AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೈಕಾ- ಅರ್ಜುನ್ ಮದುವೆಯ ಬಗ್ಗೆ ಜೋರಾಯ್ತು ಗಾಸಿಪ್; ರೂಮರ್​ಗಳಿಗೆ ನಟ ನೀಡಿದ ಉತ್ತರವೇನು?

Malaika Arora- Arjun Kapoor wedding: ಬಾಲಿವುಡ್​ನ ಕೆಲವು ಮಾಧ್ಯಮಗಳ ಪ್ರಕಾರ ಈ ವರ್ಷ ಅಂದರೆ 2022ರ ನವೆಂಬರ್ ಅಥವಾ ಡಿಸೆಂಬರ್​ನಲ್ಲಿ ಮಲೈಕಾ- ಅರ್ಜುನ್ ವಿವಾಹವಾಗಲಿದ್ದಾರೆ ಎನ್ನಲಾಗಿದೆ. ತೀರಾ ಆಪ್ತವರ್ಗದ ಮುಂದೆ ಸಮಾರಂಭ ಜರುಗಲಿದೆ ಎಂದೂ ಹೇಳಲಾಗಿದೆ. ಈ ಬಗ್ಗೆ ನಟ ಪ್ರತಿಕ್ರಿಯಿಸಿದ್ದಾರೆ.

TV9 Web
| Edited By: |

Updated on: May 18, 2022 | 7:50 PM

Share
ಸದ್ಯ ಬಾಲಿವುಡ್​​ನಲ್ಲಿ ಸಖತ್ ಸುದ್ದಿಯಲ್ಲಿದ್ದಾರೆ ತಾರಾ ಜೋಡಿಯಾದ ಅರ್ಜುನ್ ಕಪೂರ್ ಹಾಗೂ ಮಲೈಕಾ ಅರೋರಾ. 36 ವರ್ಷದ ಅರ್ಜುನ್ ಕಪೂರ್ 48 ವರ್ಷದ ಮಲೈಕಾ ಜತೆ ಕಳೆದ ಐದಾರು ವರ್ಷಗಳಿಂದ ಜತೆಯಾಗಿ ಸುತ್ತಾಡುತ್ತಿದ್ದಾರೆ. ತಮ್ಮ ನಡುವಿನ ಸಂಬಂಧವನ್ನು ಬಚ್ಚಿಡದ ಈ ಜೋಡಿ, ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಹೀಗಾಗಿಯೇ ಅರ್ಜುನ್- ಮಲೈಕಾರಿಗೆ ದೊಡ್ಡ ಅಭಿಮಾನಿ ಬಳಗವಿದೆ.

ಸದ್ಯ ಬಾಲಿವುಡ್​​ನಲ್ಲಿ ಸಖತ್ ಸುದ್ದಿಯಲ್ಲಿದ್ದಾರೆ ತಾರಾ ಜೋಡಿಯಾದ ಅರ್ಜುನ್ ಕಪೂರ್ ಹಾಗೂ ಮಲೈಕಾ ಅರೋರಾ. 36 ವರ್ಷದ ಅರ್ಜುನ್ ಕಪೂರ್ 48 ವರ್ಷದ ಮಲೈಕಾ ಜತೆ ಕಳೆದ ಐದಾರು ವರ್ಷಗಳಿಂದ ಜತೆಯಾಗಿ ಸುತ್ತಾಡುತ್ತಿದ್ದಾರೆ. ತಮ್ಮ ನಡುವಿನ ಸಂಬಂಧವನ್ನು ಬಚ್ಚಿಡದ ಈ ಜೋಡಿ, ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಹೀಗಾಗಿಯೇ ಅರ್ಜುನ್- ಮಲೈಕಾರಿಗೆ ದೊಡ್ಡ ಅಭಿಮಾನಿ ಬಳಗವಿದೆ.

1 / 6
ಸದ್ಯ ಬಾಲಿವುಡ್​ನಲ್ಲಿ ಮದುವೆಯ ಟ್ರೆಂಡ್ ಜೋರಾಗಿದೆ. ವಿಕ್ಕಿ ಕೌಶಲ್- ಕತ್ರಿನಾ ಕೈಫ್, ರಣಬೀರ್ ಕಪೂರ್- ಆಲಿಯಾ ಭಟ್ ಸೇರಿದಂತೆ ಹಲವು ತಾರಾ ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಮಲೈಕಾ ಹಾಗೂ ಅರ್ಜುನ್ ಮದುವೆಯ ಬಗ್ಗೆಯೂ ಗುಸುಗುಸು ಆರಂಭವಾಗಿದೆ.

ಸದ್ಯ ಬಾಲಿವುಡ್​ನಲ್ಲಿ ಮದುವೆಯ ಟ್ರೆಂಡ್ ಜೋರಾಗಿದೆ. ವಿಕ್ಕಿ ಕೌಶಲ್- ಕತ್ರಿನಾ ಕೈಫ್, ರಣಬೀರ್ ಕಪೂರ್- ಆಲಿಯಾ ಭಟ್ ಸೇರಿದಂತೆ ಹಲವು ತಾರಾ ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಮಲೈಕಾ ಹಾಗೂ ಅರ್ಜುನ್ ಮದುವೆಯ ಬಗ್ಗೆಯೂ ಗುಸುಗುಸು ಆರಂಭವಾಗಿದೆ.

2 / 6
ಬಾಲಿವುಡ್​ನ ಕೆಲವು ಮಾಧ್ಯಮಗಳ ಪ್ರಕಾರ ಈ ವರ್ಷ ಅಂದರೆ 2022ರ ನವೆಂಬರ್ ಅಥವಾ ಡಿಸೆಂಬರ್​ನಲ್ಲಿ ಮಲೈಕಾ- ಅರ್ಜುನ್ ವಿವಾಹವಾಗಲಿದ್ದಾರೆ ಎನ್ನಲಾಗಿದೆ. ತೀರಾ ಆಪ್ತವರ್ಗದ ಮುಂದೆ ಸಮಾರಂಭ ಜರುಗಲಿದೆ ಎಂದೂ ಹೇಳಲಾಗಿದೆ.

ಬಾಲಿವುಡ್​ನ ಕೆಲವು ಮಾಧ್ಯಮಗಳ ಪ್ರಕಾರ ಈ ವರ್ಷ ಅಂದರೆ 2022ರ ನವೆಂಬರ್ ಅಥವಾ ಡಿಸೆಂಬರ್​ನಲ್ಲಿ ಮಲೈಕಾ- ಅರ್ಜುನ್ ವಿವಾಹವಾಗಲಿದ್ದಾರೆ ಎನ್ನಲಾಗಿದೆ. ತೀರಾ ಆಪ್ತವರ್ಗದ ಮುಂದೆ ಸಮಾರಂಭ ಜರುಗಲಿದೆ ಎಂದೂ ಹೇಳಲಾಗಿದೆ.

3 / 6
ಮದುವೆಯ ವಿಚಾರದ ಬಗ್ಗೆ ಗಾಸಿಪ್ ಬಹಳ ಜೋರಾಗಿಯೇ ಹಬ್ಬಿ, ಅದು ಅರ್ಜುನ್ ಕಪೂರ್ ಕಿವಿಗೂ ಬಿದ್ದಿದೆ. ಹೀಗಾಗಿ ಅವರು ತಮ್ಮ ಇನ್​​​ಸ್ಟಾಗ್ರಾಂ ಖಾತೆಯಲ್ಲಿ ಈ ಎಲ್ಲಾ ಗಾಳಿ ಸುದ್ದಿಗಳಿಗೆ ಉತ್ತರ ರೂಪದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಮದುವೆಯ ವಿಚಾರದ ಬಗ್ಗೆ ಗಾಸಿಪ್ ಬಹಳ ಜೋರಾಗಿಯೇ ಹಬ್ಬಿ, ಅದು ಅರ್ಜುನ್ ಕಪೂರ್ ಕಿವಿಗೂ ಬಿದ್ದಿದೆ. ಹೀಗಾಗಿ ಅವರು ತಮ್ಮ ಇನ್​​​ಸ್ಟಾಗ್ರಾಂ ಖಾತೆಯಲ್ಲಿ ಈ ಎಲ್ಲಾ ಗಾಳಿ ಸುದ್ದಿಗಳಿಗೆ ಉತ್ತರ ರೂಪದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

4 / 6
ಅರ್ಜುನ್ ಕಪೂರ್ ತಮ್ಮ ಸ್ಟೋರಿಯಲ್ಲಿ ‘‘ನನ್ನ ಜೀವನದ ಬಗ್ಗೆ ನನಗಿಂತ ಹೆಚ್ಚು ಉಳಿದವರಿಗೇ ತಿಳಿದಿರುವುದನ್ನು ನೋಡಲು ಖುಷಿಯಾಗುತ್ತದೆ’’ ಎಂದು ವ್ಯಂಗ್ಯವಾಗಿ ಬರೆದಿದ್ದಾರೆ. ಈ ಮೂಲಕ ಮದುವೆಯ ವಿಚಾರಗಳನ್ನು ಪರೋಕ್ಷವಾಗಿ ನಿರಾಕರಿಸಿದ್ದಾರೆ.

ಅರ್ಜುನ್ ಕಪೂರ್ ತಮ್ಮ ಸ್ಟೋರಿಯಲ್ಲಿ ‘‘ನನ್ನ ಜೀವನದ ಬಗ್ಗೆ ನನಗಿಂತ ಹೆಚ್ಚು ಉಳಿದವರಿಗೇ ತಿಳಿದಿರುವುದನ್ನು ನೋಡಲು ಖುಷಿಯಾಗುತ್ತದೆ’’ ಎಂದು ವ್ಯಂಗ್ಯವಾಗಿ ಬರೆದಿದ್ದಾರೆ. ಈ ಮೂಲಕ ಮದುವೆಯ ವಿಚಾರಗಳನ್ನು ಪರೋಕ್ಷವಾಗಿ ನಿರಾಕರಿಸಿದ್ದಾರೆ.

5 / 6
ಆದರೆ ಅಭಿಮಾನಿಗಳು ಮಾತ್ರ ಈ ವಿಚಾರಗಳನ್ನು ನಂಬಲು ಸಿದ್ಧರಿಲ್ಲ. ಕಾರಣ, ಈ ಹಿಂದೆ ಕತ್ರಿನಾ- ವಿಕ್ಕಿ, ರಣಬೀರ್- ಆಲಿಯಾ ಎಲ್ಲರೂ ಮದುವೆಯ ವಿಚಾರವನ್ನು ಕೊನೆಯವರೆಗೂ ಗುಟ್ಟಾಗಿಟ್ಟಿದ್ದರು. ಅರ್ಜುನ್- ಮಲೈಕಾ ಕೂಡಾ ಇದೆ ಹಾದಿಯಲ್ಲಿ ಸಾಗಬಹುದು ಎನ್ನಬಹುದು ಫ್ಯಾನ್ಸ್​​ ಅಭಿಪ್ರಾಯ.

ಆದರೆ ಅಭಿಮಾನಿಗಳು ಮಾತ್ರ ಈ ವಿಚಾರಗಳನ್ನು ನಂಬಲು ಸಿದ್ಧರಿಲ್ಲ. ಕಾರಣ, ಈ ಹಿಂದೆ ಕತ್ರಿನಾ- ವಿಕ್ಕಿ, ರಣಬೀರ್- ಆಲಿಯಾ ಎಲ್ಲರೂ ಮದುವೆಯ ವಿಚಾರವನ್ನು ಕೊನೆಯವರೆಗೂ ಗುಟ್ಟಾಗಿಟ್ಟಿದ್ದರು. ಅರ್ಜುನ್- ಮಲೈಕಾ ಕೂಡಾ ಇದೆ ಹಾದಿಯಲ್ಲಿ ಸಾಗಬಹುದು ಎನ್ನಬಹುದು ಫ್ಯಾನ್ಸ್​​ ಅಭಿಪ್ರಾಯ.

6 / 6
Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ