AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರುಷ ಪ್ರಧಾನ ವ್ಯವಸ್ಥೆಯನ್ನು ನಾಶ ಮಾಡಿ: ಸ್ಟೈಲ್ ಆಗಿ ಹೇಳಿದ ಸುಶಾಂತ್ ಮಾಜಿ ಗೆಳತಿ ರಿಯಾ

Rhea Chakraborty: ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಪುರುಷ ಪ್ರಭುತ್ವವನ್ನು ಅಂತ್ಯಗೊಳಿಸಿ ಎಂಬ ಸಂದೇಶವನ್ನು ಸಖತ್ ಸ್ಟೈಲ್ ಆಗಿ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Oct 06, 2023 | 9:04 PM

Share
ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 7
ರಿಯಾ ಕಡು ನೀಲಿ ಬಣ್ಣದ ಬಟ್ಟೆಯನ್ನು ತೊಟ್ಟಿದ್ದು, ಆ ಬಟ್ಟೆಯ ಮೂಲಕ ಸಂದೇಶವೊಂದನ್ನು ಸಹ ಹಂಚಿಕೊಂಡಿದ್ದಾರೆ.

ರಿಯಾ ಕಡು ನೀಲಿ ಬಣ್ಣದ ಬಟ್ಟೆಯನ್ನು ತೊಟ್ಟಿದ್ದು, ಆ ಬಟ್ಟೆಯ ಮೂಲಕ ಸಂದೇಶವೊಂದನ್ನು ಸಹ ಹಂಚಿಕೊಂಡಿದ್ದಾರೆ.

2 / 7
ರಿಯಾ ತೊಟ್ಟಿರುವ ಬಟ್ಟೆಯ ಮೇಲೆ 'ಪುರುಷ ಪ್ರಧಾನ ವ್ಯವಸ್ಥೆಯನ್ನು ನಾಶ ಮಾಡಿ' ಎಂದು ಇಂಗ್ಲೀಷ್​ನಲ್ಲಿ ಬರೆದಿದೆ.

ರಿಯಾ ತೊಟ್ಟಿರುವ ಬಟ್ಟೆಯ ಮೇಲೆ 'ಪುರುಷ ಪ್ರಧಾನ ವ್ಯವಸ್ಥೆಯನ್ನು ನಾಶ ಮಾಡಿ' ಎಂದು ಇಂಗ್ಲೀಷ್​ನಲ್ಲಿ ಬರೆದಿದೆ.

3 / 7
ರಿಯಾ ಚಕ್ರವರ್ತಿ ಹೀಗೆ ಸಂದೇಶಗಳನ್ನು ಮುದ್ರಿಸಿದ ಬಟ್ಟೆಗಳನ್ನು ತೊಟ್ಟು ತನ್ನ ಮನದ ಮಾತನ್ನು ಹಂಚಿಕೊಳ್ಳುತ್ತಿರುತ್ತಾರೆ.

ರಿಯಾ ಚಕ್ರವರ್ತಿ ಹೀಗೆ ಸಂದೇಶಗಳನ್ನು ಮುದ್ರಿಸಿದ ಬಟ್ಟೆಗಳನ್ನು ತೊಟ್ಟು ತನ್ನ ಮನದ ಮಾತನ್ನು ಹಂಚಿಕೊಳ್ಳುತ್ತಿರುತ್ತಾರೆ.

4 / 7
ಸುಶಾಂತ್ ಸಿಂಗ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಮಸ್ಯೆ ಎದುರಿಸಿದ್ದಾಗಲೂ ಇದೇ ರೀತಿಯ ಸಂದೇಶವುಳ್ಳ ಟಿ-ಶರ್ಟ್ ಧರಿಸಿ ಕೋರ್ಟ್​ಗೆ ಹಾಜರಾಗಿದ್ದರು.

ಸುಶಾಂತ್ ಸಿಂಗ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಮಸ್ಯೆ ಎದುರಿಸಿದ್ದಾಗಲೂ ಇದೇ ರೀತಿಯ ಸಂದೇಶವುಳ್ಳ ಟಿ-ಶರ್ಟ್ ಧರಿಸಿ ಕೋರ್ಟ್​ಗೆ ಹಾಜರಾಗಿದ್ದರು.

5 / 7
ರಿಯಾ ಧರಿಸಿದ್ದ ಟಿ-ಶರ್ಟ್ ಮೇಲಿದ್ದ ಸಂದೇಶ ಆ ಸಮಯದಲ್ಲಿ ವೈರಲ್ ಆಗಿತ್ತು, ರಿಯಾರನ್ನು ಬೆಂಬಲಿಸುವ ಹಲವು ನಟಿಯರು, ನಟರು ಅದೇ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ರಿಯಾ ಧರಿಸಿದ್ದ ಟಿ-ಶರ್ಟ್ ಮೇಲಿದ್ದ ಸಂದೇಶ ಆ ಸಮಯದಲ್ಲಿ ವೈರಲ್ ಆಗಿತ್ತು, ರಿಯಾರನ್ನು ಬೆಂಬಲಿಸುವ ಹಲವು ನಟಿಯರು, ನಟರು ಅದೇ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

6 / 7
ಸುಶಾಂತ್ ನೆನಪಿನಿಂದ ಹೊರಬಂದಂತಿರುವ ರಿಯಾ ಚಕ್ರವರ್ತಿ ಈಗ ಕೆಲವು ರಿಯಾಲಿಟಿ ಶೋ, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಸುಶಾಂತ್ ನೆನಪಿನಿಂದ ಹೊರಬಂದಂತಿರುವ ರಿಯಾ ಚಕ್ರವರ್ತಿ ಈಗ ಕೆಲವು ರಿಯಾಲಿಟಿ ಶೋ, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ.

7 / 7
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್