AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರುಷ ಪ್ರಧಾನ ವ್ಯವಸ್ಥೆಯನ್ನು ನಾಶ ಮಾಡಿ: ಸ್ಟೈಲ್ ಆಗಿ ಹೇಳಿದ ಸುಶಾಂತ್ ಮಾಜಿ ಗೆಳತಿ ರಿಯಾ

Rhea Chakraborty: ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಪುರುಷ ಪ್ರಭುತ್ವವನ್ನು ಅಂತ್ಯಗೊಳಿಸಿ ಎಂಬ ಸಂದೇಶವನ್ನು ಸಖತ್ ಸ್ಟೈಲ್ ಆಗಿ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Oct 06, 2023 | 9:04 PM

ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 7
ರಿಯಾ ಕಡು ನೀಲಿ ಬಣ್ಣದ ಬಟ್ಟೆಯನ್ನು ತೊಟ್ಟಿದ್ದು, ಆ ಬಟ್ಟೆಯ ಮೂಲಕ ಸಂದೇಶವೊಂದನ್ನು ಸಹ ಹಂಚಿಕೊಂಡಿದ್ದಾರೆ.

ರಿಯಾ ಕಡು ನೀಲಿ ಬಣ್ಣದ ಬಟ್ಟೆಯನ್ನು ತೊಟ್ಟಿದ್ದು, ಆ ಬಟ್ಟೆಯ ಮೂಲಕ ಸಂದೇಶವೊಂದನ್ನು ಸಹ ಹಂಚಿಕೊಂಡಿದ್ದಾರೆ.

2 / 7
ರಿಯಾ ತೊಟ್ಟಿರುವ ಬಟ್ಟೆಯ ಮೇಲೆ 'ಪುರುಷ ಪ್ರಧಾನ ವ್ಯವಸ್ಥೆಯನ್ನು ನಾಶ ಮಾಡಿ' ಎಂದು ಇಂಗ್ಲೀಷ್​ನಲ್ಲಿ ಬರೆದಿದೆ.

ರಿಯಾ ತೊಟ್ಟಿರುವ ಬಟ್ಟೆಯ ಮೇಲೆ 'ಪುರುಷ ಪ್ರಧಾನ ವ್ಯವಸ್ಥೆಯನ್ನು ನಾಶ ಮಾಡಿ' ಎಂದು ಇಂಗ್ಲೀಷ್​ನಲ್ಲಿ ಬರೆದಿದೆ.

3 / 7
ರಿಯಾ ಚಕ್ರವರ್ತಿ ಹೀಗೆ ಸಂದೇಶಗಳನ್ನು ಮುದ್ರಿಸಿದ ಬಟ್ಟೆಗಳನ್ನು ತೊಟ್ಟು ತನ್ನ ಮನದ ಮಾತನ್ನು ಹಂಚಿಕೊಳ್ಳುತ್ತಿರುತ್ತಾರೆ.

ರಿಯಾ ಚಕ್ರವರ್ತಿ ಹೀಗೆ ಸಂದೇಶಗಳನ್ನು ಮುದ್ರಿಸಿದ ಬಟ್ಟೆಗಳನ್ನು ತೊಟ್ಟು ತನ್ನ ಮನದ ಮಾತನ್ನು ಹಂಚಿಕೊಳ್ಳುತ್ತಿರುತ್ತಾರೆ.

4 / 7
ಸುಶಾಂತ್ ಸಿಂಗ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಮಸ್ಯೆ ಎದುರಿಸಿದ್ದಾಗಲೂ ಇದೇ ರೀತಿಯ ಸಂದೇಶವುಳ್ಳ ಟಿ-ಶರ್ಟ್ ಧರಿಸಿ ಕೋರ್ಟ್​ಗೆ ಹಾಜರಾಗಿದ್ದರು.

ಸುಶಾಂತ್ ಸಿಂಗ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಮಸ್ಯೆ ಎದುರಿಸಿದ್ದಾಗಲೂ ಇದೇ ರೀತಿಯ ಸಂದೇಶವುಳ್ಳ ಟಿ-ಶರ್ಟ್ ಧರಿಸಿ ಕೋರ್ಟ್​ಗೆ ಹಾಜರಾಗಿದ್ದರು.

5 / 7
ರಿಯಾ ಧರಿಸಿದ್ದ ಟಿ-ಶರ್ಟ್ ಮೇಲಿದ್ದ ಸಂದೇಶ ಆ ಸಮಯದಲ್ಲಿ ವೈರಲ್ ಆಗಿತ್ತು, ರಿಯಾರನ್ನು ಬೆಂಬಲಿಸುವ ಹಲವು ನಟಿಯರು, ನಟರು ಅದೇ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ರಿಯಾ ಧರಿಸಿದ್ದ ಟಿ-ಶರ್ಟ್ ಮೇಲಿದ್ದ ಸಂದೇಶ ಆ ಸಮಯದಲ್ಲಿ ವೈರಲ್ ಆಗಿತ್ತು, ರಿಯಾರನ್ನು ಬೆಂಬಲಿಸುವ ಹಲವು ನಟಿಯರು, ನಟರು ಅದೇ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

6 / 7
ಸುಶಾಂತ್ ನೆನಪಿನಿಂದ ಹೊರಬಂದಂತಿರುವ ರಿಯಾ ಚಕ್ರವರ್ತಿ ಈಗ ಕೆಲವು ರಿಯಾಲಿಟಿ ಶೋ, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಸುಶಾಂತ್ ನೆನಪಿನಿಂದ ಹೊರಬಂದಂತಿರುವ ರಿಯಾ ಚಕ್ರವರ್ತಿ ಈಗ ಕೆಲವು ರಿಯಾಲಿಟಿ ಶೋ, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ.

7 / 7
Follow us
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?