AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಹಿ ನೆನಪಿಂದ ಹೊರಬಂದು ಪ್ರವಾಸದಲ್ಲಿ ಮೋಜು ಮಾಡುತ್ತಿರುವ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ

Rhea Chakraborty: ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿನೆನಪುಗಳಿಂದ ಹೊರಬಂದು, ಗೆಳೆಯರೊಟ್ಟಿಗೆ ಪ್ರವಾಸದಲ್ಲಿ ತೊಡಗಿದ್ದಾರೆ. ಇಲ್ಲಿವೆ ಚಿತ್ರಗಳು

ಮಂಜುನಾಥ ಸಿ.
|

Updated on: Jun 02, 2023 | 8:00 AM

Share
ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಹಳೆಯ ಕಹಿ ನೆನಪುಗಳಿಂದ ಹೊರಬಂದು ಪ್ರವಾಸ, ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.

ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಹಳೆಯ ಕಹಿ ನೆನಪುಗಳಿಂದ ಹೊರಬಂದು ಪ್ರವಾಸ, ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.

1 / 5
ಗೆಳೆಯರೊಟ್ಟಿಗೆ ಪ್ರವಾಸಕ್ಕೆ ತೆರಳಿರುವ ರಿಯಾ ಚಕ್ರವರ್ತಿ ತಮ್ಮ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಗೆಳೆಯರೊಟ್ಟಿಗೆ ಪ್ರವಾಸಕ್ಕೆ ತೆರಳಿರುವ ರಿಯಾ ಚಕ್ರವರ್ತಿ ತಮ್ಮ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 5
ಸುಶಾಂತ್ ಸಿಂಗ್ ಸಾವಿನ ಬಳಿಕ ನಡೆದ ಬೆಳವಣಿಗೆಗಳಿಂದ ತೀವ್ರವಾಗಿ ಕುಗ್ಗ ಹೋಗಿದ್ದ ರಿಯಾ ಇದೀಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ.

ಸುಶಾಂತ್ ಸಿಂಗ್ ಸಾವಿನ ಬಳಿಕ ನಡೆದ ಬೆಳವಣಿಗೆಗಳಿಂದ ತೀವ್ರವಾಗಿ ಕುಗ್ಗ ಹೋಗಿದ್ದ ರಿಯಾ ಇದೀಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ.

3 / 5
ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ, ಬಳಿಕ ಜಾಮೀನಿನ ಮೇಲೆ ಹೊರಬಂದರು.

ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ, ಬಳಿಕ ಜಾಮೀನಿನ ಮೇಲೆ ಹೊರಬಂದರು.

4 / 5
ಇದೀಗ ರಿಯಾ ಚಕ್ರವರ್ತಿ ರಿಯಾಲಿಟಿ ಶೋಗಳಲ್ಲಿ, ಕೆಲ ಸಿನಿಮಾಗಳಲ್ಲಿ ಸಹ ಕಾಣಿಸಿಕೊಳ್ಳುತ್ತಿದ್ದಾರೆ.

ಇದೀಗ ರಿಯಾ ಚಕ್ರವರ್ತಿ ರಿಯಾಲಿಟಿ ಶೋಗಳಲ್ಲಿ, ಕೆಲ ಸಿನಿಮಾಗಳಲ್ಲಿ ಸಹ ಕಾಣಿಸಿಕೊಳ್ಳುತ್ತಿದ್ದಾರೆ.

5 / 5
Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ