AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಹಿ ನೆನಪಿಂದ ಹೊರಬಂದು ಪ್ರವಾಸದಲ್ಲಿ ಮೋಜು ಮಾಡುತ್ತಿರುವ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ

Rhea Chakraborty: ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹಳೆಯ ಕಹಿನೆನಪುಗಳಿಂದ ಹೊರಬಂದು, ಗೆಳೆಯರೊಟ್ಟಿಗೆ ಪ್ರವಾಸದಲ್ಲಿ ತೊಡಗಿದ್ದಾರೆ. ಇಲ್ಲಿವೆ ಚಿತ್ರಗಳು

ಮಂಜುನಾಥ ಸಿ.
|

Updated on: Jun 02, 2023 | 8:00 AM

Share
ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಹಳೆಯ ಕಹಿ ನೆನಪುಗಳಿಂದ ಹೊರಬಂದು ಪ್ರವಾಸ, ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.

ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ, ಹಳೆಯ ಕಹಿ ನೆನಪುಗಳಿಂದ ಹೊರಬಂದು ಪ್ರವಾಸ, ಮೋಜು ಮಸ್ತಿಯಲ್ಲಿ ತೊಡಗಿದ್ದಾರೆ.

1 / 5
ಗೆಳೆಯರೊಟ್ಟಿಗೆ ಪ್ರವಾಸಕ್ಕೆ ತೆರಳಿರುವ ರಿಯಾ ಚಕ್ರವರ್ತಿ ತಮ್ಮ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಗೆಳೆಯರೊಟ್ಟಿಗೆ ಪ್ರವಾಸಕ್ಕೆ ತೆರಳಿರುವ ರಿಯಾ ಚಕ್ರವರ್ತಿ ತಮ್ಮ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

2 / 5
ಸುಶಾಂತ್ ಸಿಂಗ್ ಸಾವಿನ ಬಳಿಕ ನಡೆದ ಬೆಳವಣಿಗೆಗಳಿಂದ ತೀವ್ರವಾಗಿ ಕುಗ್ಗ ಹೋಗಿದ್ದ ರಿಯಾ ಇದೀಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ.

ಸುಶಾಂತ್ ಸಿಂಗ್ ಸಾವಿನ ಬಳಿಕ ನಡೆದ ಬೆಳವಣಿಗೆಗಳಿಂದ ತೀವ್ರವಾಗಿ ಕುಗ್ಗ ಹೋಗಿದ್ದ ರಿಯಾ ಇದೀಗ ಮತ್ತೆ ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ.

3 / 5
ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ, ಬಳಿಕ ಜಾಮೀನಿನ ಮೇಲೆ ಹೊರಬಂದರು.

ಸುಶಾಂತ್ ಸಿಂಗ್ ಸಾವಿನ ಬಳಿಕ ಬೆಳಕಿಗೆ ಬಂದ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು ರಿಯಾ, ಬಳಿಕ ಜಾಮೀನಿನ ಮೇಲೆ ಹೊರಬಂದರು.

4 / 5
ಇದೀಗ ರಿಯಾ ಚಕ್ರವರ್ತಿ ರಿಯಾಲಿಟಿ ಶೋಗಳಲ್ಲಿ, ಕೆಲ ಸಿನಿಮಾಗಳಲ್ಲಿ ಸಹ ಕಾಣಿಸಿಕೊಳ್ಳುತ್ತಿದ್ದಾರೆ.

ಇದೀಗ ರಿಯಾ ಚಕ್ರವರ್ತಿ ರಿಯಾಲಿಟಿ ಶೋಗಳಲ್ಲಿ, ಕೆಲ ಸಿನಿಮಾಗಳಲ್ಲಿ ಸಹ ಕಾಣಿಸಿಕೊಳ್ಳುತ್ತಿದ್ದಾರೆ.

5 / 5
Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್