AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರುಷ ಪ್ರಧಾನ ವ್ಯವಸ್ಥೆಯನ್ನು ನಾಶ ಮಾಡಿ: ಸ್ಟೈಲ್ ಆಗಿ ಹೇಳಿದ ಸುಶಾಂತ್ ಮಾಜಿ ಗೆಳತಿ ರಿಯಾ

Rhea Chakraborty: ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಪುರುಷ ಪ್ರಭುತ್ವವನ್ನು ಅಂತ್ಯಗೊಳಿಸಿ ಎಂಬ ಸಂದೇಶವನ್ನು ಸಖತ್ ಸ್ಟೈಲ್ ಆಗಿ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Oct 06, 2023 | 9:04 PM

Share
ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 7
ರಿಯಾ ಕಡು ನೀಲಿ ಬಣ್ಣದ ಬಟ್ಟೆಯನ್ನು ತೊಟ್ಟಿದ್ದು, ಆ ಬಟ್ಟೆಯ ಮೂಲಕ ಸಂದೇಶವೊಂದನ್ನು ಸಹ ಹಂಚಿಕೊಂಡಿದ್ದಾರೆ.

ರಿಯಾ ಕಡು ನೀಲಿ ಬಣ್ಣದ ಬಟ್ಟೆಯನ್ನು ತೊಟ್ಟಿದ್ದು, ಆ ಬಟ್ಟೆಯ ಮೂಲಕ ಸಂದೇಶವೊಂದನ್ನು ಸಹ ಹಂಚಿಕೊಂಡಿದ್ದಾರೆ.

2 / 7
ರಿಯಾ ತೊಟ್ಟಿರುವ ಬಟ್ಟೆಯ ಮೇಲೆ 'ಪುರುಷ ಪ್ರಧಾನ ವ್ಯವಸ್ಥೆಯನ್ನು ನಾಶ ಮಾಡಿ' ಎಂದು ಇಂಗ್ಲೀಷ್​ನಲ್ಲಿ ಬರೆದಿದೆ.

ರಿಯಾ ತೊಟ್ಟಿರುವ ಬಟ್ಟೆಯ ಮೇಲೆ 'ಪುರುಷ ಪ್ರಧಾನ ವ್ಯವಸ್ಥೆಯನ್ನು ನಾಶ ಮಾಡಿ' ಎಂದು ಇಂಗ್ಲೀಷ್​ನಲ್ಲಿ ಬರೆದಿದೆ.

3 / 7
ರಿಯಾ ಚಕ್ರವರ್ತಿ ಹೀಗೆ ಸಂದೇಶಗಳನ್ನು ಮುದ್ರಿಸಿದ ಬಟ್ಟೆಗಳನ್ನು ತೊಟ್ಟು ತನ್ನ ಮನದ ಮಾತನ್ನು ಹಂಚಿಕೊಳ್ಳುತ್ತಿರುತ್ತಾರೆ.

ರಿಯಾ ಚಕ್ರವರ್ತಿ ಹೀಗೆ ಸಂದೇಶಗಳನ್ನು ಮುದ್ರಿಸಿದ ಬಟ್ಟೆಗಳನ್ನು ತೊಟ್ಟು ತನ್ನ ಮನದ ಮಾತನ್ನು ಹಂಚಿಕೊಳ್ಳುತ್ತಿರುತ್ತಾರೆ.

4 / 7
ಸುಶಾಂತ್ ಸಿಂಗ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಮಸ್ಯೆ ಎದುರಿಸಿದ್ದಾಗಲೂ ಇದೇ ರೀತಿಯ ಸಂದೇಶವುಳ್ಳ ಟಿ-ಶರ್ಟ್ ಧರಿಸಿ ಕೋರ್ಟ್​ಗೆ ಹಾಜರಾಗಿದ್ದರು.

ಸುಶಾಂತ್ ಸಿಂಗ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಮಸ್ಯೆ ಎದುರಿಸಿದ್ದಾಗಲೂ ಇದೇ ರೀತಿಯ ಸಂದೇಶವುಳ್ಳ ಟಿ-ಶರ್ಟ್ ಧರಿಸಿ ಕೋರ್ಟ್​ಗೆ ಹಾಜರಾಗಿದ್ದರು.

5 / 7
ರಿಯಾ ಧರಿಸಿದ್ದ ಟಿ-ಶರ್ಟ್ ಮೇಲಿದ್ದ ಸಂದೇಶ ಆ ಸಮಯದಲ್ಲಿ ವೈರಲ್ ಆಗಿತ್ತು, ರಿಯಾರನ್ನು ಬೆಂಬಲಿಸುವ ಹಲವು ನಟಿಯರು, ನಟರು ಅದೇ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ರಿಯಾ ಧರಿಸಿದ್ದ ಟಿ-ಶರ್ಟ್ ಮೇಲಿದ್ದ ಸಂದೇಶ ಆ ಸಮಯದಲ್ಲಿ ವೈರಲ್ ಆಗಿತ್ತು, ರಿಯಾರನ್ನು ಬೆಂಬಲಿಸುವ ಹಲವು ನಟಿಯರು, ನಟರು ಅದೇ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

6 / 7
ಸುಶಾಂತ್ ನೆನಪಿನಿಂದ ಹೊರಬಂದಂತಿರುವ ರಿಯಾ ಚಕ್ರವರ್ತಿ ಈಗ ಕೆಲವು ರಿಯಾಲಿಟಿ ಶೋ, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಸುಶಾಂತ್ ನೆನಪಿನಿಂದ ಹೊರಬಂದಂತಿರುವ ರಿಯಾ ಚಕ್ರವರ್ತಿ ಈಗ ಕೆಲವು ರಿಯಾಲಿಟಿ ಶೋ, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ.

7 / 7
Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ