AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ಸಿಂಗ್ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಈಗ ಎನು ಮಾಡುತ್ತಿದ್ದಾರೆ? ಇಲ್ಲಿದೆ ಮಾಹಿತಿ

ಸುಶಾಂತ್ ಸಾವಿಗೆ ರಿಯಾ ನೇರ ಕಾರಣ ಎಂದು ಅಭಿಮಾನಿಗಳು ಗೂಬೆ ಕೂರಿಸಿದರು. ಈ ಪ್ರಕರಣದ ಜಾಡು ಹುಡುಕಿ ಹೊರಟವರಿಗೆ ಮಾದಕದ್ರವ್ಯದ ವಾಸನೆ ಹೊಡೆದಿತ್ತು. ಹೀಗಾಗಿ,  ರಿಯಾ ಅವರನ್ನು ಬಂಧಿಸಲಾಯಿತು.

TV9 Web
| Edited By: |

Updated on: May 17, 2022 | 5:01 PM

Share
ನಟ ಸುಶಾಂತ್ ಸಿಂಗ್ ರಜಪೂತ್ ನಿಧನದ ನಂತರದಲ್ಲಿ ಅವರ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಬದುಕು ಸಂಪೂರ್ಣವಾಗಿ ಬದಲಾಯಿತು. ಸಾಕಷ್ಟು ಏಳುಬೀಳುಗಳನ್ನು ಅವರು ಕಂಡರು. ಸುಶಾಂತ್ ಸಾವಿನಿಂದ ಅವರ ವೃತ್ತಿ ಜೀವನಕ್ಕೆ ದೊಡ್ಡ ನಷ್ಟ ಉಂಟಾಯಿತು.

ನಟ ಸುಶಾಂತ್ ಸಿಂಗ್ ರಜಪೂತ್ ನಿಧನದ ನಂತರದಲ್ಲಿ ಅವರ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಬದುಕು ಸಂಪೂರ್ಣವಾಗಿ ಬದಲಾಯಿತು. ಸಾಕಷ್ಟು ಏಳುಬೀಳುಗಳನ್ನು ಅವರು ಕಂಡರು. ಸುಶಾಂತ್ ಸಾವಿನಿಂದ ಅವರ ವೃತ್ತಿ ಜೀವನಕ್ಕೆ ದೊಡ್ಡ ನಷ್ಟ ಉಂಟಾಯಿತು.

1 / 5
ಸುಶಾಂತ್ ಸಾವಿಗೆ ರಿಯಾ ನೇರ ಕಾರಣ ಎಂದು ಅಭಿಮಾನಿಗಳು ಗೂಬೆ ಕೂರಿಸಿದರು. ಈ ಪ್ರಕರಣದ ಜಾಡು ಹುಡುಕಿ ಹೊರಟವರಿಗೆ ಮಾದಕದ್ರವ್ಯದ ವಾಸನೆ ಹೊಡೆದಿತ್ತು. ಹೀಗಾಗಿ,  ರಿಯಾ ಅವರನ್ನು ಬಂಧಿಸಲಾಯಿತು. ಕೆಲ ದಿನ ಜೈಲಿನಲ್ಲಿದ್ದ ಅವರು ಜಾಮೀನಿನ ಮೇಲೆ ಬಿಡುಗಡೆ ಆದರು.

ಸುಶಾಂತ್ ಸಾವಿಗೆ ರಿಯಾ ನೇರ ಕಾರಣ ಎಂದು ಅಭಿಮಾನಿಗಳು ಗೂಬೆ ಕೂರಿಸಿದರು. ಈ ಪ್ರಕರಣದ ಜಾಡು ಹುಡುಕಿ ಹೊರಟವರಿಗೆ ಮಾದಕದ್ರವ್ಯದ ವಾಸನೆ ಹೊಡೆದಿತ್ತು. ಹೀಗಾಗಿ,  ರಿಯಾ ಅವರನ್ನು ಬಂಧಿಸಲಾಯಿತು. ಕೆಲ ದಿನ ಜೈಲಿನಲ್ಲಿದ್ದ ಅವರು ಜಾಮೀನಿನ ಮೇಲೆ ಬಿಡುಗಡೆ ಆದರು.

2 / 5
ಸದ್ಯ, ರಿಯಾ ಯಾವುದೇ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. 2018ರಲ್ಲಿ ‘ಜಲೇಬಿ’ ಸಿನಿಮಾದಲ್ಲಿ ನಟಿಸಿದ್ದರು. ನಂತರ 3 ವರ್ಷಗಳ ಬಳಿಕ ಅಂದರೆ 2021ರಲ್ಲಿ ‘ಚೆಹ್ರೆ’ ಸಿನಿಮಾದಲ್ಲಿ ಕಾಣಿಸಿಕೊಂಡರು. ಈ ಸಿನಿಮಾ ಸೋತಿತು.

ಸದ್ಯ, ರಿಯಾ ಯಾವುದೇ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. 2018ರಲ್ಲಿ ‘ಜಲೇಬಿ’ ಸಿನಿಮಾದಲ್ಲಿ ನಟಿಸಿದ್ದರು. ನಂತರ 3 ವರ್ಷಗಳ ಬಳಿಕ ಅಂದರೆ 2021ರಲ್ಲಿ ‘ಚೆಹ್ರೆ’ ಸಿನಿಮಾದಲ್ಲಿ ಕಾಣಿಸಿಕೊಂಡರು. ಈ ಸಿನಿಮಾ ಸೋತಿತು.

3 / 5
ಸುಶಾಂತ್ ಸಾವಿನ ನಂತರದಲ್ಲಿ ರಿಯಾ ಅಪಖ್ಯಾತಿ ಹೆಚ್ಚಿದೆ. ಹೀಗಾಗಿ ಅವರಿಗೆ ಸಿನಿಮಾ ಆಫರ್ ನೀಡೋಕೆ ಸಿನಿಮಂದಿ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.

ಸುಶಾಂತ್ ಸಾವಿನ ನಂತರದಲ್ಲಿ ರಿಯಾ ಅಪಖ್ಯಾತಿ ಹೆಚ್ಚಿದೆ. ಹೀಗಾಗಿ ಅವರಿಗೆ ಸಿನಿಮಾ ಆಫರ್ ನೀಡೋಕೆ ಸಿನಿಮಂದಿ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.

4 / 5
ಹೊಸಹೊಸ ಫೋಟೋಶೂಟ್ ಮಾಡಿಸಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಪೋಸ್ಟ್ ಮಾಡುತ್ತಾ ಇರುತ್ತಾರೆ.

ಹೊಸಹೊಸ ಫೋಟೋಶೂಟ್ ಮಾಡಿಸಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಪೋಸ್ಟ್ ಮಾಡುತ್ತಾ ಇರುತ್ತಾರೆ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ