AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia Ukraine War: ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ 32 ಗುಜರಾತಿ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತಂದ ರಕ್ಷಣಾ ವಿಮಾನ; ಇಲ್ಲಿವೆ ಫೋಟೋಗಳು

ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣವು ಉಕ್ರೇನ್‌ನಲ್ಲಿ ಪರಿಸ್ಥಿತಿಯನ್ನು ಇನ್ನಷ್ಟು ಉಲ್ಬಣಗೊಳಿಸಿದೆ, ಭಾರತೀಯ ಪ್ರಜೆಗಳನ್ನು ಸ್ವದೇಶಕ್ಕೆ ಕರೆತರಲಾಗುತ್ತಿದ್ದು, ಇದರ ಅಡಿಯಲ್ಲಿ ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ ಗುಜರಾತ್‌ನ 32 ಯುವ ವಿದ್ಯಾರ್ಥಿಗಳು ಮರಳಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Feb 27, 2022 | 6:19 PM

Share
ಉಕ್ರೇನ್‌ನಲ್ಲಿ ಸಿಲುಕಿರುವ ಮೂವತ್ತೆರಡು ಗುಜರಾತಿ ವಿದ್ಯಾರ್ಥಿಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತ ಸರ್ಕಾರ ಯಶಸ್ವಿಯಾಗಿ ವಿಶೇಷವಾದ ರಕ್ಷಣಾ ವಿಮಾನದಲ್ಲಿ ಭಾನುವಾರ ಬೆಳಿಗ್ಗೆ 4 ಗಂಟೆಗೆ ನವದೆಹಲಿಗೆ ಕರೆತರಲಾಯಿತು.

1 / 5
ಗುಜರಾತ್ ಸರ್ಕಾರದ ನವದೆಹಲಿ ಮೂಲದ ರೆಸಿಡೆಂಟ್ ಕಮಿಷನರ್ ಆರತಿ ಕನ್ವರ್ ಅವರ ಮಾರ್ಗದರ್ಶನದಲ್ಲಿ 32 ಯುವ ವಿದ್ಯಾರ್ಥಿಗಳನ್ನು ಗುಜರಾತ್ ಭವನಕ್ಕೆ ಕರೆದೊಯ್ಯಲಾಯಿತು. ಅಲ್ಲಿಂದ ಬೆಳಗ್ಗೆ 9 ಗಂಟೆಗೆ ವೋಲ್ವೋ ಬಸ್ ಮೂಲಕ ಗುಜರಾತ್‌ಗೆ ಕಳುಹಿಸಲಾಗಿದೆ.

2 / 5
ಈ ಎಲ್ಲಾ ಗುಜರಾತಿ ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಕರೆತರಲು ರಾಜ್ಯ ಸರ್ಕಾರದಿಂದ ವ್ಯವಸ್ಥೆ ಮಾಡಲಾಗಿದೆ.

3 / 5
ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ 32 ಯುವಕರು ತಮ್ಮ ತಾಯ್ನಾಡಿಗೆ ಮರಳಿದ ಖುಷಿಯಲ್ಲಿದ್ದರು.

4 / 5
ಈ ಯುವಕರ ಹೊರತಾಗಿ ಮತ್ತೊಂದು ರಕ್ಷಣಾ ವಿಮಾನವು ಭಾನುವಾರ ಮಧ್ಯಾಹ್ನದ ವೇಳೆಗೆ ಗುಜರಾತಿ ವಿದ್ಯಾರ್ಥಿಗಳನ್ನು ಬುಡಾಪೆಸ್ಟ್‌ನಿಂದ ನವದೆಹಲಿಗೆ ಕರೆದೊಯ್ಯಲಿದೆ.

5 / 5

Published On - 6:01 pm, Sun, 27 February 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ