AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಸಿನಿಮಾಕ್ಕೆ ಮರಳಿದ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ

Rhea Chakraborty: ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಸುಶಾಂತ್ ಸಾವಿನ ಬಳಿಕ ಸಂಕಷ್ಟಗಳ ಸರಮಾಲೆಯನ್ನೇ ಎದುರಿಸಿದ್ದಾರೆ. ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿರುವ ರಿಯಾ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಖತರೋಂಕೆ ಖಿಲಾಡಿ ರಿಯಾಲಿಟಿ ಶೋನ ಜಡ್ಜ್​ ಸಹ ಆಗಿದ್ದಾರೆ, ಈಗ ಸಿನಿಮಾ ಅವಕಾಶವೂ ಅರಸಿ ಬಂದಿದೆ.

ಮಂಜುನಾಥ ಸಿ.
|

Updated on: Nov 08, 2023 | 11:04 PM

Share
ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಸುಶಾಂತ್ ಸಾವಿನ ಬಳಿಕ ಸಂಕಷ್ಟಗಳ ಸರಮಾಲೆಯನ್ನೇ ಎದುರಿಸಿದ್ದಾರೆ.

ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಸುಶಾಂತ್ ಸಾವಿನ ಬಳಿಕ ಸಂಕಷ್ಟಗಳ ಸರಮಾಲೆಯನ್ನೇ ಎದುರಿಸಿದ್ದಾರೆ.

1 / 6
ಜೈಲಿಗೆ ಹೋಗಿ ಬಂದರು, ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳು ರಿಯಾ ಚಕ್ರವರ್ತಿ ಯನ್ನು ರಾಕ್ಷಿಸಿಯಂತೆ ಬಿಂಬಿಸಿದವು.

ಜೈಲಿಗೆ ಹೋಗಿ ಬಂದರು, ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳು ರಿಯಾ ಚಕ್ರವರ್ತಿ ಯನ್ನು ರಾಕ್ಷಿಸಿಯಂತೆ ಬಿಂಬಿಸಿದವು.

2 / 6
ಸುಶಾಂತ್ ಮನೆಯವರು ಕೊಲೆಗಾರ್ತಿ ಪಟ್ಟ ಕಟ್ಟಿದರು. ಬಿಹಾರ ಪೊಲೀಸ್, ಸಿಬಿಐ, ಮುಂಬೈ ಪೊಲೀಸರ ತನಿಖೆ ಎದುರಿಸಿದರು.

ಸುಶಾಂತ್ ಮನೆಯವರು ಕೊಲೆಗಾರ್ತಿ ಪಟ್ಟ ಕಟ್ಟಿದರು. ಬಿಹಾರ ಪೊಲೀಸ್, ಸಿಬಿಐ, ಮುಂಬೈ ಪೊಲೀಸರ ತನಿಖೆ ಎದುರಿಸಿದರು.

3 / 6
ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿರುವ ರಿಯಾ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.

ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿರುವ ರಿಯಾ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.

4 / 6
ಖತರೋಂಕೆ ಖಿಲಾಡಿ ರಿಯಾಲಿಟಿ ಶೋನ ಜಡ್ಜ್​ ಸಹ ಆಗಿದ್ದು, ಸ್ಪರ್ಧಿಗಳಲ್ಲಿ ಹುರುಪು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ.

ಖತರೋಂಕೆ ಖಿಲಾಡಿ ರಿಯಾಲಿಟಿ ಶೋನ ಜಡ್ಜ್​ ಸಹ ಆಗಿದ್ದು, ಸ್ಪರ್ಧಿಗಳಲ್ಲಿ ಹುರುಪು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ.

5 / 6
ಆದರೆ ರಿಯಾ ಚಕ್ರವರ್ತಿಗೆ ಸಿನಿಮಾ ಅವಕಾಶ ಅರಸಿ ಬಂದಿರಲಿಲ್ಲ, ಅವರು ನಟಿಸಿದ್ದ 'ಚೆಹರಾ' ಸಿನಿಮಾ 2021 ರಲ್ಲಿ ಬಿಡುಗಡೆ ಆಗಿತ್ತು.

ಆದರೆ ರಿಯಾ ಚಕ್ರವರ್ತಿಗೆ ಸಿನಿಮಾ ಅವಕಾಶ ಅರಸಿ ಬಂದಿರಲಿಲ್ಲ, ಅವರು ನಟಿಸಿದ್ದ 'ಚೆಹರಾ' ಸಿನಿಮಾ 2021 ರಲ್ಲಿ ಬಿಡುಗಡೆ ಆಗಿತ್ತು.

6 / 6
Follow Us
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು