AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವಂಗತ ಸುಶಾಂತ್ ಸಿಂಗ್ ಮಾಜಿ ಗೆಳತಿಯ ಗ್ಲಾಮರಸ್ ಅವತಾರ

Rhea Chakraborty: ದಿವಂಗತ ನಟ ಸುಶಾಂತ್ ಸಿಂಗ್​ರ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳಿಂದ ಹೊರಬಂದಿದ್ದಾರೆ. ಇದೀಗ ತಮ್ಮ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Sep 28, 2023 | 11:56 PM

Share
ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳನ್ನು ಮರೆತಂತಿದೆ.

ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳನ್ನು ಮರೆತಂತಿದೆ.

1 / 7
ಕಹಿ ನೆನೆಪುಗಳನ್ನೆಲ್ಲ ಮರೆತು ಮತ್ತೆ ಹೊಸದಾಗಿ ಜೀವನ ಪ್ರಾರಂಭ ಮಾಡಿದ್ದಾರೆ ರಿಯಾ

ಕಹಿ ನೆನೆಪುಗಳನ್ನೆಲ್ಲ ಮರೆತು ಮತ್ತೆ ಹೊಸದಾಗಿ ಜೀವನ ಪ್ರಾರಂಭ ಮಾಡಿದ್ದಾರೆ ರಿಯಾ

2 / 7
ಸುಶಾಂತ್ ಸಿಂಗ್ ಸಾವು ಆ ನಂತರ ಎದುರಿಸಿದ ಸತತ ನಿಂದನೆ ಮಾನಸಿಕ ಕಿರುಕುಳದಿಂದ ಹೊರಬಂದಿದ್ದಾರೆ ರಿಯಾ

ಸುಶಾಂತ್ ಸಿಂಗ್ ಸಾವು ಆ ನಂತರ ಎದುರಿಸಿದ ಸತತ ನಿಂದನೆ ಮಾನಸಿಕ ಕಿರುಕುಳದಿಂದ ಹೊರಬಂದಿದ್ದಾರೆ ರಿಯಾ

3 / 7
ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ.

ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ.

4 / 7
ಈಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದು, ಕೆಲವು ಸಿನಿಮಾ, ರಿಯಾಲಿಟಿ ಶೋಗಳಲ್ಲಿ ತೊಡಗಿಕೊಂಡಿದ್ದಾರೆ.

ಈಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದು, ಕೆಲವು ಸಿನಿಮಾ, ರಿಯಾಲಿಟಿ ಶೋಗಳಲ್ಲಿ ತೊಡಗಿಕೊಂಡಿದ್ದಾರೆ.

5 / 7
ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿರುವ ರಿಯಾ ಚಕ್ರವರ್ತಿ ಕೆಲವು ಸಿನಿಮಾಗಳಿಗೂ ಸಹಿ ಮಾಡಿದ್ದಾರೆ.

ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿರುವ ರಿಯಾ ಚಕ್ರವರ್ತಿ ಕೆಲವು ಸಿನಿಮಾಗಳಿಗೂ ಸಹಿ ಮಾಡಿದ್ದಾರೆ.

6 / 7
ರಿಯಾ ಚಕ್ರವರ್ತಿ ಮಾಡೆಲ್ ಆಗಿದ್ದು, ಆಗಾಗ್ಗೆ ತಮ್ಮ ಗ್ಲಾಮರಸ್ ಚಿತ್ರಗಳನ್ನು ಅಪ್​ಲೋಡ್ ಮಾಡುತ್ತಿರುತ್ತಾರೆ.

ರಿಯಾ ಚಕ್ರವರ್ತಿ ಮಾಡೆಲ್ ಆಗಿದ್ದು, ಆಗಾಗ್ಗೆ ತಮ್ಮ ಗ್ಲಾಮರಸ್ ಚಿತ್ರಗಳನ್ನು ಅಪ್​ಲೋಡ್ ಮಾಡುತ್ತಿರುತ್ತಾರೆ.

7 / 7

Published On - 11:53 pm, Thu, 28 September 23

Follow Us
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು