Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಹಿ ನೆನಪಿಂದ ಹೊರಬಂದು ಪ್ರವಾಸದಲ್ಲಿ ಮೋಜು ಮಾಡುತ್ತಿರುವ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ

Rhea Chakraborty: ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿನೆನಪುಗಳಿಂದ ಹೊರಬಂದು, ಗೆಳೆಯರೊಟ್ಟಿಗೆ ಪ್ರವಾಸದಲ್ಲಿ ತೊಡಗಿದ್ದಾರೆ. ಇಲ್ಲಿವೆ ಚಿತ್ರಗಳು

ಮಂಜುನಾಥ ಸಿ.
|

Updated on: Jun 02, 2023 | 8:00 AM

ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಹಳೆಯ ಕಹಿ ನೆನಪುಗಳಿಂದ ಹೊರಬಂದು ಪ್ರವಾಸ, ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.

ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಹಳೆಯ ಕಹಿ ನೆನಪುಗಳಿಂದ ಹೊರಬಂದು ಪ್ರವಾಸ, ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.

1 / 5
ಗೆಳೆಯರೊಟ್ಟಿಗೆ ಪ್ರವಾಸಕ್ಕೆ ತೆರಳಿರುವ ರಿಯಾ ಚಕ್ರವರ್ತಿ ತಮ್ಮ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಗೆಳೆಯರೊಟ್ಟಿಗೆ ಪ್ರವಾಸಕ್ಕೆ ತೆರಳಿರುವ ರಿಯಾ ಚಕ್ರವರ್ತಿ ತಮ್ಮ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 5
ಸುಶಾಂತ್ ಸಿಂಗ್ ಸಾವಿನ ಬಳಿಕ ನಡೆದ ಬೆಳವಣಿಗೆಗಳಿಂದ ತೀವ್ರವಾಗಿ ಕುಗ್ಗ ಹೋಗಿದ್ದ ರಿಯಾ ಇದೀಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ.

ಸುಶಾಂತ್ ಸಿಂಗ್ ಸಾವಿನ ಬಳಿಕ ನಡೆದ ಬೆಳವಣಿಗೆಗಳಿಂದ ತೀವ್ರವಾಗಿ ಕುಗ್ಗ ಹೋಗಿದ್ದ ರಿಯಾ ಇದೀಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ.

3 / 5
ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ, ಬಳಿಕ ಜಾಮೀನಿನ ಮೇಲೆ ಹೊರಬಂದರು.

ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ, ಬಳಿಕ ಜಾಮೀನಿನ ಮೇಲೆ ಹೊರಬಂದರು.

4 / 5
ಇದೀಗ ರಿಯಾ ಚಕ್ರವರ್ತಿ ರಿಯಾಲಿಟಿ ಶೋಗಳಲ್ಲಿ, ಕೆಲ ಸಿನಿಮಾಗಳಲ್ಲಿ ಸಹ ಕಾಣಿಸಿಕೊಳ್ಳುತ್ತಿದ್ದಾರೆ.

ಇದೀಗ ರಿಯಾ ಚಕ್ರವರ್ತಿ ರಿಯಾಲಿಟಿ ಶೋಗಳಲ್ಲಿ, ಕೆಲ ಸಿನಿಮಾಗಳಲ್ಲಿ ಸಹ ಕಾಣಿಸಿಕೊಳ್ಳುತ್ತಿದ್ದಾರೆ.

5 / 5
Follow us
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ