AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರುಷ ಪ್ರಧಾನ ವ್ಯವಸ್ಥೆಯನ್ನು ನಾಶ ಮಾಡಿ: ಸ್ಟೈಲ್ ಆಗಿ ಹೇಳಿದ ಸುಶಾಂತ್ ಮಾಜಿ ಗೆಳತಿ ರಿಯಾ

Rhea Chakraborty: ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಪುರುಷ ಪ್ರಭುತ್ವವನ್ನು ಅಂತ್ಯಗೊಳಿಸಿ ಎಂಬ ಸಂದೇಶವನ್ನು ಸಖತ್ ಸ್ಟೈಲ್ ಆಗಿ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Oct 06, 2023 | 9:04 PM

Share
ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 7
ರಿಯಾ ಕಡು ನೀಲಿ ಬಣ್ಣದ ಬಟ್ಟೆಯನ್ನು ತೊಟ್ಟಿದ್ದು, ಆ ಬಟ್ಟೆಯ ಮೂಲಕ ಸಂದೇಶವೊಂದನ್ನು ಸಹ ಹಂಚಿಕೊಂಡಿದ್ದಾರೆ.

ರಿಯಾ ಕಡು ನೀಲಿ ಬಣ್ಣದ ಬಟ್ಟೆಯನ್ನು ತೊಟ್ಟಿದ್ದು, ಆ ಬಟ್ಟೆಯ ಮೂಲಕ ಸಂದೇಶವೊಂದನ್ನು ಸಹ ಹಂಚಿಕೊಂಡಿದ್ದಾರೆ.

2 / 7
ರಿಯಾ ತೊಟ್ಟಿರುವ ಬಟ್ಟೆಯ ಮೇಲೆ 'ಪುರುಷ ಪ್ರಧಾನ ವ್ಯವಸ್ಥೆಯನ್ನು ನಾಶ ಮಾಡಿ' ಎಂದು ಇಂಗ್ಲೀಷ್​ನಲ್ಲಿ ಬರೆದಿದೆ.

ರಿಯಾ ತೊಟ್ಟಿರುವ ಬಟ್ಟೆಯ ಮೇಲೆ 'ಪುರುಷ ಪ್ರಧಾನ ವ್ಯವಸ್ಥೆಯನ್ನು ನಾಶ ಮಾಡಿ' ಎಂದು ಇಂಗ್ಲೀಷ್​ನಲ್ಲಿ ಬರೆದಿದೆ.

3 / 7
ರಿಯಾ ಚಕ್ರವರ್ತಿ ಹೀಗೆ ಸಂದೇಶಗಳನ್ನು ಮುದ್ರಿಸಿದ ಬಟ್ಟೆಗಳನ್ನು ತೊಟ್ಟು ತನ್ನ ಮನದ ಮಾತನ್ನು ಹಂಚಿಕೊಳ್ಳುತ್ತಿರುತ್ತಾರೆ.

ರಿಯಾ ಚಕ್ರವರ್ತಿ ಹೀಗೆ ಸಂದೇಶಗಳನ್ನು ಮುದ್ರಿಸಿದ ಬಟ್ಟೆಗಳನ್ನು ತೊಟ್ಟು ತನ್ನ ಮನದ ಮಾತನ್ನು ಹಂಚಿಕೊಳ್ಳುತ್ತಿರುತ್ತಾರೆ.

4 / 7
ಸುಶಾಂತ್ ಸಿಂಗ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಮಸ್ಯೆ ಎದುರಿಸಿದ್ದಾಗಲೂ ಇದೇ ರೀತಿಯ ಸಂದೇಶವುಳ್ಳ ಟಿ-ಶರ್ಟ್ ಧರಿಸಿ ಕೋರ್ಟ್​ಗೆ ಹಾಜರಾಗಿದ್ದರು.

ಸುಶಾಂತ್ ಸಿಂಗ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಮಸ್ಯೆ ಎದುರಿಸಿದ್ದಾಗಲೂ ಇದೇ ರೀತಿಯ ಸಂದೇಶವುಳ್ಳ ಟಿ-ಶರ್ಟ್ ಧರಿಸಿ ಕೋರ್ಟ್​ಗೆ ಹಾಜರಾಗಿದ್ದರು.

5 / 7
ರಿಯಾ ಧರಿಸಿದ್ದ ಟಿ-ಶರ್ಟ್ ಮೇಲಿದ್ದ ಸಂದೇಶ ಆ ಸಮಯದಲ್ಲಿ ವೈರಲ್ ಆಗಿತ್ತು, ರಿಯಾರನ್ನು ಬೆಂಬಲಿಸುವ ಹಲವು ನಟಿಯರು, ನಟರು ಅದೇ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ರಿಯಾ ಧರಿಸಿದ್ದ ಟಿ-ಶರ್ಟ್ ಮೇಲಿದ್ದ ಸಂದೇಶ ಆ ಸಮಯದಲ್ಲಿ ವೈರಲ್ ಆಗಿತ್ತು, ರಿಯಾರನ್ನು ಬೆಂಬಲಿಸುವ ಹಲವು ನಟಿಯರು, ನಟರು ಅದೇ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

6 / 7
ಸುಶಾಂತ್ ನೆನಪಿನಿಂದ ಹೊರಬಂದಂತಿರುವ ರಿಯಾ ಚಕ್ರವರ್ತಿ ಈಗ ಕೆಲವು ರಿಯಾಲಿಟಿ ಶೋ, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಸುಶಾಂತ್ ನೆನಪಿನಿಂದ ಹೊರಬಂದಂತಿರುವ ರಿಯಾ ಚಕ್ರವರ್ತಿ ಈಗ ಕೆಲವು ರಿಯಾಲಿಟಿ ಶೋ, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ.

7 / 7
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ