AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರುಷ ಪ್ರಧಾನ ವ್ಯವಸ್ಥೆಯನ್ನು ನಾಶ ಮಾಡಿ: ಸ್ಟೈಲ್ ಆಗಿ ಹೇಳಿದ ಸುಶಾಂತ್ ಮಾಜಿ ಗೆಳತಿ ರಿಯಾ

Rhea Chakraborty: ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಪುರುಷ ಪ್ರಭುತ್ವವನ್ನು ಅಂತ್ಯಗೊಳಿಸಿ ಎಂಬ ಸಂದೇಶವನ್ನು ಸಖತ್ ಸ್ಟೈಲ್ ಆಗಿ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Oct 06, 2023 | 9:04 PM

Share
ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ದಿವಂಗತ ನಟ ಸುಶಾಂತ್ ಸಿಂಗ್ ಮಾಜಿ ಗೆಳತಿ ರಿಯಾ ಚಕ್ರವರ್ತಿ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 7
ರಿಯಾ ಕಡು ನೀಲಿ ಬಣ್ಣದ ಬಟ್ಟೆಯನ್ನು ತೊಟ್ಟಿದ್ದು, ಆ ಬಟ್ಟೆಯ ಮೂಲಕ ಸಂದೇಶವೊಂದನ್ನು ಸಹ ಹಂಚಿಕೊಂಡಿದ್ದಾರೆ.

ರಿಯಾ ಕಡು ನೀಲಿ ಬಣ್ಣದ ಬಟ್ಟೆಯನ್ನು ತೊಟ್ಟಿದ್ದು, ಆ ಬಟ್ಟೆಯ ಮೂಲಕ ಸಂದೇಶವೊಂದನ್ನು ಸಹ ಹಂಚಿಕೊಂಡಿದ್ದಾರೆ.

2 / 7
ರಿಯಾ ತೊಟ್ಟಿರುವ ಬಟ್ಟೆಯ ಮೇಲೆ 'ಪುರುಷ ಪ್ರಧಾನ ವ್ಯವಸ್ಥೆಯನ್ನು ನಾಶ ಮಾಡಿ' ಎಂದು ಇಂಗ್ಲೀಷ್​ನಲ್ಲಿ ಬರೆದಿದೆ.

ರಿಯಾ ತೊಟ್ಟಿರುವ ಬಟ್ಟೆಯ ಮೇಲೆ 'ಪುರುಷ ಪ್ರಧಾನ ವ್ಯವಸ್ಥೆಯನ್ನು ನಾಶ ಮಾಡಿ' ಎಂದು ಇಂಗ್ಲೀಷ್​ನಲ್ಲಿ ಬರೆದಿದೆ.

3 / 7
ರಿಯಾ ಚಕ್ರವರ್ತಿ ಹೀಗೆ ಸಂದೇಶಗಳನ್ನು ಮುದ್ರಿಸಿದ ಬಟ್ಟೆಗಳನ್ನು ತೊಟ್ಟು ತನ್ನ ಮನದ ಮಾತನ್ನು ಹಂಚಿಕೊಳ್ಳುತ್ತಿರುತ್ತಾರೆ.

ರಿಯಾ ಚಕ್ರವರ್ತಿ ಹೀಗೆ ಸಂದೇಶಗಳನ್ನು ಮುದ್ರಿಸಿದ ಬಟ್ಟೆಗಳನ್ನು ತೊಟ್ಟು ತನ್ನ ಮನದ ಮಾತನ್ನು ಹಂಚಿಕೊಳ್ಳುತ್ತಿರುತ್ತಾರೆ.

4 / 7
ಸುಶಾಂತ್ ಸಿಂಗ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಮಸ್ಯೆ ಎದುರಿಸಿದ್ದಾಗಲೂ ಇದೇ ರೀತಿಯ ಸಂದೇಶವುಳ್ಳ ಟಿ-ಶರ್ಟ್ ಧರಿಸಿ ಕೋರ್ಟ್​ಗೆ ಹಾಜರಾಗಿದ್ದರು.

ಸುಶಾಂತ್ ಸಿಂಗ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಮಸ್ಯೆ ಎದುರಿಸಿದ್ದಾಗಲೂ ಇದೇ ರೀತಿಯ ಸಂದೇಶವುಳ್ಳ ಟಿ-ಶರ್ಟ್ ಧರಿಸಿ ಕೋರ್ಟ್​ಗೆ ಹಾಜರಾಗಿದ್ದರು.

5 / 7
ರಿಯಾ ಧರಿಸಿದ್ದ ಟಿ-ಶರ್ಟ್ ಮೇಲಿದ್ದ ಸಂದೇಶ ಆ ಸಮಯದಲ್ಲಿ ವೈರಲ್ ಆಗಿತ್ತು, ರಿಯಾರನ್ನು ಬೆಂಬಲಿಸುವ ಹಲವು ನಟಿಯರು, ನಟರು ಅದೇ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ರಿಯಾ ಧರಿಸಿದ್ದ ಟಿ-ಶರ್ಟ್ ಮೇಲಿದ್ದ ಸಂದೇಶ ಆ ಸಮಯದಲ್ಲಿ ವೈರಲ್ ಆಗಿತ್ತು, ರಿಯಾರನ್ನು ಬೆಂಬಲಿಸುವ ಹಲವು ನಟಿಯರು, ನಟರು ಅದೇ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

6 / 7
ಸುಶಾಂತ್ ನೆನಪಿನಿಂದ ಹೊರಬಂದಂತಿರುವ ರಿಯಾ ಚಕ್ರವರ್ತಿ ಈಗ ಕೆಲವು ರಿಯಾಲಿಟಿ ಶೋ, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಸುಶಾಂತ್ ನೆನಪಿನಿಂದ ಹೊರಬಂದಂತಿರುವ ರಿಯಾ ಚಕ್ರವರ್ತಿ ಈಗ ಕೆಲವು ರಿಯಾಲಿಟಿ ಶೋ, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!