AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವಂಗತ ಸುಶಾಂತ್ ಸಿಂಗ್ ಮಾಜಿ ಗೆಳತಿಯ ಗ್ಲಾಮರಸ್ ಅವತಾರ

Rhea Chakraborty: ದಿವಂಗತ ನಟ ಸುಶಾಂತ್ ಸಿಂಗ್​ರ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳಿಂದ ಹೊರಬಂದಿದ್ದಾರೆ. ಇದೀಗ ತಮ್ಮ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Sep 28, 2023 | 11:56 PM

Share
ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳನ್ನು ಮರೆತಂತಿದೆ.

ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳನ್ನು ಮರೆತಂತಿದೆ.

1 / 7
ಕಹಿ ನೆನೆಪುಗಳನ್ನೆಲ್ಲ ಮರೆತು ಮತ್ತೆ ಹೊಸದಾಗಿ ಜೀವನ ಪ್ರಾರಂಭ ಮಾಡಿದ್ದಾರೆ ರಿಯಾ

ಕಹಿ ನೆನೆಪುಗಳನ್ನೆಲ್ಲ ಮರೆತು ಮತ್ತೆ ಹೊಸದಾಗಿ ಜೀವನ ಪ್ರಾರಂಭ ಮಾಡಿದ್ದಾರೆ ರಿಯಾ

2 / 7
ಸುಶಾಂತ್ ಸಿಂಗ್ ಸಾವು ಆ ನಂತರ ಎದುರಿಸಿದ ಸತತ ನಿಂದನೆ ಮಾನಸಿಕ ಕಿರುಕುಳದಿಂದ ಹೊರಬಂದಿದ್ದಾರೆ ರಿಯಾ

ಸುಶಾಂತ್ ಸಿಂಗ್ ಸಾವು ಆ ನಂತರ ಎದುರಿಸಿದ ಸತತ ನಿಂದನೆ ಮಾನಸಿಕ ಕಿರುಕುಳದಿಂದ ಹೊರಬಂದಿದ್ದಾರೆ ರಿಯಾ

3 / 7
ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ.

ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ.

4 / 7
ಈಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದು, ಕೆಲವು ಸಿನಿಮಾ, ರಿಯಾಲಿಟಿ ಶೋಗಳಲ್ಲಿ ತೊಡಗಿಕೊಂಡಿದ್ದಾರೆ.

ಈಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದು, ಕೆಲವು ಸಿನಿಮಾ, ರಿಯಾಲಿಟಿ ಶೋಗಳಲ್ಲಿ ತೊಡಗಿಕೊಂಡಿದ್ದಾರೆ.

5 / 7
ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿರುವ ರಿಯಾ ಚಕ್ರವರ್ತಿ ಕೆಲವು ಸಿನಿಮಾಗಳಿಗೂ ಸಹಿ ಮಾಡಿದ್ದಾರೆ.

ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿರುವ ರಿಯಾ ಚಕ್ರವರ್ತಿ ಕೆಲವು ಸಿನಿಮಾಗಳಿಗೂ ಸಹಿ ಮಾಡಿದ್ದಾರೆ.

6 / 7
ರಿಯಾ ಚಕ್ರವರ್ತಿ ಮಾಡೆಲ್ ಆಗಿದ್ದು, ಆಗಾಗ್ಗೆ ತಮ್ಮ ಗ್ಲಾಮರಸ್ ಚಿತ್ರಗಳನ್ನು ಅಪ್​ಲೋಡ್ ಮಾಡುತ್ತಿರುತ್ತಾರೆ.

ರಿಯಾ ಚಕ್ರವರ್ತಿ ಮಾಡೆಲ್ ಆಗಿದ್ದು, ಆಗಾಗ್ಗೆ ತಮ್ಮ ಗ್ಲಾಮರಸ್ ಚಿತ್ರಗಳನ್ನು ಅಪ್​ಲೋಡ್ ಮಾಡುತ್ತಿರುತ್ತಾರೆ.

7 / 7

Published On - 11:53 pm, Thu, 28 September 23

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?