AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಸಿನಿಮಾಕ್ಕೆ ಮರಳಿದ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ

Rhea Chakraborty: ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಸುಶಾಂತ್ ಸಾವಿನ ಬಳಿಕ ಸಂಕಷ್ಟಗಳ ಸರಮಾಲೆಯನ್ನೇ ಎದುರಿಸಿದ್ದಾರೆ. ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿರುವ ರಿಯಾ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಖತರೋಂಕೆ ಖಿಲಾಡಿ ರಿಯಾಲಿಟಿ ಶೋನ ಜಡ್ಜ್​ ಸಹ ಆಗಿದ್ದಾರೆ, ಈಗ ಸಿನಿಮಾ ಅವಕಾಶವೂ ಅರಸಿ ಬಂದಿದೆ.

ಮಂಜುನಾಥ ಸಿ.
|

Updated on: Nov 08, 2023 | 11:04 PM

Share
ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಸುಶಾಂತ್ ಸಾವಿನ ಬಳಿಕ ಸಂಕಷ್ಟಗಳ ಸರಮಾಲೆಯನ್ನೇ ಎದುರಿಸಿದ್ದಾರೆ.

ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಸುಶಾಂತ್ ಸಾವಿನ ಬಳಿಕ ಸಂಕಷ್ಟಗಳ ಸರಮಾಲೆಯನ್ನೇ ಎದುರಿಸಿದ್ದಾರೆ.

1 / 6
ಜೈಲಿಗೆ ಹೋಗಿ ಬಂದರು, ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳು ರಿಯಾ ಚಕ್ರವರ್ತಿ ಯನ್ನು ರಾಕ್ಷಿಸಿಯಂತೆ ಬಿಂಬಿಸಿದವು.

ಜೈಲಿಗೆ ಹೋಗಿ ಬಂದರು, ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳು ರಿಯಾ ಚಕ್ರವರ್ತಿ ಯನ್ನು ರಾಕ್ಷಿಸಿಯಂತೆ ಬಿಂಬಿಸಿದವು.

2 / 6
ಸುಶಾಂತ್ ಮನೆಯವರು ಕೊಲೆಗಾರ್ತಿ ಪಟ್ಟ ಕಟ್ಟಿದರು. ಬಿಹಾರ ಪೊಲೀಸ್, ಸಿಬಿಐ, ಮುಂಬೈ ಪೊಲೀಸರ ತನಿಖೆ ಎದುರಿಸಿದರು.

ಸುಶಾಂತ್ ಮನೆಯವರು ಕೊಲೆಗಾರ್ತಿ ಪಟ್ಟ ಕಟ್ಟಿದರು. ಬಿಹಾರ ಪೊಲೀಸ್, ಸಿಬಿಐ, ಮುಂಬೈ ಪೊಲೀಸರ ತನಿಖೆ ಎದುರಿಸಿದರು.

3 / 6
ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿರುವ ರಿಯಾ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.

ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿರುವ ರಿಯಾ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.

4 / 6
ಖತರೋಂಕೆ ಖಿಲಾಡಿ ರಿಯಾಲಿಟಿ ಶೋನ ಜಡ್ಜ್​ ಸಹ ಆಗಿದ್ದು, ಸ್ಪರ್ಧಿಗಳಲ್ಲಿ ಹುರುಪು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ.

ಖತರೋಂಕೆ ಖಿಲಾಡಿ ರಿಯಾಲಿಟಿ ಶೋನ ಜಡ್ಜ್​ ಸಹ ಆಗಿದ್ದು, ಸ್ಪರ್ಧಿಗಳಲ್ಲಿ ಹುರುಪು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ.

5 / 6
ಆದರೆ ರಿಯಾ ಚಕ್ರವರ್ತಿಗೆ ಸಿನಿಮಾ ಅವಕಾಶ ಅರಸಿ ಬಂದಿರಲಿಲ್ಲ, ಅವರು ನಟಿಸಿದ್ದ 'ಚೆಹರಾ' ಸಿನಿಮಾ 2021 ರಲ್ಲಿ ಬಿಡುಗಡೆ ಆಗಿತ್ತು.

ಆದರೆ ರಿಯಾ ಚಕ್ರವರ್ತಿಗೆ ಸಿನಿಮಾ ಅವಕಾಶ ಅರಸಿ ಬಂದಿರಲಿಲ್ಲ, ಅವರು ನಟಿಸಿದ್ದ 'ಚೆಹರಾ' ಸಿನಿಮಾ 2021 ರಲ್ಲಿ ಬಿಡುಗಡೆ ಆಗಿತ್ತು.

6 / 6
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ