AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವಂಗತ ಸುಶಾಂತ್ ಸಿಂಗ್ ಮಾಜಿ ಗೆಳತಿಯ ಗ್ಲಾಮರಸ್ ಅವತಾರ

Rhea Chakraborty: ದಿವಂಗತ ನಟ ಸುಶಾಂತ್ ಸಿಂಗ್​ರ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳಿಂದ ಹೊರಬಂದಿದ್ದಾರೆ. ಇದೀಗ ತಮ್ಮ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Sep 28, 2023 | 11:56 PM

Share
ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳನ್ನು ಮರೆತಂತಿದೆ.

ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳನ್ನು ಮರೆತಂತಿದೆ.

1 / 7
ಕಹಿ ನೆನೆಪುಗಳನ್ನೆಲ್ಲ ಮರೆತು ಮತ್ತೆ ಹೊಸದಾಗಿ ಜೀವನ ಪ್ರಾರಂಭ ಮಾಡಿದ್ದಾರೆ ರಿಯಾ

ಕಹಿ ನೆನೆಪುಗಳನ್ನೆಲ್ಲ ಮರೆತು ಮತ್ತೆ ಹೊಸದಾಗಿ ಜೀವನ ಪ್ರಾರಂಭ ಮಾಡಿದ್ದಾರೆ ರಿಯಾ

2 / 7
ಸುಶಾಂತ್ ಸಿಂಗ್ ಸಾವು ಆ ನಂತರ ಎದುರಿಸಿದ ಸತತ ನಿಂದನೆ ಮಾನಸಿಕ ಕಿರುಕುಳದಿಂದ ಹೊರಬಂದಿದ್ದಾರೆ ರಿಯಾ

ಸುಶಾಂತ್ ಸಿಂಗ್ ಸಾವು ಆ ನಂತರ ಎದುರಿಸಿದ ಸತತ ನಿಂದನೆ ಮಾನಸಿಕ ಕಿರುಕುಳದಿಂದ ಹೊರಬಂದಿದ್ದಾರೆ ರಿಯಾ

3 / 7
ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ.

ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ.

4 / 7
ಈಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದು, ಕೆಲವು ಸಿನಿಮಾ, ರಿಯಾಲಿಟಿ ಶೋಗಳಲ್ಲಿ ತೊಡಗಿಕೊಂಡಿದ್ದಾರೆ.

ಈಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದು, ಕೆಲವು ಸಿನಿಮಾ, ರಿಯಾಲಿಟಿ ಶೋಗಳಲ್ಲಿ ತೊಡಗಿಕೊಂಡಿದ್ದಾರೆ.

5 / 7
ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿರುವ ರಿಯಾ ಚಕ್ರವರ್ತಿ ಕೆಲವು ಸಿನಿಮಾಗಳಿಗೂ ಸಹಿ ಮಾಡಿದ್ದಾರೆ.

ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿರುವ ರಿಯಾ ಚಕ್ರವರ್ತಿ ಕೆಲವು ಸಿನಿಮಾಗಳಿಗೂ ಸಹಿ ಮಾಡಿದ್ದಾರೆ.

6 / 7
ರಿಯಾ ಚಕ್ರವರ್ತಿ ಮಾಡೆಲ್ ಆಗಿದ್ದು, ಆಗಾಗ್ಗೆ ತಮ್ಮ ಗ್ಲಾಮರಸ್ ಚಿತ್ರಗಳನ್ನು ಅಪ್​ಲೋಡ್ ಮಾಡುತ್ತಿರುತ್ತಾರೆ.

ರಿಯಾ ಚಕ್ರವರ್ತಿ ಮಾಡೆಲ್ ಆಗಿದ್ದು, ಆಗಾಗ್ಗೆ ತಮ್ಮ ಗ್ಲಾಮರಸ್ ಚಿತ್ರಗಳನ್ನು ಅಪ್​ಲೋಡ್ ಮಾಡುತ್ತಿರುತ್ತಾರೆ.

7 / 7

Published On - 11:53 pm, Thu, 28 September 23

Follow Us
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ