AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಸಿನಿಮಾಕ್ಕೆ ಮರಳಿದ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ

Rhea Chakraborty: ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಸುಶಾಂತ್ ಸಾವಿನ ಬಳಿಕ ಸಂಕಷ್ಟಗಳ ಸರಮಾಲೆಯನ್ನೇ ಎದುರಿಸಿದ್ದಾರೆ. ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿರುವ ರಿಯಾ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಖತರೋಂಕೆ ಖಿಲಾಡಿ ರಿಯಾಲಿಟಿ ಶೋನ ಜಡ್ಜ್​ ಸಹ ಆಗಿದ್ದಾರೆ, ಈಗ ಸಿನಿಮಾ ಅವಕಾಶವೂ ಅರಸಿ ಬಂದಿದೆ.

ಮಂಜುನಾಥ ಸಿ.
|

Updated on: Nov 08, 2023 | 11:04 PM

Share
ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಸುಶಾಂತ್ ಸಾವಿನ ಬಳಿಕ ಸಂಕಷ್ಟಗಳ ಸರಮಾಲೆಯನ್ನೇ ಎದುರಿಸಿದ್ದಾರೆ.

ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಸುಶಾಂತ್ ಸಾವಿನ ಬಳಿಕ ಸಂಕಷ್ಟಗಳ ಸರಮಾಲೆಯನ್ನೇ ಎದುರಿಸಿದ್ದಾರೆ.

1 / 6
ಜೈಲಿಗೆ ಹೋಗಿ ಬಂದರು, ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳು ರಿಯಾ ಚಕ್ರವರ್ತಿ ಯನ್ನು ರಾಕ್ಷಿಸಿಯಂತೆ ಬಿಂಬಿಸಿದವು.

ಜೈಲಿಗೆ ಹೋಗಿ ಬಂದರು, ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳು ರಿಯಾ ಚಕ್ರವರ್ತಿ ಯನ್ನು ರಾಕ್ಷಿಸಿಯಂತೆ ಬಿಂಬಿಸಿದವು.

2 / 6
ಸುಶಾಂತ್ ಮನೆಯವರು ಕೊಲೆಗಾರ್ತಿ ಪಟ್ಟ ಕಟ್ಟಿದರು. ಬಿಹಾರ ಪೊಲೀಸ್, ಸಿಬಿಐ, ಮುಂಬೈ ಪೊಲೀಸರ ತನಿಖೆ ಎದುರಿಸಿದರು.

ಸುಶಾಂತ್ ಮನೆಯವರು ಕೊಲೆಗಾರ್ತಿ ಪಟ್ಟ ಕಟ್ಟಿದರು. ಬಿಹಾರ ಪೊಲೀಸ್, ಸಿಬಿಐ, ಮುಂಬೈ ಪೊಲೀಸರ ತನಿಖೆ ಎದುರಿಸಿದರು.

3 / 6
ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿರುವ ರಿಯಾ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.

ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿರುವ ರಿಯಾ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ.

4 / 6
ಖತರೋಂಕೆ ಖಿಲಾಡಿ ರಿಯಾಲಿಟಿ ಶೋನ ಜಡ್ಜ್​ ಸಹ ಆಗಿದ್ದು, ಸ್ಪರ್ಧಿಗಳಲ್ಲಿ ಹುರುಪು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ.

ಖತರೋಂಕೆ ಖಿಲಾಡಿ ರಿಯಾಲಿಟಿ ಶೋನ ಜಡ್ಜ್​ ಸಹ ಆಗಿದ್ದು, ಸ್ಪರ್ಧಿಗಳಲ್ಲಿ ಹುರುಪು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ.

5 / 6
ಆದರೆ ರಿಯಾ ಚಕ್ರವರ್ತಿಗೆ ಸಿನಿಮಾ ಅವಕಾಶ ಅರಸಿ ಬಂದಿರಲಿಲ್ಲ, ಅವರು ನಟಿಸಿದ್ದ 'ಚೆಹರಾ' ಸಿನಿಮಾ 2021 ರಲ್ಲಿ ಬಿಡುಗಡೆ ಆಗಿತ್ತು.

ಆದರೆ ರಿಯಾ ಚಕ್ರವರ್ತಿಗೆ ಸಿನಿಮಾ ಅವಕಾಶ ಅರಸಿ ಬಂದಿರಲಿಲ್ಲ, ಅವರು ನಟಿಸಿದ್ದ 'ಚೆಹರಾ' ಸಿನಿಮಾ 2021 ರಲ್ಲಿ ಬಿಡುಗಡೆ ಆಗಿತ್ತು.

6 / 6
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು