AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Republic Day 2024 Parade: ಭಾರತದ ರಕ್ಷಣಾ ಸಾಮರ್ಥ್ಯ, ಸಾಂಸ್ಕೃತಿಕ ವೈವಿಧ್ಯತೆಯ ಪ್ರದರ್ಶನ ಇಲ್ಲಿದೆ

ಭಾರತ ಇಂದು 75ನೇ ಗಣರಾಜ್ಯೋತ್ಸವ ಆಚರಣೆ ಮಾಡಿಕೊಳ್ಳುತ್ತಿದೆ. ಈ ಕಾರ್ಯಕ್ರಮಕ್ಕೆ ಫ್ರಾನ್ಸ್​​​ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ಹಾಗೂ ಈ ಕಾರ್ಯಕ್ರಮದಲ್ಲಿ ಪರೇಡ್​​​ ಪ್ರದರ್ಶನ ಕೂಡ ನಡೆಯಿತು.

ಅಕ್ಷಯ್​ ಪಲ್ಲಮಜಲು​​
|

Updated on:Jan 26, 2024 | 12:27 PM

Share
ಭಾರತ ಇಂದು 75ನೇ ಗಣರಾಜ್ಯೋತ್ಸವ ಆಚರಣೆ ಮಾಡಿಕೊಳ್ಳುತ್ತಿದೆ. ಈ ಕಾರ್ಯಕ್ರಮಕ್ಕೆ ಫ್ರಾನ್ಸ್​​​ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ಹಾಗೂ ಈ ಕಾರ್ಯಕ್ರಮದಲ್ಲಿ ಪರೇಡ್​​​ ಪ್ರದರ್ಶನ ಕೂಡ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ಮಾಡುವ ಮೂಲಕ ಗಣರಾಜ್ಯೋತ್ಸವಕ್ಕೆ ಚಾಲನೆ ನೋಡಿದರು.

ಭಾರತ ಇಂದು 75ನೇ ಗಣರಾಜ್ಯೋತ್ಸವ ಆಚರಣೆ ಮಾಡಿಕೊಳ್ಳುತ್ತಿದೆ. ಈ ಕಾರ್ಯಕ್ರಮಕ್ಕೆ ಫ್ರಾನ್ಸ್​​​ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ಹಾಗೂ ಈ ಕಾರ್ಯಕ್ರಮದಲ್ಲಿ ಪರೇಡ್​​​ ಪ್ರದರ್ಶನ ಕೂಡ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ಮಾಡುವ ಮೂಲಕ ಗಣರಾಜ್ಯೋತ್ಸವಕ್ಕೆ ಚಾಲನೆ ನೋಡಿದರು.

1 / 9
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ, ಹುತಾತ್ಮರಾದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಭಾರತದ ವೈವಿಧ್ಯಮಯ ಮತ್ತು ರೋಮಾಂಚಕ ಪರಂಪರೆಯ ಚೈತನ್ಯವನ್ನು ಸಾರುವ ಭವ್ಯ ಮೆರವಣಿಗೆ ವೀಕ್ಷಣೆ ಮಾಡಲು ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಅನೇಕ ಗಣ್ಯರು ಕರ್ತವ್ಯ ಪಥದಲ್ಲಿ ಸೇರಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ, ಹುತಾತ್ಮರಾದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಭಾರತದ ವೈವಿಧ್ಯಮಯ ಮತ್ತು ರೋಮಾಂಚಕ ಪರಂಪರೆಯ ಚೈತನ್ಯವನ್ನು ಸಾರುವ ಭವ್ಯ ಮೆರವಣಿಗೆ ವೀಕ್ಷಣೆ ಮಾಡಲು ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಅನೇಕ ಗಣ್ಯರು ಕರ್ತವ್ಯ ಪಥದಲ್ಲಿ ಸೇರಿದರು.

2 / 9
ಭಾರತೀಯ ವಾಯು ಸೇನೆಯು ಸಕ್ಷಮ್, ಸಶಕ್ತ್, ಆತ್ಮನಿರ್ಭರ್' ಎಂಬ ಥೀಮ್ ಅನ್ನು ಪ್ರದರ್ಶಿಸಿದೆ.

ಭಾರತೀಯ ವಾಯು ಸೇನೆಯು ಸಕ್ಷಮ್, ಸಶಕ್ತ್, ಆತ್ಮನಿರ್ಭರ್' ಎಂಬ ಥೀಮ್ ಅನ್ನು ಪ್ರದರ್ಶಿಸಿದೆ.

3 / 9
ದೆಹಲಿ ಪೊಲೀಸ್ ತುಕಡಿಯನ್ನು ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ಶ್ವೇತಾ ಕೆ ಸುಗತನ್ ಅವರು ಮುನ್ನಡೆಸಿದ್ದಾರೆ.

ದೆಹಲಿ ಪೊಲೀಸ್ ತುಕಡಿಯನ್ನು ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ಶ್ವೇತಾ ಕೆ ಸುಗತನ್ ಅವರು ಮುನ್ನಡೆಸಿದ್ದಾರೆ.

4 / 9
ಬಿಎಸ್‌ಎಫ್ ಮಹಿಳಾ ಬ್ರಾಸ್ ಬ್ಯಾಂಡ್ ಮತ್ತು ಗಡಿ ಭದ್ರತಾ ಪಡೆಯ ಮಹಿಳಾ ತುಕಡಿ 'ನಾರಿ ಶಕ್ತಿ'ಯನ್ನು ತಿಳಿಸುವ ಪ್ರದರ್ಶನವನ್ನು ನೀಡಿದೆ.

ಬಿಎಸ್‌ಎಫ್ ಮಹಿಳಾ ಬ್ರಾಸ್ ಬ್ಯಾಂಡ್ ಮತ್ತು ಗಡಿ ಭದ್ರತಾ ಪಡೆಯ ಮಹಿಳಾ ತುಕಡಿ 'ನಾರಿ ಶಕ್ತಿ'ಯನ್ನು ತಿಳಿಸುವ ಪ್ರದರ್ಶನವನ್ನು ನೀಡಿದೆ.

5 / 9
ಇದೆ ಮೊದಲ ಬಾರಿಗೆ ಅಗ್ನಿವೀರ್​​​​​ ಮೂರು ಸೇನೆಗಳ ಮಹಿಳಾ ತಂಡವು ಕರ್ತವ್ಯ ಪಥದಲ್ಲಿ ಪರೇಡ್​​​ ನಡೆಸಿದೆ.

ಇದೆ ಮೊದಲ ಬಾರಿಗೆ ಅಗ್ನಿವೀರ್​​​​​ ಮೂರು ಸೇನೆಗಳ ಮಹಿಳಾ ತಂಡವು ಕರ್ತವ್ಯ ಪಥದಲ್ಲಿ ಪರೇಡ್​​​ ನಡೆಸಿದೆ.

6 / 9
ಭಾರತೀಯ ಸೇನೆಯ ಅತ್ಯಂತ ಹಳೆಯ ಕಾಲಾಳುಪಡೆ ರೆಜಿಮೆಂಟ್ ಮದ್ರಾಸ್ ರೆಜಿಮೆಂಟ್ ಪ್ರದರ್ಶನ ನೀಡಿದೆ.

ಭಾರತೀಯ ಸೇನೆಯ ಅತ್ಯಂತ ಹಳೆಯ ಕಾಲಾಳುಪಡೆ ರೆಜಿಮೆಂಟ್ ಮದ್ರಾಸ್ ರೆಜಿಮೆಂಟ್ ಪ್ರದರ್ಶನ ನೀಡಿದೆ.

7 / 9
ರಾಮ್ ಲಲ್ಲಾನ ಪ್ರಾಣಪ್ರತಿಷ್ಠಾ ಸಮಾರಂಭವನ್ನು ಸಂಕೇತಿಸುವ ಪ್ರದರ್ಶನ ಗಣರಾಜ್ಯೋತ್ಸವದಲ್ಲಿ ನಡೆಯಿತು.

ರಾಮ್ ಲಲ್ಲಾನ ಪ್ರಾಣಪ್ರತಿಷ್ಠಾ ಸಮಾರಂಭವನ್ನು ಸಂಕೇತಿಸುವ ಪ್ರದರ್ಶನ ಗಣರಾಜ್ಯೋತ್ಸವದಲ್ಲಿ ನಡೆಯಿತು.

8 / 9
ತಾಸರ್ ಸಿಲ್ಕ್ ಉತ್ಪಾದನೆಯಲ್ಲಿ ಬುಡಕಟ್ಟು ಮಹಿಳೆಯರ ಕಾರ್ಯವೈಖರಿ ಬಗೆಗ್ಗಿನ ಪ್ರದರ್ಶನ ನೀಡಲಾಗಿತ್ತು.

ತಾಸರ್ ಸಿಲ್ಕ್ ಉತ್ಪಾದನೆಯಲ್ಲಿ ಬುಡಕಟ್ಟು ಮಹಿಳೆಯರ ಕಾರ್ಯವೈಖರಿ ಬಗೆಗ್ಗಿನ ಪ್ರದರ್ಶನ ನೀಡಲಾಗಿತ್ತು.

9 / 9

Published On - 12:26 pm, Fri, 26 January 24

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು