AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವಂಗತ ಸುಶಾಂತ್ ಸಿಂಗ್ ಮಾಜಿ ಗೆಳತಿಯ ಗ್ಲಾಮರಸ್ ಅವತಾರ

Rhea Chakraborty: ದಿವಂಗತ ನಟ ಸುಶಾಂತ್ ಸಿಂಗ್​ರ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳಿಂದ ಹೊರಬಂದಿದ್ದಾರೆ. ಇದೀಗ ತಮ್ಮ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Sep 28, 2023 | 11:56 PM

Share
ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳನ್ನು ಮರೆತಂತಿದೆ.

ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳನ್ನು ಮರೆತಂತಿದೆ.

1 / 7
ಕಹಿ ನೆನೆಪುಗಳನ್ನೆಲ್ಲ ಮರೆತು ಮತ್ತೆ ಹೊಸದಾಗಿ ಜೀವನ ಪ್ರಾರಂಭ ಮಾಡಿದ್ದಾರೆ ರಿಯಾ

ಕಹಿ ನೆನೆಪುಗಳನ್ನೆಲ್ಲ ಮರೆತು ಮತ್ತೆ ಹೊಸದಾಗಿ ಜೀವನ ಪ್ರಾರಂಭ ಮಾಡಿದ್ದಾರೆ ರಿಯಾ

2 / 7
ಸುಶಾಂತ್ ಸಿಂಗ್ ಸಾವು ಆ ನಂತರ ಎದುರಿಸಿದ ಸತತ ನಿಂದನೆ ಮಾನಸಿಕ ಕಿರುಕುಳದಿಂದ ಹೊರಬಂದಿದ್ದಾರೆ ರಿಯಾ

ಸುಶಾಂತ್ ಸಿಂಗ್ ಸಾವು ಆ ನಂತರ ಎದುರಿಸಿದ ಸತತ ನಿಂದನೆ ಮಾನಸಿಕ ಕಿರುಕುಳದಿಂದ ಹೊರಬಂದಿದ್ದಾರೆ ರಿಯಾ

3 / 7
ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ.

ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ.

4 / 7
ಈಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದು, ಕೆಲವು ಸಿನಿಮಾ, ರಿಯಾಲಿಟಿ ಶೋಗಳಲ್ಲಿ ತೊಡಗಿಕೊಂಡಿದ್ದಾರೆ.

ಈಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದು, ಕೆಲವು ಸಿನಿಮಾ, ರಿಯಾಲಿಟಿ ಶೋಗಳಲ್ಲಿ ತೊಡಗಿಕೊಂಡಿದ್ದಾರೆ.

5 / 7
ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿರುವ ರಿಯಾ ಚಕ್ರವರ್ತಿ ಕೆಲವು ಸಿನಿಮಾಗಳಿಗೂ ಸಹಿ ಮಾಡಿದ್ದಾರೆ.

ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿರುವ ರಿಯಾ ಚಕ್ರವರ್ತಿ ಕೆಲವು ಸಿನಿಮಾಗಳಿಗೂ ಸಹಿ ಮಾಡಿದ್ದಾರೆ.

6 / 7
ರಿಯಾ ಚಕ್ರವರ್ತಿ ಮಾಡೆಲ್ ಆಗಿದ್ದು, ಆಗಾಗ್ಗೆ ತಮ್ಮ ಗ್ಲಾಮರಸ್ ಚಿತ್ರಗಳನ್ನು ಅಪ್​ಲೋಡ್ ಮಾಡುತ್ತಿರುತ್ತಾರೆ.

ರಿಯಾ ಚಕ್ರವರ್ತಿ ಮಾಡೆಲ್ ಆಗಿದ್ದು, ಆಗಾಗ್ಗೆ ತಮ್ಮ ಗ್ಲಾಮರಸ್ ಚಿತ್ರಗಳನ್ನು ಅಪ್​ಲೋಡ್ ಮಾಡುತ್ತಿರುತ್ತಾರೆ.

7 / 7

Published On - 11:53 pm, Thu, 28 September 23

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ