Rhea Chakraborty: ಸುಶಾಂತ್​ ಸಿಂಗ್​ ರಜಪೂತ್​ ಬರ್ತ್​ಡೇ; ಮಾಜಿ ಪ್ರಿಯಕರನ ಸ್ಮರಿಸಿದ ರಿಯಾ ಚಕ್ರವರ್ತಿ

Rhea Chakraborty | Sushant Singh Rajput: ಬಾಲಿವುಡ್​ ಸ್ಟಾರ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಅವರನ್ನು ರಿಯಾ ಚಕ್ರವರ್ತಿ ನೆನಪಿಸಿಕೊಂಡಿದ್ದಾರೆ. ತಮ್ಮ ಹಳೇ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ.

|

Updated on: Jan 21, 2023 | 7:31 PM

ಇಂದು (ಜ.21) ಸುಶಾಂತ್​ ಸಿಂಗ್ ರಜಪೂತ್​ ಅವರ ಬರ್ತ್​ಡೇ. ಅವರನ್ನು ಅಭಿಮಾನಿಗಳು ಮತ್ತು ಆಪ್ತರು ಸಖತ್​ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅನೇಕರು ವಿಶ್​ ಮಾಡುತ್ತಿದ್ದಾರೆ.

ಇಂದು (ಜ.21) ಸುಶಾಂತ್​ ಸಿಂಗ್ ರಜಪೂತ್​ ಅವರ ಬರ್ತ್​ಡೇ. ಅವರನ್ನು ಅಭಿಮಾನಿಗಳು ಮತ್ತು ಆಪ್ತರು ಸಖತ್​ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅನೇಕರು ವಿಶ್​ ಮಾಡುತ್ತಿದ್ದಾರೆ.

1 / 5
ಸುಶಾಂತ್​ ಸಿಂಗ್​ ರಜಪೂತ್​ ಅವರನ್ನು ರಿಯಾ ಚಕ್ರವರ್ತಿ ಪ್ರೀತಿಸುತ್ತಿದ್ದರು. ಆದರೆ ಅವರು ನಿಧನರಾಗುವುದಕ್ಕೂ ಕೆಲವೇ ದಿನಗಳ ಮುನ್ನ ಬ್ರೇಕಪ್​ ಆಗಿತ್ತು ಎಂಬ ಮಾತಿದೆ. ಈಗ ಸುಶಾಂತ್​ ಅವರನ್ನು ರಿಯಾ ನೆನಪು ಮಾಡಿಕೊಂಡಿದ್ದಾರೆ.

ಸುಶಾಂತ್​ ಸಿಂಗ್​ ರಜಪೂತ್​ ಅವರನ್ನು ರಿಯಾ ಚಕ್ರವರ್ತಿ ಪ್ರೀತಿಸುತ್ತಿದ್ದರು. ಆದರೆ ಅವರು ನಿಧನರಾಗುವುದಕ್ಕೂ ಕೆಲವೇ ದಿನಗಳ ಮುನ್ನ ಬ್ರೇಕಪ್​ ಆಗಿತ್ತು ಎಂಬ ಮಾತಿದೆ. ಈಗ ಸುಶಾಂತ್​ ಅವರನ್ನು ರಿಯಾ ನೆನಪು ಮಾಡಿಕೊಂಡಿದ್ದಾರೆ.

2 / 5
ಸುಶಾಂತ್​ ಸಿಂಗ್ ರಜಪೂತ್​ ಜೊತೆ ರಿಯಾ ಚಕ್ರವರ್ತಿ ಸಖತ್​ ಆಪ್ತವಾಗಿದ್ದರು. ಇಬ್ಬರೂ ಅನೇಕ ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಆ ಸಂದರ್ಭದಲ್ಲಿ ಆತ್ಮೀಯವಾಗಿ ಕ್ಲಿಕ್ಕಿಸಿಕೊಂಡಿದ್ದ ಫೋಟೋಗಳು ವೈರಲ್​ ಆಗಿದ್ದವು.

ಸುಶಾಂತ್​ ಸಿಂಗ್ ರಜಪೂತ್​ ಜೊತೆ ರಿಯಾ ಚಕ್ರವರ್ತಿ ಸಖತ್​ ಆಪ್ತವಾಗಿದ್ದರು. ಇಬ್ಬರೂ ಅನೇಕ ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಆ ಸಂದರ್ಭದಲ್ಲಿ ಆತ್ಮೀಯವಾಗಿ ಕ್ಲಿಕ್ಕಿಸಿಕೊಂಡಿದ್ದ ಫೋಟೋಗಳು ವೈರಲ್​ ಆಗಿದ್ದವು.

3 / 5
ಅಗಲಿದ ಗೆಳೆಯನನ್ನು ರಿಯಾ ಚಕ್ರವರ್ತಿ ಅವರು ಮಿಸ್​ ಮಾಡಿಕೊಂಡಿದ್ದಾರೆ. ಹಳೇ ಫೋಟೋವನ್ನು ಶೇರ್​ ಮಾಡಿಕೊಂಡು ನಮನ ಸಲ್ಲಿಸಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಅಗಲಿದ ಗೆಳೆಯನನ್ನು ರಿಯಾ ಚಕ್ರವರ್ತಿ ಅವರು ಮಿಸ್​ ಮಾಡಿಕೊಂಡಿದ್ದಾರೆ. ಹಳೇ ಫೋಟೋವನ್ನು ಶೇರ್​ ಮಾಡಿಕೊಂಡು ನಮನ ಸಲ್ಲಿಸಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

4 / 5
ಸುಶಾಂತ್​ ಸಿಂಗ್​ ರಜಪೂತ್​​ ಅವರು 2020ರ ಜೂನ್ 14ರಂದು ನಿಧನರಾದರು. ಅವರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನೂ ತಿಳಿದುಬಂದಿಲ್ಲ. ತನಿಖೆ ಇನ್ನೂ ನಡೆಯುತ್ತಿದೆ.

ಸುಶಾಂತ್​ ಸಿಂಗ್​ ರಜಪೂತ್​​ ಅವರು 2020ರ ಜೂನ್ 14ರಂದು ನಿಧನರಾದರು. ಅವರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಇನ್ನೂ ತಿಳಿದುಬಂದಿಲ್ಲ. ತನಿಖೆ ಇನ್ನೂ ನಡೆಯುತ್ತಿದೆ.

5 / 5
Follow us
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ