AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಹಿ ನೆನಪಿಂದ ಹೊರಬಂದು ಪ್ರವಾಸದಲ್ಲಿ ಮೋಜು ಮಾಡುತ್ತಿರುವ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ

Rhea Chakraborty: ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿನೆನಪುಗಳಿಂದ ಹೊರಬಂದು, ಗೆಳೆಯರೊಟ್ಟಿಗೆ ಪ್ರವಾಸದಲ್ಲಿ ತೊಡಗಿದ್ದಾರೆ. ಇಲ್ಲಿವೆ ಚಿತ್ರಗಳು

ಮಂಜುನಾಥ ಸಿ.
|

Updated on: Jun 02, 2023 | 8:00 AM

ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಹಳೆಯ ಕಹಿ ನೆನಪುಗಳಿಂದ ಹೊರಬಂದು ಪ್ರವಾಸ, ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.

ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಹಳೆಯ ಕಹಿ ನೆನಪುಗಳಿಂದ ಹೊರಬಂದು ಪ್ರವಾಸ, ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.

1 / 5
ಗೆಳೆಯರೊಟ್ಟಿಗೆ ಪ್ರವಾಸಕ್ಕೆ ತೆರಳಿರುವ ರಿಯಾ ಚಕ್ರವರ್ತಿ ತಮ್ಮ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಗೆಳೆಯರೊಟ್ಟಿಗೆ ಪ್ರವಾಸಕ್ಕೆ ತೆರಳಿರುವ ರಿಯಾ ಚಕ್ರವರ್ತಿ ತಮ್ಮ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 5
ಸುಶಾಂತ್ ಸಿಂಗ್ ಸಾವಿನ ಬಳಿಕ ನಡೆದ ಬೆಳವಣಿಗೆಗಳಿಂದ ತೀವ್ರವಾಗಿ ಕುಗ್ಗ ಹೋಗಿದ್ದ ರಿಯಾ ಇದೀಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ.

ಸುಶಾಂತ್ ಸಿಂಗ್ ಸಾವಿನ ಬಳಿಕ ನಡೆದ ಬೆಳವಣಿಗೆಗಳಿಂದ ತೀವ್ರವಾಗಿ ಕುಗ್ಗ ಹೋಗಿದ್ದ ರಿಯಾ ಇದೀಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ.

3 / 5
ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ, ಬಳಿಕ ಜಾಮೀನಿನ ಮೇಲೆ ಹೊರಬಂದರು.

ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ, ಬಳಿಕ ಜಾಮೀನಿನ ಮೇಲೆ ಹೊರಬಂದರು.

4 / 5
ಇದೀಗ ರಿಯಾ ಚಕ್ರವರ್ತಿ ರಿಯಾಲಿಟಿ ಶೋಗಳಲ್ಲಿ, ಕೆಲ ಸಿನಿಮಾಗಳಲ್ಲಿ ಸಹ ಕಾಣಿಸಿಕೊಳ್ಳುತ್ತಿದ್ದಾರೆ.

ಇದೀಗ ರಿಯಾ ಚಕ್ರವರ್ತಿ ರಿಯಾಲಿಟಿ ಶೋಗಳಲ್ಲಿ, ಕೆಲ ಸಿನಿಮಾಗಳಲ್ಲಿ ಸಹ ಕಾಣಿಸಿಕೊಳ್ಳುತ್ತಿದ್ದಾರೆ.

5 / 5
Follow us
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...