AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವಂಗತ ಸುಶಾಂತ್ ಸಿಂಗ್ ಮಾಜಿ ಗೆಳತಿಯ ಗ್ಲಾಮರಸ್ ಅವತಾರ

Rhea Chakraborty: ದಿವಂಗತ ನಟ ಸುಶಾಂತ್ ಸಿಂಗ್​ರ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳಿಂದ ಹೊರಬಂದಿದ್ದಾರೆ. ಇದೀಗ ತಮ್ಮ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on:Sep 28, 2023 | 11:56 PM

ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳನ್ನು ಮರೆತಂತಿದೆ.

ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿ ನೆನಪುಗಳನ್ನು ಮರೆತಂತಿದೆ.

1 / 7
ಕಹಿ ನೆನೆಪುಗಳನ್ನೆಲ್ಲ ಮರೆತು ಮತ್ತೆ ಹೊಸದಾಗಿ ಜೀವನ ಪ್ರಾರಂಭ ಮಾಡಿದ್ದಾರೆ ರಿಯಾ

ಕಹಿ ನೆನೆಪುಗಳನ್ನೆಲ್ಲ ಮರೆತು ಮತ್ತೆ ಹೊಸದಾಗಿ ಜೀವನ ಪ್ರಾರಂಭ ಮಾಡಿದ್ದಾರೆ ರಿಯಾ

2 / 7
ಸುಶಾಂತ್ ಸಿಂಗ್ ಸಾವು ಆ ನಂತರ ಎದುರಿಸಿದ ಸತತ ನಿಂದನೆ ಮಾನಸಿಕ ಕಿರುಕುಳದಿಂದ ಹೊರಬಂದಿದ್ದಾರೆ ರಿಯಾ

ಸುಶಾಂತ್ ಸಿಂಗ್ ಸಾವು ಆ ನಂತರ ಎದುರಿಸಿದ ಸತತ ನಿಂದನೆ ಮಾನಸಿಕ ಕಿರುಕುಳದಿಂದ ಹೊರಬಂದಿದ್ದಾರೆ ರಿಯಾ

3 / 7
ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ.

ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ.

4 / 7
ಈಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದು, ಕೆಲವು ಸಿನಿಮಾ, ರಿಯಾಲಿಟಿ ಶೋಗಳಲ್ಲಿ ತೊಡಗಿಕೊಂಡಿದ್ದಾರೆ.

ಈಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದು, ಕೆಲವು ಸಿನಿಮಾ, ರಿಯಾಲಿಟಿ ಶೋಗಳಲ್ಲಿ ತೊಡಗಿಕೊಂಡಿದ್ದಾರೆ.

5 / 7
ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿರುವ ರಿಯಾ ಚಕ್ರವರ್ತಿ ಕೆಲವು ಸಿನಿಮಾಗಳಿಗೂ ಸಹಿ ಮಾಡಿದ್ದಾರೆ.

ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿರುವ ರಿಯಾ ಚಕ್ರವರ್ತಿ ಕೆಲವು ಸಿನಿಮಾಗಳಿಗೂ ಸಹಿ ಮಾಡಿದ್ದಾರೆ.

6 / 7
ರಿಯಾ ಚಕ್ರವರ್ತಿ ಮಾಡೆಲ್ ಆಗಿದ್ದು, ಆಗಾಗ್ಗೆ ತಮ್ಮ ಗ್ಲಾಮರಸ್ ಚಿತ್ರಗಳನ್ನು ಅಪ್​ಲೋಡ್ ಮಾಡುತ್ತಿರುತ್ತಾರೆ.

ರಿಯಾ ಚಕ್ರವರ್ತಿ ಮಾಡೆಲ್ ಆಗಿದ್ದು, ಆಗಾಗ್ಗೆ ತಮ್ಮ ಗ್ಲಾಮರಸ್ ಚಿತ್ರಗಳನ್ನು ಅಪ್​ಲೋಡ್ ಮಾಡುತ್ತಿರುತ್ತಾರೆ.

7 / 7

Published On - 11:53 pm, Thu, 28 September 23

Follow us
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್