AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರುಷ ಪ್ರಧಾನ ವ್ಯವಸ್ಥೆಯನ್ನು ನಾಶ ಮಾಡಿ: ಸ್ಟೈಲ್ ಆಗಿ ಹೇಳಿದ ಸುಶಾಂತ್ ಮಾಜಿ ಗೆಳತಿ ರಿಯಾ

Rhea Chakraborty: ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಪುರುಷ ಪ್ರಭುತ್ವವನ್ನು ಅಂತ್ಯಗೊಳಿಸಿ ಎಂಬ ಸಂದೇಶವನ್ನು ಸಖತ್ ಸ್ಟೈಲ್ ಆಗಿ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Oct 06, 2023 | 9:04 PM

Share
ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 7
ರಿಯಾ ಕಡು ನೀಲಿ ಬಣ್ಣದ ಬಟ್ಟೆಯನ್ನು ತೊಟ್ಟಿದ್ದು, ಆ ಬಟ್ಟೆಯ ಮೂಲಕ ಸಂದೇಶವೊಂದನ್ನು ಸಹ ಹಂಚಿಕೊಂಡಿದ್ದಾರೆ.

ರಿಯಾ ಕಡು ನೀಲಿ ಬಣ್ಣದ ಬಟ್ಟೆಯನ್ನು ತೊಟ್ಟಿದ್ದು, ಆ ಬಟ್ಟೆಯ ಮೂಲಕ ಸಂದೇಶವೊಂದನ್ನು ಸಹ ಹಂಚಿಕೊಂಡಿದ್ದಾರೆ.

2 / 7
ರಿಯಾ ತೊಟ್ಟಿರುವ ಬಟ್ಟೆಯ ಮೇಲೆ 'ಪುರುಷ ಪ್ರಧಾನ ವ್ಯವಸ್ಥೆಯನ್ನು ನಾಶ ಮಾಡಿ' ಎಂದು ಇಂಗ್ಲೀಷ್​ನಲ್ಲಿ ಬರೆದಿದೆ.

ರಿಯಾ ತೊಟ್ಟಿರುವ ಬಟ್ಟೆಯ ಮೇಲೆ 'ಪುರುಷ ಪ್ರಧಾನ ವ್ಯವಸ್ಥೆಯನ್ನು ನಾಶ ಮಾಡಿ' ಎಂದು ಇಂಗ್ಲೀಷ್​ನಲ್ಲಿ ಬರೆದಿದೆ.

3 / 7
ರಿಯಾ ಚಕ್ರವರ್ತಿ ಹೀಗೆ ಸಂದೇಶಗಳನ್ನು ಮುದ್ರಿಸಿದ ಬಟ್ಟೆಗಳನ್ನು ತೊಟ್ಟು ತನ್ನ ಮನದ ಮಾತನ್ನು ಹಂಚಿಕೊಳ್ಳುತ್ತಿರುತ್ತಾರೆ.

ರಿಯಾ ಚಕ್ರವರ್ತಿ ಹೀಗೆ ಸಂದೇಶಗಳನ್ನು ಮುದ್ರಿಸಿದ ಬಟ್ಟೆಗಳನ್ನು ತೊಟ್ಟು ತನ್ನ ಮನದ ಮಾತನ್ನು ಹಂಚಿಕೊಳ್ಳುತ್ತಿರುತ್ತಾರೆ.

4 / 7
ಸುಶಾಂತ್ ಸಿಂಗ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಮಸ್ಯೆ ಎದುರಿಸಿದ್ದಾಗಲೂ ಇದೇ ರೀತಿಯ ಸಂದೇಶವುಳ್ಳ ಟಿ-ಶರ್ಟ್ ಧರಿಸಿ ಕೋರ್ಟ್​ಗೆ ಹಾಜರಾಗಿದ್ದರು.

ಸುಶಾಂತ್ ಸಿಂಗ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಮಸ್ಯೆ ಎದುರಿಸಿದ್ದಾಗಲೂ ಇದೇ ರೀತಿಯ ಸಂದೇಶವುಳ್ಳ ಟಿ-ಶರ್ಟ್ ಧರಿಸಿ ಕೋರ್ಟ್​ಗೆ ಹಾಜರಾಗಿದ್ದರು.

5 / 7
ರಿಯಾ ಧರಿಸಿದ್ದ ಟಿ-ಶರ್ಟ್ ಮೇಲಿದ್ದ ಸಂದೇಶ ಆ ಸಮಯದಲ್ಲಿ ವೈರಲ್ ಆಗಿತ್ತು, ರಿಯಾರನ್ನು ಬೆಂಬಲಿಸುವ ಹಲವು ನಟಿಯರು, ನಟರು ಅದೇ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ರಿಯಾ ಧರಿಸಿದ್ದ ಟಿ-ಶರ್ಟ್ ಮೇಲಿದ್ದ ಸಂದೇಶ ಆ ಸಮಯದಲ್ಲಿ ವೈರಲ್ ಆಗಿತ್ತು, ರಿಯಾರನ್ನು ಬೆಂಬಲಿಸುವ ಹಲವು ನಟಿಯರು, ನಟರು ಅದೇ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

6 / 7
ಸುಶಾಂತ್ ನೆನಪಿನಿಂದ ಹೊರಬಂದಂತಿರುವ ರಿಯಾ ಚಕ್ರವರ್ತಿ ಈಗ ಕೆಲವು ರಿಯಾಲಿಟಿ ಶೋ, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಸುಶಾಂತ್ ನೆನಪಿನಿಂದ ಹೊರಬಂದಂತಿರುವ ರಿಯಾ ಚಕ್ರವರ್ತಿ ಈಗ ಕೆಲವು ರಿಯಾಲಿಟಿ ಶೋ, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ.

7 / 7
Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು