- Kannada News Photo gallery Rescue plane carrying 32 Gujarati students trapped in Ukraine; Here are photos
Russia Ukraine War: ಉಕ್ರೇನ್ನಲ್ಲಿ ಸಿಕ್ಕಿಬಿದ್ದ 32 ಗುಜರಾತಿ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತಂದ ರಕ್ಷಣಾ ವಿಮಾನ; ಇಲ್ಲಿವೆ ಫೋಟೋಗಳು
ಉಕ್ರೇನ್ನ ಮೇಲೆ ರಷ್ಯಾದ ಆಕ್ರಮಣವು ಉಕ್ರೇನ್ನಲ್ಲಿ ಪರಿಸ್ಥಿತಿಯನ್ನು ಇನ್ನಷ್ಟು ಉಲ್ಬಣಗೊಳಿಸಿದೆ, ಭಾರತೀಯ ಪ್ರಜೆಗಳನ್ನು ಸ್ವದೇಶಕ್ಕೆ ಕರೆತರಲಾಗುತ್ತಿದ್ದು, ಇದರ ಅಡಿಯಲ್ಲಿ ಉಕ್ರೇನ್ನಲ್ಲಿ ಸಿಕ್ಕಿಬಿದ್ದ ಗುಜರಾತ್ನ 32 ಯುವ ವಿದ್ಯಾರ್ಥಿಗಳು ಮರಳಿದ್ದಾರೆ.
Updated on:Feb 27, 2022 | 6:19 PM
Share

Gangadhar Saboji
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್, ವೈಯಿಸ್ ಓವರ್, ಎಡಿಟಿಂಗ್ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.
Read More
Related Photo Gallery
ತಂಗಿ-ತಮ್ಮಂದಿರಿಗಾಗಿ ಬಾಲ್ಯವನ್ನೇ ತ್ಯಾಗ ಮಾಡಿದ 9ನೇ ತರಗತಿ ಬಾಲಕಿ
ಮತ್ತೆ ವೈರಲ್ ಆಯಿತು ಅಂದು ಸಿದ್ದರಾಮಯ್ಯ ಗುಡುಗಿದ ದೃಶ್ಯ!
ಸಿದ್ದರಾಮಯ್ಯ ಬೆನ್ನಲ್ಲೇ ದೆಹಲಿಗೆ ಹೊರಟ ಡಿಸಿಎಂ ಡಿಕೆಶಿ
ಕರುನಾಡ ಜನತೆಗೆ ಕೈ ಮುಗಿದ ಸಿದ್ದರಾಮಯ್ಯ ಪೋಸ್ಟ್ ನಲ್ಲೇನಿದೆ?
ಆಸ್ಪತ್ರೆ ಹಾಸಿಗೆಯಲ್ಲೇ ಹೆಂಡತಿಗೆ ಸಿಂಧೂರ ಇಟ್ಟು ಪತಿ ಧರ್ಮ ಮೆರೆದ ಪತಿ
ವೈಭವ್ ಔಟಾದಾಗ ಕಾವ್ಯ ಮಾರನ್ ಏನು ಮಾಡಿದ್ರು ನೋಡಿ
ಡಿಕೆಶಿ ಬಗ್ಗೆ ನೊಣವಿನಕೆರೆ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ
ಪ್ರಮಾಣವಚಕ್ಕೆ ಸಿದ್ಧತೆ: ಜ್ಯೋತಿಷಿ ಬಳಿ ಮುಹೂರ್ತ ಕೇಳಿದ ಡಿಕೆ ಶಿವಕುಮಾರ್
ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಮತ್ತೆ ಶಕ್ತಿ ಕೇಂದ್ರವಾದ ದೆಹಲಿ
ಡಿಕೆ ಶಿವಕುಮಾರ್ಗೆ ಸದ್ಯದಲ್ಲೇ ಸಾಡೇ ಸಾತಿ ಶನಿ ಕಾಟ!









