AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವಂಗತ ಸುಶಾಂತ್ ಸಿಂಗ್ ಮಾಜಿ ಗೆಳತಿಯ ಗ್ಲಾಮರಸ್ ಅವತಾರ

Rhea Chakraborty: ದಿವಂಗತ ನಟ ಸುಶಾಂತ್ ಸಿಂಗ್​ರ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳಿಂದ ಹೊರಬಂದಿದ್ದಾರೆ. ಇದೀಗ ತಮ್ಮ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Sep 28, 2023 | 11:56 PM

Share
ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳನ್ನು ಮರೆತಂತಿದೆ.

ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳನ್ನು ಮರೆತಂತಿದೆ.

1 / 7
ಕಹಿ ನೆನೆಪುಗಳನ್ನೆಲ್ಲ ಮರೆತು ಮತ್ತೆ ಹೊಸದಾಗಿ ಜೀವನ ಪ್ರಾರಂಭ ಮಾಡಿದ್ದಾರೆ ರಿಯಾ

ಕಹಿ ನೆನೆಪುಗಳನ್ನೆಲ್ಲ ಮರೆತು ಮತ್ತೆ ಹೊಸದಾಗಿ ಜೀವನ ಪ್ರಾರಂಭ ಮಾಡಿದ್ದಾರೆ ರಿಯಾ

2 / 7
ಸುಶಾಂತ್ ಸಿಂಗ್ ಸಾವು ಆ ನಂತರ ಎದುರಿಸಿದ ಸತತ ನಿಂದನೆ ಮಾನಸಿಕ ಕಿರುಕುಳದಿಂದ ಹೊರಬಂದಿದ್ದಾರೆ ರಿಯಾ

ಸುಶಾಂತ್ ಸಿಂಗ್ ಸಾವು ಆ ನಂತರ ಎದುರಿಸಿದ ಸತತ ನಿಂದನೆ ಮಾನಸಿಕ ಕಿರುಕುಳದಿಂದ ಹೊರಬಂದಿದ್ದಾರೆ ರಿಯಾ

3 / 7
ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ.

ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ.

4 / 7
ಈಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದು, ಕೆಲವು ಸಿನಿಮಾ, ರಿಯಾಲಿಟಿ ಶೋಗಳಲ್ಲಿ ತೊಡಗಿಕೊಂಡಿದ್ದಾರೆ.

ಈಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದು, ಕೆಲವು ಸಿನಿಮಾ, ರಿಯಾಲಿಟಿ ಶೋಗಳಲ್ಲಿ ತೊಡಗಿಕೊಂಡಿದ್ದಾರೆ.

5 / 7
ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿರುವ ರಿಯಾ ಚಕ್ರವರ್ತಿ ಕೆಲವು ಸಿನಿಮಾಗಳಿಗೂ ಸಹಿ ಮಾಡಿದ್ದಾರೆ.

ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿರುವ ರಿಯಾ ಚಕ್ರವರ್ತಿ ಕೆಲವು ಸಿನಿಮಾಗಳಿಗೂ ಸಹಿ ಮಾಡಿದ್ದಾರೆ.

6 / 7
ರಿಯಾ ಚಕ್ರವರ್ತಿ ಮಾಡೆಲ್ ಆಗಿದ್ದು, ಆಗಾಗ್ಗೆ ತಮ್ಮ ಗ್ಲಾಮರಸ್ ಚಿತ್ರಗಳನ್ನು ಅಪ್​ಲೋಡ್ ಮಾಡುತ್ತಿರುತ್ತಾರೆ.

ರಿಯಾ ಚಕ್ರವರ್ತಿ ಮಾಡೆಲ್ ಆಗಿದ್ದು, ಆಗಾಗ್ಗೆ ತಮ್ಮ ಗ್ಲಾಮರಸ್ ಚಿತ್ರಗಳನ್ನು ಅಪ್​ಲೋಡ್ ಮಾಡುತ್ತಿರುತ್ತಾರೆ.

7 / 7

Published On - 11:53 pm, Thu, 28 September 23

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​