AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಸಿನಿಮಾಕ್ಕೆ ಮರಳಿದ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ

Rhea Chakraborty: ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಸುಶಾಂತ್ ಸಾವಿನ ಬಳಿಕ ಸಂಕಷ್ಟಗಳ ಸರಮಾಲೆಯನ್ನೇ ಎದುರಿಸಿದ್ದಾರೆ. ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿರುವ ರಿಯಾ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಖತರೋಂಕೆ ಖಿಲಾಡಿ ರಿಯಾಲಿಟಿ ಶೋನ ಜಡ್ಜ್​ ಸಹ ಆಗಿದ್ದಾರೆ, ಈಗ ಸಿನಿಮಾ ಅವಕಾಶವೂ ಅರಸಿ ಬಂದಿದೆ.

ಮಂಜುನಾಥ ಸಿ.
|

Updated on: Nov 08, 2023 | 11:04 PM

Share
ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಸುಶಾಂತ್ ಸಾವಿನ ಬಳಿಕ ಸಂಕಷ್ಟಗಳ ಸರಮಾಲೆಯನ್ನೇ ಎದುರಿಸಿದ್ದಾರೆ.

ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಸುಶಾಂತ್ ಸಾವಿನ ಬಳಿಕ ಸಂಕಷ್ಟಗಳ ಸರಮಾಲೆಯನ್ನೇ ಎದುರಿಸಿದ್ದಾರೆ.

1 / 6
ಜೈಲಿಗೆ ಹೋಗಿ ಬಂದರು, ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳು ರಿಯಾ ಚಕ್ರವರ್ತಿ ಯನ್ನು ರಾಕ್ಷಿಸಿಯಂತೆ ಬಿಂಬಿಸಿದವು.

ಜೈಲಿಗೆ ಹೋಗಿ ಬಂದರು, ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳು ರಿಯಾ ಚಕ್ರವರ್ತಿ ಯನ್ನು ರಾಕ್ಷಿಸಿಯಂತೆ ಬಿಂಬಿಸಿದವು.

2 / 6
ಸುಶಾಂತ್ ಮನೆಯವರು ಕೊಲೆಗಾರ್ತಿ ಪಟ್ಟ ಕಟ್ಟಿದರು. ಬಿಹಾರ ಪೊಲೀಸ್, ಸಿಬಿಐ, ಮುಂಬೈ ಪೊಲೀಸರ ತನಿಖೆ ಎದುರಿಸಿದರು.

ಸುಶಾಂತ್ ಮನೆಯವರು ಕೊಲೆಗಾರ್ತಿ ಪಟ್ಟ ಕಟ್ಟಿದರು. ಬಿಹಾರ ಪೊಲೀಸ್, ಸಿಬಿಐ, ಮುಂಬೈ ಪೊಲೀಸರ ತನಿಖೆ ಎದುರಿಸಿದರು.

3 / 6
ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿರುವ ರಿಯಾ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.

ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿರುವ ರಿಯಾ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.

4 / 6
ಖತರೋಂಕೆ ಖಿಲಾಡಿ ರಿಯಾಲಿಟಿ ಶೋನ ಜಡ್ಜ್​ ಸಹ ಆಗಿದ್ದು, ಸ್ಪರ್ಧಿಗಳಲ್ಲಿ ಹುರುಪು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ.

ಖತರೋಂಕೆ ಖಿಲಾಡಿ ರಿಯಾಲಿಟಿ ಶೋನ ಜಡ್ಜ್​ ಸಹ ಆಗಿದ್ದು, ಸ್ಪರ್ಧಿಗಳಲ್ಲಿ ಹುರುಪು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ.

5 / 6
ಆದರೆ ರಿಯಾ ಚಕ್ರವರ್ತಿಗೆ ಸಿನಿಮಾ ಅವಕಾಶ ಅರಸಿ ಬಂದಿರಲಿಲ್ಲ, ಅವರು ನಟಿಸಿದ್ದ 'ಚೆಹರಾ' ಸಿನಿಮಾ 2021 ರಲ್ಲಿ ಬಿಡುಗಡೆ ಆಗಿತ್ತು.

ಆದರೆ ರಿಯಾ ಚಕ್ರವರ್ತಿಗೆ ಸಿನಿಮಾ ಅವಕಾಶ ಅರಸಿ ಬಂದಿರಲಿಲ್ಲ, ಅವರು ನಟಿಸಿದ್ದ 'ಚೆಹರಾ' ಸಿನಿಮಾ 2021 ರಲ್ಲಿ ಬಿಡುಗಡೆ ಆಗಿತ್ತು.

6 / 6
Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ