AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Republic Day 2025: ಗಣರಾಜ್ಯೋತ್ಸವಕ್ಕೆ ವಾಟ್ಸಾಪ್ ಡಿಪಿ, ಸ್ಟೇಟಸ್ ಹಾಕಲು ಇಲ್ಲಿವೆ ತ್ರಿವರ್ಣ ಧ್ವಜದ ವಿನ್ಯಾಸಗಳು

ಜನರು ಸಾಮಾಜಿಕ ಜಾಲತಾಣಗಳಲ್ಲಿ ವಿಶೇಷವಾಗಿ ವಾಟ್ಸಾಪ್ ಮತ್ತು ಇನ್ಸ್ಟಾಗ್ರಾಮ್ ನಲ್ಲಿ ಭಾರತದ ಧ್ವಜವನ್ನು ವಿವಿಧ ರೀತಿಯ ವಿನ್ಯಾಸಗಳಲ್ಲಿ ಅಪ್ಲೋಡ್ ಮಾಡುತ್ತಾರೆ. ಇದು ಭಾರತದ ಶ್ರೀಮಂತ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ಗೌರವವನ್ನು ತೋರಿಸುವ ಒಂದು ಮಾರ್ಗವಾಗಿದೆ. ಅದೇ ರೀತಿ ನಿಮ್ಮ ವಾಟ್ಸಾಪ್, ಇನ್ಸ್ಟಾಗ್ರಾಮ್ ನಲ್ಲಿ ಸ್ಟೇಟಸ್ ಹಾಕಲು ನೀವು ಬಳಸಬಹುದಾದ ಕೆಲವು ಟ್ರೆಂಡಿ ತಿರಂಗಾ ಚಿತ್ರಗಳು ಇಲ್ಲಿವೆ.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on:Jan 25, 2025 | 4:44 PM

Share
ಜನವರಿ 26, ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾದ ದಿನ. ಈ ದಿನ ಸವಿನೆನಪಿಗಾಗಿ ಪ್ರತಿ ವರ್ಷ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತೇವೆ. ಈ ವರ್ಷ ಭಾರತವು 76 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಭಾರತದಲ್ಲಿ 1950 ಜನವರಿ 26 ರಂದು, ಸಂವಿಧಾನವನ್ನು ಜಾರಿಗೆ ತರಲಾಯಿತು. ಅದರ ಪ್ರಕಾರ ಭಾರತವನ್ನು ಪ್ರಜಾಪ್ರಭುತ್ವ, ಸಾರ್ವಭೌಮ ಮತ್ತು ಗಣರಾಜ್ಯ ಎಂದು ಘೋಷಿಸಲಾಯಿತು. ಹಾಗಾಗಿ ಈ ದಿನ ನಮಗೆ ಬಹಳ ವಿಶೇಷವಾಗಿದೆ.

ಜನವರಿ 26, ಭಾರತ ಪ್ರಜಾಪ್ರಭುತ್ವ ರಾಷ್ಟ್ರವಾದ ದಿನ. ಈ ದಿನ ಸವಿನೆನಪಿಗಾಗಿ ಪ್ರತಿ ವರ್ಷ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತೇವೆ. ಈ ವರ್ಷ ಭಾರತವು 76 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಭಾರತದಲ್ಲಿ 1950 ಜನವರಿ 26 ರಂದು, ಸಂವಿಧಾನವನ್ನು ಜಾರಿಗೆ ತರಲಾಯಿತು. ಅದರ ಪ್ರಕಾರ ಭಾರತವನ್ನು ಪ್ರಜಾಪ್ರಭುತ್ವ, ಸಾರ್ವಭೌಮ ಮತ್ತು ಗಣರಾಜ್ಯ ಎಂದು ಘೋಷಿಸಲಾಯಿತು. ಹಾಗಾಗಿ ಈ ದಿನ ನಮಗೆ ಬಹಳ ವಿಶೇಷವಾಗಿದೆ.

1 / 5
ಗಣರಾಜ್ಯೋತ್ಸವ ಸಂದರ್ಭ ದೆಹಲಿಯ ಇಂಡಿಯಾ ಗೇಟ್ ಬಳಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ದೇಶಭಕ್ತಿ ಹೆಚ್ಚಿಸುವ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಇದನ್ನು ನೋಡಲು ಸಾವಿರಾರು ಜನ ಬೇರೆ ಬೇರೆ ಊರುಗಳಿಂದ ದಿಲ್ಲಿಗೆ ಹೋಗುತ್ತಾರೆ. ಇಲ್ಲಿ ದೇಶದ ಸಾಂಸ್ಕೃತಿಕ ವೈವಿಧ್ಯತೆ, ಮಿಲಿಟರಿ ಶಕ್ತಿಯ ಪ್ರದರ್ಶನ ನಡೆಯುತ್ತದೆ.

ಗಣರಾಜ್ಯೋತ್ಸವ ಸಂದರ್ಭ ದೆಹಲಿಯ ಇಂಡಿಯಾ ಗೇಟ್ ಬಳಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ದೇಶಭಕ್ತಿ ಹೆಚ್ಚಿಸುವ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಇದನ್ನು ನೋಡಲು ಸಾವಿರಾರು ಜನ ಬೇರೆ ಬೇರೆ ಊರುಗಳಿಂದ ದಿಲ್ಲಿಗೆ ಹೋಗುತ್ತಾರೆ. ಇಲ್ಲಿ ದೇಶದ ಸಾಂಸ್ಕೃತಿಕ ವೈವಿಧ್ಯತೆ, ಮಿಲಿಟರಿ ಶಕ್ತಿಯ ಪ್ರದರ್ಶನ ನಡೆಯುತ್ತದೆ.

2 / 5
ಆದರೆ ನಾವು ಡಿಜಿಟಲ್ ಯುಗದಲ್ಲಿ ವಾಸಿಸುತ್ತಿರುವುದರಿಂದ, ಅದರಲ್ಲಿಯೂ ಅಲ್ಲಿಯವರೆಗೆ ಹೋಗಲು ಸಾಧ್ಯವಾಗದವರು ಭಾರತದ ತ್ರಿವರ್ಣ ಧ್ವಜವನ್ನು ಬಳಸಿಕೊಂಡು ತಮ್ಮ ದೇಶಭಕ್ತಿಯನ್ನು ವ್ಯಕ್ತಪಡಿಸುತ್ತಾರೆ. ಹಾಗಾಗಿ ನೀವು ಕೂಡ ವಾಟ್ಸಾಪ್ ಮತ್ತು ಇನ್ಸ್ಟಾ ಪೋಸ್ಟ್ ಗಳಿಗಾಗಿ ನಾನಾ ರೀತಿಯ ಗಣರಾಜ್ಯೋತ್ಸವದ ಫೋಟೋಗಳನ್ನು ಹಂಚಿಕೊಳ್ಳಬಹುದು.

ಆದರೆ ನಾವು ಡಿಜಿಟಲ್ ಯುಗದಲ್ಲಿ ವಾಸಿಸುತ್ತಿರುವುದರಿಂದ, ಅದರಲ್ಲಿಯೂ ಅಲ್ಲಿಯವರೆಗೆ ಹೋಗಲು ಸಾಧ್ಯವಾಗದವರು ಭಾರತದ ತ್ರಿವರ್ಣ ಧ್ವಜವನ್ನು ಬಳಸಿಕೊಂಡು ತಮ್ಮ ದೇಶಭಕ್ತಿಯನ್ನು ವ್ಯಕ್ತಪಡಿಸುತ್ತಾರೆ. ಹಾಗಾಗಿ ನೀವು ಕೂಡ ವಾಟ್ಸಾಪ್ ಮತ್ತು ಇನ್ಸ್ಟಾ ಪೋಸ್ಟ್ ಗಳಿಗಾಗಿ ನಾನಾ ರೀತಿಯ ಗಣರಾಜ್ಯೋತ್ಸವದ ಫೋಟೋಗಳನ್ನು ಹಂಚಿಕೊಳ್ಳಬಹುದು.

3 / 5
ಜನರು ಸಾಮಾಜಿಕ ಜಾಲತಾಣಗಳಲ್ಲಿ ವಿಶೇಷವಾಗಿ ವಾಟ್ಸಾಪ್ ಮತ್ತು ಇನ್ಸ್ಟಾಗ್ರಾಮ್ ನಲ್ಲಿ ಭಾರತದ ಧ್ವಜವನ್ನು ವಿವಿಧ ರೀತಿಯ ವಿನ್ಯಾಸಗಳಲ್ಲಿ ಅಪ್ಲೋಡ್ ಮಾಡುತ್ತಾರೆ. ಇದು ಭಾರತದ ಶ್ರೀಮಂತ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ಗೌರವವನ್ನು ತೋರಿಸುವ ಒಂದು ಮಾರ್ಗವಾಗಿದೆ.

ಜನರು ಸಾಮಾಜಿಕ ಜಾಲತಾಣಗಳಲ್ಲಿ ವಿಶೇಷವಾಗಿ ವಾಟ್ಸಾಪ್ ಮತ್ತು ಇನ್ಸ್ಟಾಗ್ರಾಮ್ ನಲ್ಲಿ ಭಾರತದ ಧ್ವಜವನ್ನು ವಿವಿಧ ರೀತಿಯ ವಿನ್ಯಾಸಗಳಲ್ಲಿ ಅಪ್ಲೋಡ್ ಮಾಡುತ್ತಾರೆ. ಇದು ಭಾರತದ ಶ್ರೀಮಂತ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ಗೌರವವನ್ನು ತೋರಿಸುವ ಒಂದು ಮಾರ್ಗವಾಗಿದೆ.

4 / 5
ನೀವು ಕೂಡ ನಿಮ್ಮ ವಾಟ್ಸಾಪ್, ಇನ್ಸ್ಟಾಗ್ರಾಮ್ ನಲ್ಲಿ ಸ್ಟೇಟಸ್ ಹಾಕಲು ಬಳಸಬಹುದಾದ ಕೆಲವು ಟ್ರೆಂಡಿ ತಿರಂಗಾ ಚಿತ್ರಗಳು ಇಲ್ಲಿವೆ.
ಈ ಚಿತ್ರಗಳನ್ನು ಬಳಸಿಕೊಳ್ಳುವ ಮೂಲಕ ಗಣರಾಜ್ಯೋತ್ಸವಕ್ಕೆ ವಾಟ್ಸಾಪ್ ಡಿಪಿ, ಸ್ಟೇಟಸ್ ಹಾಕಿ ನಿಮ್ಮ ಸ್ನೇಹಿತರು, ಪ್ರೀತಿ ಪಾತ್ರರಿಗೆ ಶುಭಾಶಯ ತಿಳಿಸಿ.

ನೀವು ಕೂಡ ನಿಮ್ಮ ವಾಟ್ಸಾಪ್, ಇನ್ಸ್ಟಾಗ್ರಾಮ್ ನಲ್ಲಿ ಸ್ಟೇಟಸ್ ಹಾಕಲು ಬಳಸಬಹುದಾದ ಕೆಲವು ಟ್ರೆಂಡಿ ತಿರಂಗಾ ಚಿತ್ರಗಳು ಇಲ್ಲಿವೆ. ಈ ಚಿತ್ರಗಳನ್ನು ಬಳಸಿಕೊಳ್ಳುವ ಮೂಲಕ ಗಣರಾಜ್ಯೋತ್ಸವಕ್ಕೆ ವಾಟ್ಸಾಪ್ ಡಿಪಿ, ಸ್ಟೇಟಸ್ ಹಾಕಿ ನಿಮ್ಮ ಸ್ನೇಹಿತರು, ಪ್ರೀತಿ ಪಾತ್ರರಿಗೆ ಶುಭಾಶಯ ತಿಳಿಸಿ.

5 / 5

Published On - 4:44 pm, Sat, 25 January 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!