AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ಸಿಂಗ್ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಈಗ ಎನು ಮಾಡುತ್ತಿದ್ದಾರೆ? ಇಲ್ಲಿದೆ ಮಾಹಿತಿ

ಸುಶಾಂತ್ ಸಾವಿಗೆ ರಿಯಾ ನೇರ ಕಾರಣ ಎಂದು ಅಭಿಮಾನಿಗಳು ಗೂಬೆ ಕೂರಿಸಿದರು. ಈ ಪ್ರಕರಣದ ಜಾಡು ಹುಡುಕಿ ಹೊರಟವರಿಗೆ ಮಾದಕದ್ರವ್ಯದ ವಾಸನೆ ಹೊಡೆದಿತ್ತು. ಹೀಗಾಗಿ,  ರಿಯಾ ಅವರನ್ನು ಬಂಧಿಸಲಾಯಿತು.

TV9 Web
| Edited By: |

Updated on: May 17, 2022 | 5:01 PM

Share
ನಟ ಸುಶಾಂತ್ ಸಿಂಗ್ ರಜಪೂತ್ ನಿಧನದ ನಂತರದಲ್ಲಿ ಅವರ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಬದುಕು ಸಂಪೂರ್ಣವಾಗಿ ಬದಲಾಯಿತು. ಸಾಕಷ್ಟು ಏಳುಬೀಳುಗಳನ್ನು ಅವರು ಕಂಡರು. ಸುಶಾಂತ್ ಸಾವಿನಿಂದ ಅವರ ವೃತ್ತಿ ಜೀವನಕ್ಕೆ ದೊಡ್ಡ ನಷ್ಟ ಉಂಟಾಯಿತು.

ನಟ ಸುಶಾಂತ್ ಸಿಂಗ್ ರಜಪೂತ್ ನಿಧನದ ನಂತರದಲ್ಲಿ ಅವರ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಬದುಕು ಸಂಪೂರ್ಣವಾಗಿ ಬದಲಾಯಿತು. ಸಾಕಷ್ಟು ಏಳುಬೀಳುಗಳನ್ನು ಅವರು ಕಂಡರು. ಸುಶಾಂತ್ ಸಾವಿನಿಂದ ಅವರ ವೃತ್ತಿ ಜೀವನಕ್ಕೆ ದೊಡ್ಡ ನಷ್ಟ ಉಂಟಾಯಿತು.

1 / 5
ಸುಶಾಂತ್ ಸಾವಿಗೆ ರಿಯಾ ನೇರ ಕಾರಣ ಎಂದು ಅಭಿಮಾನಿಗಳು ಗೂಬೆ ಕೂರಿಸಿದರು. ಈ ಪ್ರಕರಣದ ಜಾಡು ಹುಡುಕಿ ಹೊರಟವರಿಗೆ ಮಾದಕದ್ರವ್ಯದ ವಾಸನೆ ಹೊಡೆದಿತ್ತು. ಹೀಗಾಗಿ,  ರಿಯಾ ಅವರನ್ನು ಬಂಧಿಸಲಾಯಿತು. ಕೆಲ ದಿನ ಜೈಲಿನಲ್ಲಿದ್ದ ಅವರು ಜಾಮೀನಿನ ಮೇಲೆ ಬಿಡುಗಡೆ ಆದರು.

ಸುಶಾಂತ್ ಸಾವಿಗೆ ರಿಯಾ ನೇರ ಕಾರಣ ಎಂದು ಅಭಿಮಾನಿಗಳು ಗೂಬೆ ಕೂರಿಸಿದರು. ಈ ಪ್ರಕರಣದ ಜಾಡು ಹುಡುಕಿ ಹೊರಟವರಿಗೆ ಮಾದಕದ್ರವ್ಯದ ವಾಸನೆ ಹೊಡೆದಿತ್ತು. ಹೀಗಾಗಿ,  ರಿಯಾ ಅವರನ್ನು ಬಂಧಿಸಲಾಯಿತು. ಕೆಲ ದಿನ ಜೈಲಿನಲ್ಲಿದ್ದ ಅವರು ಜಾಮೀನಿನ ಮೇಲೆ ಬಿಡುಗಡೆ ಆದರು.

2 / 5
ಸದ್ಯ, ರಿಯಾ ಯಾವುದೇ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. 2018ರಲ್ಲಿ ‘ಜಲೇಬಿ’ ಸಿನಿಮಾದಲ್ಲಿ ನಟಿಸಿದ್ದರು. ನಂತರ 3 ವರ್ಷಗಳ ಬಳಿಕ ಅಂದರೆ 2021ರಲ್ಲಿ ‘ಚೆಹ್ರೆ’ ಸಿನಿಮಾದಲ್ಲಿ ಕಾಣಿಸಿಕೊಂಡರು. ಈ ಸಿನಿಮಾ ಸೋತಿತು.

ಸದ್ಯ, ರಿಯಾ ಯಾವುದೇ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. 2018ರಲ್ಲಿ ‘ಜಲೇಬಿ’ ಸಿನಿಮಾದಲ್ಲಿ ನಟಿಸಿದ್ದರು. ನಂತರ 3 ವರ್ಷಗಳ ಬಳಿಕ ಅಂದರೆ 2021ರಲ್ಲಿ ‘ಚೆಹ್ರೆ’ ಸಿನಿಮಾದಲ್ಲಿ ಕಾಣಿಸಿಕೊಂಡರು. ಈ ಸಿನಿಮಾ ಸೋತಿತು.

3 / 5
ಸುಶಾಂತ್ ಸಾವಿನ ನಂತರದಲ್ಲಿ ರಿಯಾ ಅಪಖ್ಯಾತಿ ಹೆಚ್ಚಿದೆ. ಹೀಗಾಗಿ ಅವರಿಗೆ ಸಿನಿಮಾ ಆಫರ್ ನೀಡೋಕೆ ಸಿನಿಮಂದಿ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.

ಸುಶಾಂತ್ ಸಾವಿನ ನಂತರದಲ್ಲಿ ರಿಯಾ ಅಪಖ್ಯಾತಿ ಹೆಚ್ಚಿದೆ. ಹೀಗಾಗಿ ಅವರಿಗೆ ಸಿನಿಮಾ ಆಫರ್ ನೀಡೋಕೆ ಸಿನಿಮಂದಿ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.

4 / 5
ಹೊಸಹೊಸ ಫೋಟೋಶೂಟ್ ಮಾಡಿಸಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಪೋಸ್ಟ್ ಮಾಡುತ್ತಾ ಇರುತ್ತಾರೆ.

ಹೊಸಹೊಸ ಫೋಟೋಶೂಟ್ ಮಾಡಿಸಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಪೋಸ್ಟ್ ಮಾಡುತ್ತಾ ಇರುತ್ತಾರೆ.

5 / 5
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ