AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Atal Bihari Vajpayee Death Anniversary: ಅಟಲ್ ಬಿಹಾರಿ ವಾಜಪೇಯಿ ಕುರಿತ ಇಂಟರೆಸ್ಟಿಂಗ್​​ ಸಂಗತಿಗಳು ಇಲ್ಲಿವೆ

ಇಂದು ಅಟಲ್ ಬಿಹಾರಿ ವಾಜಪೇಯಿ ಅವರ 5ನೇ ವರ್ಷದ ಪುಣ್ಯ ತಿಥಿಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ಆದ್ದರಿಂದ ನೀವು ತಿಳಿದುಕೊಳ್ಳಬೇಕಾದ ಕೆಲವೊಂದು ಇಂಟರೆಸ್ಟಿಂಗ್​​​​ ಸಂಗತಿಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳಿ.

ಅಕ್ಷತಾ ವರ್ಕಾಡಿ
|

Updated on: Aug 16, 2023 | 11:03 AM

Share
ಭಾರತದ ಮಾಜಿ ಪ್ರಧಾನಿ,ಮಹಾನ್ ವಾಗ್ಮಿ ಅಟಲ್ ಬಿಹಾರಿ ವಾಜಪೇಯಿ ಅವರು 16 ಆಗಸ್ಟ್ 2018 ರಂದು ನಿಧನರಾದರು. ಇಂದು ಅವರ 5ನೇ ವರ್ಷದ ಪುಣ್ಯ ತಿಥಿಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ.

ಭಾರತದ ಮಾಜಿ ಪ್ರಧಾನಿ,ಮಹಾನ್ ವಾಗ್ಮಿ ಅಟಲ್ ಬಿಹಾರಿ ವಾಜಪೇಯಿ ಅವರು 16 ಆಗಸ್ಟ್ 2018 ರಂದು ನಿಧನರಾದರು. ಇಂದು ಅವರ 5ನೇ ವರ್ಷದ ಪುಣ್ಯ ತಿಥಿಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ.

1 / 9
ಅಟಲ್ ಬಿಹಾರಿ ವಾಜಪೇಯಿ ಅವರ ಕುರಿತು ನೀವು ತಿಳಿದುಕೊಳ್ಳಬೇಕಾದ ಕೆಲವೊಂದು ಇಂಟರೆಸ್ಟಿಂಗ್​​​​ ಸಂಗತಿಗಳನ್ನು ನೀವು ಈ ಲೇಖನದಲ್ಲಿ ತಿಳಿದುಕೊಳ್ಳಿ.

ಅಟಲ್ ಬಿಹಾರಿ ವಾಜಪೇಯಿ ಅವರ ಕುರಿತು ನೀವು ತಿಳಿದುಕೊಳ್ಳಬೇಕಾದ ಕೆಲವೊಂದು ಇಂಟರೆಸ್ಟಿಂಗ್​​​​ ಸಂಗತಿಗಳನ್ನು ನೀವು ಈ ಲೇಖನದಲ್ಲಿ ತಿಳಿದುಕೊಳ್ಳಿ.

2 / 9
ಅಟಲ್ ಬಿಹಾರಿ ವಾಜಪೇಯಿ ಅವರು 25 ಡಿಸೆಂಬರ್ 1924 ರಂದು (ಕ್ರಿಸ್‌ಮಸ್ ದಿನ) ಜನಿಸಿದರು. ತಾಯಿ ಕೃಷ್ಣಾ ದೇವಿ ಮತ್ತು ಅವರ ತಂದೆ ಕೃಷ್ಣ ಬಿಹಾರಿ ವಾಜಪೇಯಿ.

ಅಟಲ್ ಬಿಹಾರಿ ವಾಜಪೇಯಿ ಅವರು 25 ಡಿಸೆಂಬರ್ 1924 ರಂದು (ಕ್ರಿಸ್‌ಮಸ್ ದಿನ) ಜನಿಸಿದರು. ತಾಯಿ ಕೃಷ್ಣಾ ದೇವಿ ಮತ್ತು ಅವರ ತಂದೆ ಕೃಷ್ಣ ಬಿಹಾರಿ ವಾಜಪೇಯಿ.

3 / 9
ಅಟಲ್ ಬಿಹಾರಿ ವಾಜಪೇಯಿ ಅವರು ಬ್ರಾಹ್ಮಣ ಕುಟುಂಬದಲ್ಲಿ ಹುಟ್ಟಿದರೂ ಕೂಡ ಮಾಂಸಾಹಾರ ಎಂದರೆ ಅಚ್ಚು ಮೆಚ್ಚು. ವಿಶೇಷವಾಗಿ ಸಮುದ್ರಹಾರಗಳನ್ನು ಹೆಚ್ಚಾಗಿ ಇಷ್ಟ ಪಡುತ್ತಿದ್ದರು.

ಅಟಲ್ ಬಿಹಾರಿ ವಾಜಪೇಯಿ ಅವರು ಬ್ರಾಹ್ಮಣ ಕುಟುಂಬದಲ್ಲಿ ಹುಟ್ಟಿದರೂ ಕೂಡ ಮಾಂಸಾಹಾರ ಎಂದರೆ ಅಚ್ಚು ಮೆಚ್ಚು. ವಿಶೇಷವಾಗಿ ಸಮುದ್ರಹಾರಗಳನ್ನು ಹೆಚ್ಚಾಗಿ ಇಷ್ಟ ಪಡುತ್ತಿದ್ದರು.

4 / 9
10ನೇ ತರಗತಿಯಲ್ಲಿ ಕವನಗಳನ್ನು ಬರೆಯುವ ಅತಿಯಾದ ಆಸಕ್ತಿಯನ್ನು ಹೊಂದಿದ್ದರು. "ಹಿಂದೂ ತಾನ್ ಮನ್, ಹಿಂದೂ ಜೀವನ್​​​​​, ರಾಗ್ ರಾಗ್ ಹಿಂದೂ-ಮೇರಾ ಪರಿಚಯ್​​​​​" ಮುಂತಾದ ಕವಿತೆಗಳನ್ನು ಬರೆದಿದ್ದಾರೆ.

10ನೇ ತರಗತಿಯಲ್ಲಿ ಕವನಗಳನ್ನು ಬರೆಯುವ ಅತಿಯಾದ ಆಸಕ್ತಿಯನ್ನು ಹೊಂದಿದ್ದರು. "ಹಿಂದೂ ತಾನ್ ಮನ್, ಹಿಂದೂ ಜೀವನ್​​​​​, ರಾಗ್ ರಾಗ್ ಹಿಂದೂ-ಮೇರಾ ಪರಿಚಯ್​​​​​" ಮುಂತಾದ ಕವಿತೆಗಳನ್ನು ಬರೆದಿದ್ದಾರೆ.

5 / 9
ವಾಜಪೇಯಿ ಅವರು ಮರಾಠಿ ಭಾಷೆಯಲ್ಲೂ ನಿರರ್ಗಳವಾಗಿ ಮಾತನಾಡುತ್ತಿದ್ದರು. ಅವರು ವೀರ್ ಸಾವರ್ಕರ್ ಅವರ ಕವಿತೆಗಳನ್ನು ಮರಾಠಿಯಿಂದ ಹಿಂದಿಗೆ ಅನುವಾದಿಸಿದ್ದಾರೆ.

ವಾಜಪೇಯಿ ಅವರು ಮರಾಠಿ ಭಾಷೆಯಲ್ಲೂ ನಿರರ್ಗಳವಾಗಿ ಮಾತನಾಡುತ್ತಿದ್ದರು. ಅವರು ವೀರ್ ಸಾವರ್ಕರ್ ಅವರ ಕವಿತೆಗಳನ್ನು ಮರಾಠಿಯಿಂದ ಹಿಂದಿಗೆ ಅನುವಾದಿಸಿದ್ದಾರೆ.

6 / 9
ಅಟಲ್ ಬಿಹಾರಿ ವಾಜಪೇಯಿ ಮತ್ತು ಅವರ ಹಿರಿಯ ಸಹೋದರ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿ 23 ದಿನಗಳ ವರೆಗೆ ಜೈಲುವಾಸವನ್ನೂ ಅನುಭವಿಸಿದರು.

ಅಟಲ್ ಬಿಹಾರಿ ವಾಜಪೇಯಿ ಮತ್ತು ಅವರ ಹಿರಿಯ ಸಹೋದರ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿ 23 ದಿನಗಳ ವರೆಗೆ ಜೈಲುವಾಸವನ್ನೂ ಅನುಭವಿಸಿದರು.

7 / 9
ಅಟಲ್ ಬಿಹಾರಿ ವಾಜಪೇಯಿ ಮತ್ತು ಅವರ ತಂದೆ ಕಾಲೇಜಿನಲ್ಲಿ ಸಹಪಾಠಿಗಳಾಗಿದ್ದರು. ಅವರು ಮತ್ತು ಅವರ ತಂದೆ ತಮ್ಮ ಕಾನೂನು ಅಧ್ಯಯನಕ್ಕಾಗಿ ಒಂದೇ ಕಾನೂನು ಕಾಲೇಜಿಗೆ (ಕಾನ್ಪುರದ ಡಿಎವಿ ಕಾಲೇಜು) ಒಟ್ಟಿಗೆ ದಾಖಲಾತಿ ಪಡೆದು, ಹಾಸ್ಟೆಲ್‌ನಲ್ಲಿ ಒಂದೇ ಕೊಠಡಿಯನ್ನು ಹಂಚಿಕೊಂಡಿದ್ದರು.

ಅಟಲ್ ಬಿಹಾರಿ ವಾಜಪೇಯಿ ಮತ್ತು ಅವರ ತಂದೆ ಕಾಲೇಜಿನಲ್ಲಿ ಸಹಪಾಠಿಗಳಾಗಿದ್ದರು. ಅವರು ಮತ್ತು ಅವರ ತಂದೆ ತಮ್ಮ ಕಾನೂನು ಅಧ್ಯಯನಕ್ಕಾಗಿ ಒಂದೇ ಕಾನೂನು ಕಾಲೇಜಿಗೆ (ಕಾನ್ಪುರದ ಡಿಎವಿ ಕಾಲೇಜು) ಒಟ್ಟಿಗೆ ದಾಖಲಾತಿ ಪಡೆದು, ಹಾಸ್ಟೆಲ್‌ನಲ್ಲಿ ಒಂದೇ ಕೊಠಡಿಯನ್ನು ಹಂಚಿಕೊಂಡಿದ್ದರು.

8 / 9
ಅಟಲ್ ಬಿಹಾರಿ ವಾಜಪೇಯಿ ಅವರು ಮದುವೆಯಾಗಿಲ್ಲ. ಆದರೆ ಪುತ್ರಿ ನಮಿತಾ ಭಟ್ಟಾಚಾರ್ಯ ಅವರನ್ನು ದತ್ತು ಪಡೆದುಕೊಂಡಿದ್ದರು. 2004 ರಲ್ಲಿ, ಅಟಲ್ ಬಿಹಾರಿ ಅವರು ತಮ್ಮ ಕೊನೆಯ ಚುನಾವಣೆಯಲ್ಲಿ ಲಕ್ನೋದಿಂದ ಸ್ವತಂತ್ರ ಅಭ್ಯರ್ಥಿಯಾದ ರಾಮ್ ಜೇಠ್ಮಲಾನಿ ಅವರ ವಿರುದ್ಧ ಗೆದ್ದರು.

ಅಟಲ್ ಬಿಹಾರಿ ವಾಜಪೇಯಿ ಅವರು ಮದುವೆಯಾಗಿಲ್ಲ. ಆದರೆ ಪುತ್ರಿ ನಮಿತಾ ಭಟ್ಟಾಚಾರ್ಯ ಅವರನ್ನು ದತ್ತು ಪಡೆದುಕೊಂಡಿದ್ದರು. 2004 ರಲ್ಲಿ, ಅಟಲ್ ಬಿಹಾರಿ ಅವರು ತಮ್ಮ ಕೊನೆಯ ಚುನಾವಣೆಯಲ್ಲಿ ಲಕ್ನೋದಿಂದ ಸ್ವತಂತ್ರ ಅಭ್ಯರ್ಥಿಯಾದ ರಾಮ್ ಜೇಠ್ಮಲಾನಿ ಅವರ ವಿರುದ್ಧ ಗೆದ್ದರು.

9 / 9
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ