AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia Ukraine War: ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ 32 ಗುಜರಾತಿ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತಂದ ರಕ್ಷಣಾ ವಿಮಾನ; ಇಲ್ಲಿವೆ ಫೋಟೋಗಳು

ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣವು ಉಕ್ರೇನ್‌ನಲ್ಲಿ ಪರಿಸ್ಥಿತಿಯನ್ನು ಇನ್ನಷ್ಟು ಉಲ್ಬಣಗೊಳಿಸಿದೆ, ಭಾರತೀಯ ಪ್ರಜೆಗಳನ್ನು ಸ್ವದೇಶಕ್ಕೆ ಕರೆತರಲಾಗುತ್ತಿದ್ದು, ಇದರ ಅಡಿಯಲ್ಲಿ ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ ಗುಜರಾತ್‌ನ 32 ಯುವ ವಿದ್ಯಾರ್ಥಿಗಳು ಮರಳಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Feb 27, 2022 | 6:19 PM

Share
ಉಕ್ರೇನ್‌ನಲ್ಲಿ ಸಿಲುಕಿರುವ ಮೂವತ್ತೆರಡು ಗುಜರಾತಿ ವಿದ್ಯಾರ್ಥಿಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತ ಸರ್ಕಾರ ಯಶಸ್ವಿಯಾಗಿ ವಿಶೇಷವಾದ ರಕ್ಷಣಾ ವಿಮಾನದಲ್ಲಿ ಭಾನುವಾರ ಬೆಳಿಗ್ಗೆ 4 ಗಂಟೆಗೆ ನವದೆಹಲಿಗೆ ಕರೆತರಲಾಯಿತು.

1 / 5
ಗುಜರಾತ್ ಸರ್ಕಾರದ ನವದೆಹಲಿ ಮೂಲದ ರೆಸಿಡೆಂಟ್ ಕಮಿಷನರ್ ಆರತಿ ಕನ್ವರ್ ಅವರ ಮಾರ್ಗದರ್ಶನದಲ್ಲಿ 32 ಯುವ ವಿದ್ಯಾರ್ಥಿಗಳನ್ನು ಗುಜರಾತ್ ಭವನಕ್ಕೆ ಕರೆದೊಯ್ಯಲಾಯಿತು. ಅಲ್ಲಿಂದ ಬೆಳಗ್ಗೆ 9 ಗಂಟೆಗೆ ವೋಲ್ವೋ ಬಸ್ ಮೂಲಕ ಗುಜರಾತ್‌ಗೆ ಕಳುಹಿಸಲಾಗಿದೆ.

2 / 5
ಈ ಎಲ್ಲಾ ಗುಜರಾತಿ ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಕರೆತರಲು ರಾಜ್ಯ ಸರ್ಕಾರದಿಂದ ವ್ಯವಸ್ಥೆ ಮಾಡಲಾಗಿದೆ.

3 / 5
ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ 32 ಯುವಕರು ತಮ್ಮ ತಾಯ್ನಾಡಿಗೆ ಮರಳಿದ ಖುಷಿಯಲ್ಲಿದ್ದರು.

4 / 5
ಈ ಯುವಕರ ಹೊರತಾಗಿ ಮತ್ತೊಂದು ರಕ್ಷಣಾ ವಿಮಾನವು ಭಾನುವಾರ ಮಧ್ಯಾಹ್ನದ ವೇಳೆಗೆ ಗುಜರಾತಿ ವಿದ್ಯಾರ್ಥಿಗಳನ್ನು ಬುಡಾಪೆಸ್ಟ್‌ನಿಂದ ನವದೆಹಲಿಗೆ ಕರೆದೊಯ್ಯಲಿದೆ.

5 / 5

Published On - 6:01 pm, Sun, 27 February 22

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು