AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia Ukraine War: ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ 32 ಗುಜರಾತಿ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತಂದ ರಕ್ಷಣಾ ವಿಮಾನ; ಇಲ್ಲಿವೆ ಫೋಟೋಗಳು

ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣವು ಉಕ್ರೇನ್‌ನಲ್ಲಿ ಪರಿಸ್ಥಿತಿಯನ್ನು ಇನ್ನಷ್ಟು ಉಲ್ಬಣಗೊಳಿಸಿದೆ, ಭಾರತೀಯ ಪ್ರಜೆಗಳನ್ನು ಸ್ವದೇಶಕ್ಕೆ ಕರೆತರಲಾಗುತ್ತಿದ್ದು, ಇದರ ಅಡಿಯಲ್ಲಿ ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ ಗುಜರಾತ್‌ನ 32 ಯುವ ವಿದ್ಯಾರ್ಥಿಗಳು ಮರಳಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Feb 27, 2022 | 6:19 PM

Share
ಉಕ್ರೇನ್‌ನಲ್ಲಿ ಸಿಲುಕಿರುವ ಮೂವತ್ತೆರಡು ಗುಜರಾತಿ ವಿದ್ಯಾರ್ಥಿಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತ ಸರ್ಕಾರ ಯಶಸ್ವಿಯಾಗಿ ವಿಶೇಷವಾದ ರಕ್ಷಣಾ ವಿಮಾನದಲ್ಲಿ ಭಾನುವಾರ ಬೆಳಿಗ್ಗೆ 4 ಗಂಟೆಗೆ ನವದೆಹಲಿಗೆ ಕರೆತರಲಾಯಿತು.

1 / 5
ಗುಜರಾತ್ ಸರ್ಕಾರದ ನವದೆಹಲಿ ಮೂಲದ ರೆಸಿಡೆಂಟ್ ಕಮಿಷನರ್ ಆರತಿ ಕನ್ವರ್ ಅವರ ಮಾರ್ಗದರ್ಶನದಲ್ಲಿ 32 ಯುವ ವಿದ್ಯಾರ್ಥಿಗಳನ್ನು ಗುಜರಾತ್ ಭವನಕ್ಕೆ ಕರೆದೊಯ್ಯಲಾಯಿತು. ಅಲ್ಲಿಂದ ಬೆಳಗ್ಗೆ 9 ಗಂಟೆಗೆ ವೋಲ್ವೋ ಬಸ್ ಮೂಲಕ ಗುಜರಾತ್‌ಗೆ ಕಳುಹಿಸಲಾಗಿದೆ.

2 / 5
ಈ ಎಲ್ಲಾ ಗುಜರಾತಿ ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಕರೆತರಲು ರಾಜ್ಯ ಸರ್ಕಾರದಿಂದ ವ್ಯವಸ್ಥೆ ಮಾಡಲಾಗಿದೆ.

3 / 5
ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ 32 ಯುವಕರು ತಮ್ಮ ತಾಯ್ನಾಡಿಗೆ ಮರಳಿದ ಖುಷಿಯಲ್ಲಿದ್ದರು.

4 / 5
ಈ ಯುವಕರ ಹೊರತಾಗಿ ಮತ್ತೊಂದು ರಕ್ಷಣಾ ವಿಮಾನವು ಭಾನುವಾರ ಮಧ್ಯಾಹ್ನದ ವೇಳೆಗೆ ಗುಜರಾತಿ ವಿದ್ಯಾರ್ಥಿಗಳನ್ನು ಬುಡಾಪೆಸ್ಟ್‌ನಿಂದ ನವದೆಹಲಿಗೆ ಕರೆದೊಯ್ಯಲಿದೆ.

5 / 5

Published On - 6:01 pm, Sun, 27 February 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!