಂತದಕ್ಕಿಂತ ಬೇರೊಬ್ಬರ ಅಗತ್ಯತೆಗಳನ್ನು ಪೂರೈಸುವ ಗುಣ ನಿಮ್ಮಲ್ಲಿರಬೇಕು.

ತ್ಯಾಗ : ಪ್ರೀತಿಯಿಂದ ನಿಮ್ಮನ್ನು ಅವರಿಗಾಗಿ ತ್ಯಾಗ ಮಾಡುವುದು ಪ್ರೀತಿಯ ಅತ್ಯುನ್ನತ ಕಾರ್ಯಗಳಲ್ಲಿ ಒಂದಾಗಿದೆ. ನಿಮ್ಮ ಸ್ವಂತದಕ್ಕಿಂತ ಬೇರೊಬ್ಬರ ಅಗತ್ಯತೆಗಳನ್ನು ಪೂರೈಸುವ ಗುಣ ನಿಮ್ಮಲ್ಲಿರಬೇಕು.

3 / 6
ಸಹಾಯ: ಕೆಲವೇ ಕೆಲವು ಜನರು ವೈಯಕ್ತಿಕ ಲಾಭವನ್ನು ಬಯಸದೆ ಇತರರಿಗೆ ಸಹಾಯ ಮಾಡುವ ನಿಸ್ವಾರ್ಥ ಗುಣವನ್ನು ಹೊಂದಿರುತ್ತಾರೆ. ನಿಮ್ಮಿಬ್ಬರ ನಡುವಿನ ಸಂಬಂಧದಲ್ಲಿ ಪರಸ್ಪರ ಸಹಾಯ ಅತ್ಯಂತ ಅಗತ್ಯವಾಗಿದೆ.

ಸಹಾಯ: ಕೆಲವೇ ಕೆಲವು ಜನರು ವೈಯಕ್ತಿಕ ಲಾಭವನ್ನು ಬಯಸದೆ ಇತರರಿಗೆ ಸಹಾಯ ಮಾಡುವ ನಿಸ್ವಾರ್ಥ ಗುಣವನ್ನು ಹೊಂದಿರುತ್ತಾರೆ. ನಿಮ್ಮಿಬ್ಬರ ನಡುವಿನ ಸಂಬಂಧದಲ್ಲಿ ಪರಸ್ಪರ ಸಹಾಯ ಅತ್ಯಂತ ಅಗತ್ಯವಾಗಿದೆ.

4 / 6
ಕ್ಷಮೆ: ಕ್ಷಮೆಯು ಸುಲಭವಾಗಿ ಸಂಬಂಧ ಉಳಿಸಿಕೊಳ್ಳುವ ದೊಡ್ಡ ರಹಸ್ಯಗಳಲ್ಲಿ ಒಂದಾಗಿದೆ. ನೀವು ಯಾವುದೇ ಅಹಂ ಇಲ್ಲದೇ ಒಂದು ಕ್ಷಮೆಯನ್ನು ಕೇಳುವುದರಿಂದ ನಿಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಬಹುದು.

ಕ್ಷಮೆ: ಕ್ಷಮೆಯು ಸುಲಭವಾಗಿ ಸಂಬಂಧ ಉಳಿಸಿಕೊಳ್ಳುವ ದೊಡ್ಡ ರಹಸ್ಯಗಳಲ್ಲಿ ಒಂದಾಗಿದೆ. ನೀವು ಯಾವುದೇ ಅಹಂ ಇಲ್ಲದೇ ಒಂದು ಕ್ಷಮೆಯನ್ನು ಕೇಳುವುದರಿಂದ ನಿಮ್ಮ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಬಹುದು.

5 / 6
ಸಹಾನುಭೂತಿ: ಇದು ವ್ಯಕ್ತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ಕಾಳಜಿ ವಹಿಸುವ ಶಕ್ತಿಯಾಗಿದೆ. ಯಾರೊಂದಿಗಾದರೂ ಸಹಾನುಭೂತಿ ಹೊಂದುವುದು ಸುಲಭವಲ್ಲ. ಈ ಗುಣ ನಿಮ್ಮಲ್ಲಿದ್ದರೆ ನಿಮ್ಮ ಸಂಬಂಧದಲ್ಲಿ ಬಿರುಕು ಬಿಡಲು ಸಾಧ್ಯವಿಲ್ಲ.

ಸಹಾನುಭೂತಿ: ಇದು ವ್ಯಕ್ತಿಯ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ಕಾಳಜಿ ವಹಿಸುವ ಶಕ್ತಿಯಾಗಿದೆ. ಯಾರೊಂದಿಗಾದರೂ ಸಹಾನುಭೂತಿ ಹೊಂದುವುದು ಸುಲಭವಲ್ಲ. ಈ ಗುಣ ನಿಮ್ಮಲ್ಲಿದ್ದರೆ ನಿಮ್ಮ ಸಂಬಂಧದಲ್ಲಿ ಬಿರುಕು ಬಿಡಲು ಸಾಧ್ಯವಿಲ್ಲ.

6 / 6

Published On - 6:05 pm, Thu, 9 February 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ