AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ಸಿಂಗ್ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಈಗ ಎನು ಮಾಡುತ್ತಿದ್ದಾರೆ? ಇಲ್ಲಿದೆ ಮಾಹಿತಿ

ಸುಶಾಂತ್ ಸಾವಿಗೆ ರಿಯಾ ನೇರ ಕಾರಣ ಎಂದು ಅಭಿಮಾನಿಗಳು ಗೂಬೆ ಕೂರಿಸಿದರು. ಈ ಪ್ರಕರಣದ ಜಾಡು ಹುಡುಕಿ ಹೊರಟವರಿಗೆ ಮಾದಕದ್ರವ್ಯದ ವಾಸನೆ ಹೊಡೆದಿತ್ತು. ಹೀಗಾಗಿ,  ರಿಯಾ ಅವರನ್ನು ಬಂಧಿಸಲಾಯಿತು.

TV9 Web
| Edited By: |

Updated on: May 17, 2022 | 5:01 PM

Share
ನಟ ಸುಶಾಂತ್ ಸಿಂಗ್ ರಜಪೂತ್ ನಿಧನದ ನಂತರದಲ್ಲಿ ಅವರ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಬದುಕು ಸಂಪೂರ್ಣವಾಗಿ ಬದಲಾಯಿತು. ಸಾಕಷ್ಟು ಏಳುಬೀಳುಗಳನ್ನು ಅವರು ಕಂಡರು. ಸುಶಾಂತ್ ಸಾವಿನಿಂದ ಅವರ ವೃತ್ತಿ ಜೀವನಕ್ಕೆ ದೊಡ್ಡ ನಷ್ಟ ಉಂಟಾಯಿತು.

ನಟ ಸುಶಾಂತ್ ಸಿಂಗ್ ರಜಪೂತ್ ನಿಧನದ ನಂತರದಲ್ಲಿ ಅವರ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಬದುಕು ಸಂಪೂರ್ಣವಾಗಿ ಬದಲಾಯಿತು. ಸಾಕಷ್ಟು ಏಳುಬೀಳುಗಳನ್ನು ಅವರು ಕಂಡರು. ಸುಶಾಂತ್ ಸಾವಿನಿಂದ ಅವರ ವೃತ್ತಿ ಜೀವನಕ್ಕೆ ದೊಡ್ಡ ನಷ್ಟ ಉಂಟಾಯಿತು.

1 / 5
ಸುಶಾಂತ್ ಸಾವಿಗೆ ರಿಯಾ ನೇರ ಕಾರಣ ಎಂದು ಅಭಿಮಾನಿಗಳು ಗೂಬೆ ಕೂರಿಸಿದರು. ಈ ಪ್ರಕರಣದ ಜಾಡು ಹುಡುಕಿ ಹೊರಟವರಿಗೆ ಮಾದಕದ್ರವ್ಯದ ವಾಸನೆ ಹೊಡೆದಿತ್ತು. ಹೀಗಾಗಿ,  ರಿಯಾ ಅವರನ್ನು ಬಂಧಿಸಲಾಯಿತು. ಕೆಲ ದಿನ ಜೈಲಿನಲ್ಲಿದ್ದ ಅವರು ಜಾಮೀನಿನ ಮೇಲೆ ಬಿಡುಗಡೆ ಆದರು.

ಸುಶಾಂತ್ ಸಾವಿಗೆ ರಿಯಾ ನೇರ ಕಾರಣ ಎಂದು ಅಭಿಮಾನಿಗಳು ಗೂಬೆ ಕೂರಿಸಿದರು. ಈ ಪ್ರಕರಣದ ಜಾಡು ಹುಡುಕಿ ಹೊರಟವರಿಗೆ ಮಾದಕದ್ರವ್ಯದ ವಾಸನೆ ಹೊಡೆದಿತ್ತು. ಹೀಗಾಗಿ,  ರಿಯಾ ಅವರನ್ನು ಬಂಧಿಸಲಾಯಿತು. ಕೆಲ ದಿನ ಜೈಲಿನಲ್ಲಿದ್ದ ಅವರು ಜಾಮೀನಿನ ಮೇಲೆ ಬಿಡುಗಡೆ ಆದರು.

2 / 5
ಸದ್ಯ, ರಿಯಾ ಯಾವುದೇ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. 2018ರಲ್ಲಿ ‘ಜಲೇಬಿ’ ಸಿನಿಮಾದಲ್ಲಿ ನಟಿಸಿದ್ದರು. ನಂತರ 3 ವರ್ಷಗಳ ಬಳಿಕ ಅಂದರೆ 2021ರಲ್ಲಿ ‘ಚೆಹ್ರೆ’ ಸಿನಿಮಾದಲ್ಲಿ ಕಾಣಿಸಿಕೊಂಡರು. ಈ ಸಿನಿಮಾ ಸೋತಿತು.

ಸದ್ಯ, ರಿಯಾ ಯಾವುದೇ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. 2018ರಲ್ಲಿ ‘ಜಲೇಬಿ’ ಸಿನಿಮಾದಲ್ಲಿ ನಟಿಸಿದ್ದರು. ನಂತರ 3 ವರ್ಷಗಳ ಬಳಿಕ ಅಂದರೆ 2021ರಲ್ಲಿ ‘ಚೆಹ್ರೆ’ ಸಿನಿಮಾದಲ್ಲಿ ಕಾಣಿಸಿಕೊಂಡರು. ಈ ಸಿನಿಮಾ ಸೋತಿತು.

3 / 5
ಸುಶಾಂತ್ ಸಾವಿನ ನಂತರದಲ್ಲಿ ರಿಯಾ ಅಪಖ್ಯಾತಿ ಹೆಚ್ಚಿದೆ. ಹೀಗಾಗಿ ಅವರಿಗೆ ಸಿನಿಮಾ ಆಫರ್ ನೀಡೋಕೆ ಸಿನಿಮಂದಿ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.

ಸುಶಾಂತ್ ಸಾವಿನ ನಂತರದಲ್ಲಿ ರಿಯಾ ಅಪಖ್ಯಾತಿ ಹೆಚ್ಚಿದೆ. ಹೀಗಾಗಿ ಅವರಿಗೆ ಸಿನಿಮಾ ಆಫರ್ ನೀಡೋಕೆ ಸಿನಿಮಂದಿ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.

4 / 5
ಹೊಸಹೊಸ ಫೋಟೋಶೂಟ್ ಮಾಡಿಸಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಪೋಸ್ಟ್ ಮಾಡುತ್ತಾ ಇರುತ್ತಾರೆ.

ಹೊಸಹೊಸ ಫೋಟೋಶೂಟ್ ಮಾಡಿಸಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಪೋಸ್ಟ್ ಮಾಡುತ್ತಾ ಇರುತ್ತಾರೆ.

5 / 5
Follow Us
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಉತ್ತರ ಪ್ರದೇಶದ ಸಹರಾನ್‌ಪುರದ ವನ್ಯಜೀವಿ ಕಾರಿಡಾರ್‌ಗೆ ಪ್ರಧಾನಿ ಮೋದಿ ಭೇಟಿ
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?