AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshana Rajendran: ‘ಹೃದಯಂ’ ಚಿತ್ರದ ಸುಂದರಿ ದರ್ಶನಾಗೆ ಬಂಪರ್​ ಚಾನ್ಸ್​; ಮುಂದಿನ ಸಿನಿಮಾ ಯಾವುದು?

Darshana Rajendran Telugu Debut: ಚಿತ್ರರಂಗಕ್ಕೆ ಭಾಷೆಯ ಗಡಿ ಇಲ್ಲ. ಮಲಯಾಳಂ ಸಿನಿಮಾಗಳಲ್ಲಿ ಖ್ಯಾತಿ ಗಳಿಸಿರುವ ದರ್ಶನಾ ರಾಜೇಂದ್ರನ್​ ಅವರಿಗೆ ಈಗ ಬೇರೆ ಭಾಷೆಗಳಿಂದ ಆಫರ್​ ಸಿಗುತ್ತಿದೆ.

ಮದನ್​ ಕುಮಾರ್​
|

Updated on: Jun 11, 2023 | 7:00 AM

Share
ನಟಿ ದರ್ಶನಾ ರಾಜೇಂದ್ರನ್​ ಅವರು ಮಾಲಿವುಡ್​ನಲ್ಲಿ ಖ್ಯಾತಿ ಗಳಿಸಿದ್ದಾರೆ. ನಟನೆ ಮೂಲಕ ಗಮನ ಸೆಳೆದ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗ ಅವರಿಗೆ ಹೊಸ ಹೊಸ ಅವಕಾಶಗಳು ಹರಿದುಬರುತ್ತಿವೆ.

ನಟಿ ದರ್ಶನಾ ರಾಜೇಂದ್ರನ್​ ಅವರು ಮಾಲಿವುಡ್​ನಲ್ಲಿ ಖ್ಯಾತಿ ಗಳಿಸಿದ್ದಾರೆ. ನಟನೆ ಮೂಲಕ ಗಮನ ಸೆಳೆದ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗ ಅವರಿಗೆ ಹೊಸ ಹೊಸ ಅವಕಾಶಗಳು ಹರಿದುಬರುತ್ತಿವೆ.

1 / 5
‘ವೈರಸ್​’, ‘ಸೀ ಯೂ ಸೂನ್​’, ‘ಜಯ ಜಯ ಜಯ ಜಯ ಹೇ’, ‘ಹೃದಯಂ’ ಮುಂತಾದ ಸಿನಿಮಾಗಳಲ್ಲಿ ನಟಿಸುವ ಮೂಲಕ ದರ್ಶನಾ ರಾಜೇಂದ್ರನ್​ ಅವರು ಫೇಮಸ್​ ಆಗಿದ್ದಾರೆ. ಈ ಸಿನಿಮಾಗಳು ವಿಮರ್ಶಕರ ಮೆಚ್ಚಿಗೆ ಗಳಿಸಿವೆ.

‘ವೈರಸ್​’, ‘ಸೀ ಯೂ ಸೂನ್​’, ‘ಜಯ ಜಯ ಜಯ ಜಯ ಹೇ’, ‘ಹೃದಯಂ’ ಮುಂತಾದ ಸಿನಿಮಾಗಳಲ್ಲಿ ನಟಿಸುವ ಮೂಲಕ ದರ್ಶನಾ ರಾಜೇಂದ್ರನ್​ ಅವರು ಫೇಮಸ್​ ಆಗಿದ್ದಾರೆ. ಈ ಸಿನಿಮಾಗಳು ವಿಮರ್ಶಕರ ಮೆಚ್ಚಿಗೆ ಗಳಿಸಿವೆ.

2 / 5
ಈಗ ದರ್ಶನಾ ರಾಜೇಂದ್ರ ಅವರು ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರು ನಟಿಸಲಿರುವ ಮೊದಲ ಟಾಲಿವುಡ್​ ಚಿತ್ರಕ್ಕೆ ‘ಸಿನಿಮಾ ಬಂಡಿ’ ಖ್ಯಾತಿಯ ಪ್ರವೀಣ್​ ಅವರು ನಿರ್ದೇಶನ ಮಾಡಲಿದ್ದಾರೆ.

ಈಗ ದರ್ಶನಾ ರಾಜೇಂದ್ರ ಅವರು ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರು ನಟಿಸಲಿರುವ ಮೊದಲ ಟಾಲಿವುಡ್​ ಚಿತ್ರಕ್ಕೆ ‘ಸಿನಿಮಾ ಬಂಡಿ’ ಖ್ಯಾತಿಯ ಪ್ರವೀಣ್​ ಅವರು ನಿರ್ದೇಶನ ಮಾಡಲಿದ್ದಾರೆ.

3 / 5
ಚಿತ್ರರಂಗಕ್ಕೆ ಭಾಷೆಯ ಗಡಿ ಇಲ್ಲ. ಈಗಾಗಲೇ ಅನೇಕ ಮಲಯಾಳಂ ನಟ-ನಟಿಯರು ಟಾಲಿವುಡ್​ನಲ್ಲಿ ಜನಪ್ರಿಯತೆ ಗಳಿಸಿದ್ದಾರೆ. ಅವರ ಸಾಲಿಗೆ ಈಗ ನಟಿ ದರ್ಶನಾ ರಾಜೇಂದ್ರನ್​ ಕೂಡ ಸೇರ್ಪಡೆ ಆಗುತ್ತಿದ್ದಾರೆ.

ಚಿತ್ರರಂಗಕ್ಕೆ ಭಾಷೆಯ ಗಡಿ ಇಲ್ಲ. ಈಗಾಗಲೇ ಅನೇಕ ಮಲಯಾಳಂ ನಟ-ನಟಿಯರು ಟಾಲಿವುಡ್​ನಲ್ಲಿ ಜನಪ್ರಿಯತೆ ಗಳಿಸಿದ್ದಾರೆ. ಅವರ ಸಾಲಿಗೆ ಈಗ ನಟಿ ದರ್ಶನಾ ರಾಜೇಂದ್ರನ್​ ಕೂಡ ಸೇರ್ಪಡೆ ಆಗುತ್ತಿದ್ದಾರೆ.

4 / 5
ಟಾಲಿವುಡ್​ನಲ್ಲಿ ದರ್ಶನಾ ಅವರ ಮೊದಲ ಸಿನಿಮಾದ ಚಿತ್ರೀಕರಣ ಶೀಘ್ರದಲ್ಲೇ ಆರಂಭ ಆಗಲಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ದರ್ಶನಾ ಕೈಯಲ್ಲಿ ಈಗ ಹಲವು ಸಿನಿಮಾಗಳಿವೆ.

ಟಾಲಿವುಡ್​ನಲ್ಲಿ ದರ್ಶನಾ ಅವರ ಮೊದಲ ಸಿನಿಮಾದ ಚಿತ್ರೀಕರಣ ಶೀಘ್ರದಲ್ಲೇ ಆರಂಭ ಆಗಲಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ದರ್ಶನಾ ಕೈಯಲ್ಲಿ ಈಗ ಹಲವು ಸಿನಿಮಾಗಳಿವೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ