AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ನೈಸರ್ಗಿಕವಾಗಿ ತಲೆಹೊಟ್ಟು ಸಮಸ್ಯೆ ತೊಡೆದುಹಾಕಲು ಈ ಸಿಂಪಲ್​ ಟಿಪ್ಸ್​​ ಫಾಲೋ ಮಾಡಿ

ನಿಮ್ಮ ಕೂದಲಿನ ಚರ್ಮವನ್ನು ತೇವಾಂಶ ಕಳೆದುಕೊಳ್ಳದಂತೆ ಆರೋಗ್ಯವಾಗಿಡಲು ಈ ಸಿಂಪಲ್ ಟಿಪ್ಸ್​​ ಫಾಲೋ ಮಾಡಿ.

ಅಕ್ಷತಾ ವರ್ಕಾಡಿ
|

Updated on: Apr 06, 2023 | 7:00 AM

Share
ತಲೆಹೊಟ್ಟು ಸಾಮಾನ್ಯವಾಗಿ ನೆತ್ತಿಯ ತುರಿಕೆಗೆ ಕಾರಣವಾಗುತ್ತದೆ. ಇದಕ್ಕೆ ಪಮುಖ ಕಾರಣ ಒಣ ಚರ್ಮದ ಮತ್ತು  ಒತ್ತಡ. ಆದ್ದರಿಂದ ನಿಮ್ಮ ಕೂದಲಿನ ಚರ್ಮವನ್ನು ತೇವಾಂಶ ಕಳೆದುಕೊಳ್ಳದಂತೆ ಆರೋಗ್ಯವಾಗಿಡಲು ಈ ಸಿಂಪಲ್ ಟಿಪ್ಸ್​​ ಫಾಲೋ ಮಾಡಿ.

ತಲೆಹೊಟ್ಟು ಸಾಮಾನ್ಯವಾಗಿ ನೆತ್ತಿಯ ತುರಿಕೆಗೆ ಕಾರಣವಾಗುತ್ತದೆ. ಇದಕ್ಕೆ ಪಮುಖ ಕಾರಣ ಒಣ ಚರ್ಮದ ಮತ್ತು ಒತ್ತಡ. ಆದ್ದರಿಂದ ನಿಮ್ಮ ಕೂದಲಿನ ಚರ್ಮವನ್ನು ತೇವಾಂಶ ಕಳೆದುಕೊಳ್ಳದಂತೆ ಆರೋಗ್ಯವಾಗಿಡಲು ಈ ಸಿಂಪಲ್ ಟಿಪ್ಸ್​​ ಫಾಲೋ ಮಾಡಿ.

1 / 7
ತೆಂಗಿನ ಎಣ್ಣೆ ಮತ್ತು ನಿಂಬೆ: ತೆಂಗಿನಕಾಯಿ ಕೂದಲಿಗೆ ಪೋಷಣೆ ನೀಡಿದರೆ, ತಲೆಹೊಟ್ಟು ಕಡಿಮೆ ಮಾಡಲು ನಿಂಬೆಹಣ್ಣನ್ನು ಬಳಸುತ್ತಾರೆ. 2 ಚಮಚ ತೆಂಗಿನ ಎಣ್ಣೆಯನ್ನು ಬಿಸಿ ಮಾಡಿ ಮತ್ತು ನಿಂಬೆ ರಸದೊಂದಿಗೆ ಮಿಶ್ರಣ ಮಾಡಿ. ಮಿಶ್ರಣವನ್ನು ನೆತ್ತಿಗೆ ಹಚ್ಚಿ 15 ರಿಂದ 20 ನಿಮಿಷಗಳ ಕಾಲ ಹಾಗೆಯೇ ಬಿಟ್ಟು ನಂತರ ತೊಳೆಯಿರಿ.

ತೆಂಗಿನ ಎಣ್ಣೆ ಮತ್ತು ನಿಂಬೆ: ತೆಂಗಿನಕಾಯಿ ಕೂದಲಿಗೆ ಪೋಷಣೆ ನೀಡಿದರೆ, ತಲೆಹೊಟ್ಟು ಕಡಿಮೆ ಮಾಡಲು ನಿಂಬೆಹಣ್ಣನ್ನು ಬಳಸುತ್ತಾರೆ. 2 ಚಮಚ ತೆಂಗಿನ ಎಣ್ಣೆಯನ್ನು ಬಿಸಿ ಮಾಡಿ ಮತ್ತು ನಿಂಬೆ ರಸದೊಂದಿಗೆ ಮಿಶ್ರಣ ಮಾಡಿ. ಮಿಶ್ರಣವನ್ನು ನೆತ್ತಿಗೆ ಹಚ್ಚಿ 15 ರಿಂದ 20 ನಿಮಿಷಗಳ ಕಾಲ ಹಾಗೆಯೇ ಬಿಟ್ಟು ನಂತರ ತೊಳೆಯಿರಿ.

2 / 7
ಮೆಂತ್ಯ ಬೀಜ ಮಾಸ್ಕ್: ಮೆಂತ್ಯ ಬೀಜಗಳು ತಲೆಹೊಟ್ಟು ಸಮಸ್ಯೆಗೆ ಒಂದು ಉತ್ತಮ ಔಷಧಿಯಾಗಿದೆ. ಒಂದು ಹಿಡಿ ಮೆಂತ್ಯ ಬೀಜಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಡಿ. ಮರುದಿನ, ಪೇಸ್ಟ್ ಮಾಡಲು ಈ ಬೀಜಗಳನ್ನು ಮ್ಯಾಶ್ ಮಾಡಿ ಅಥವಾ ಪುಡಿಮಾಡಿ. ಪೇಸ್ಟ್ ಗೆ ಸ್ವಲ್ಪ ನಿಂಬೆ ರಸ ಸೇರಿಸಿ ತಲೆಗೆ ಹಚ್ಚಿಕೊಳ್ಳಿ. ತಂಪಾದ ನೀರಿನಿಂದ ಅದನ್ನು ತೊಳೆಯುವ ಮೊದಲು ಅರ್ಧ ಘಂಟೆಯವರೆಗೆ ಹಾಗೆಯೇ ಬಿಡಿ.

ಮೆಂತ್ಯ ಬೀಜ ಮಾಸ್ಕ್: ಮೆಂತ್ಯ ಬೀಜಗಳು ತಲೆಹೊಟ್ಟು ಸಮಸ್ಯೆಗೆ ಒಂದು ಉತ್ತಮ ಔಷಧಿಯಾಗಿದೆ. ಒಂದು ಹಿಡಿ ಮೆಂತ್ಯ ಬೀಜಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಡಿ. ಮರುದಿನ, ಪೇಸ್ಟ್ ಮಾಡಲು ಈ ಬೀಜಗಳನ್ನು ಮ್ಯಾಶ್ ಮಾಡಿ ಅಥವಾ ಪುಡಿಮಾಡಿ. ಪೇಸ್ಟ್ ಗೆ ಸ್ವಲ್ಪ ನಿಂಬೆ ರಸ ಸೇರಿಸಿ ತಲೆಗೆ ಹಚ್ಚಿಕೊಳ್ಳಿ. ತಂಪಾದ ನೀರಿನಿಂದ ಅದನ್ನು ತೊಳೆಯುವ ಮೊದಲು ಅರ್ಧ ಘಂಟೆಯವರೆಗೆ ಹಾಗೆಯೇ ಬಿಡಿ.

3 / 7
ತುಳಸಿ ಎಲೆಗಳು ಮತ್ತು ನೆಲ್ಲಿಕಾಯಿ: ತುಳಸಿ ಎಲೆಗಳು ಮತ್ತು ನೆಲ್ಲಿಕಾಯಿ ನೈಸರ್ಗಿಕವಾಗಿ ಕೂದಲನ್ನು ಆರೋಗ್ಯಕರವಾಗಿಸಲು ಸಹಾಯಕವಾಗಿದೆ. ಕೆಲವು ತುಳಸಿ ಎಲೆಗಳನ್ನು ರುಬ್ಬಿಕೊಳ್ಳಿ ಮತ್ತು ಅದಕ್ಕೆ ನೆಲ್ಲಿಕಾಯಿ ಪುಡಿ ಮತ್ತು ನೀರನ್ನು ಸೇರಿಸಿ ದಪ್ಪ ಪೇಸ್ಟ್ ಮಾಡಿ. ಪೇಸ್ಟ್ ಅನ್ನು ನಿಮ್ಮ ನೆತ್ತಿಗೆ ಅನ್ವಯಿಸಿ ಮತ್ತು 30 ನಿಮಿಷಗಳ ಕಾಲ ಹಾಗೆಯೇ ಬಿಡಿ.

ತುಳಸಿ ಎಲೆಗಳು ಮತ್ತು ನೆಲ್ಲಿಕಾಯಿ: ತುಳಸಿ ಎಲೆಗಳು ಮತ್ತು ನೆಲ್ಲಿಕಾಯಿ ನೈಸರ್ಗಿಕವಾಗಿ ಕೂದಲನ್ನು ಆರೋಗ್ಯಕರವಾಗಿಸಲು ಸಹಾಯಕವಾಗಿದೆ. ಕೆಲವು ತುಳಸಿ ಎಲೆಗಳನ್ನು ರುಬ್ಬಿಕೊಳ್ಳಿ ಮತ್ತು ಅದಕ್ಕೆ ನೆಲ್ಲಿಕಾಯಿ ಪುಡಿ ಮತ್ತು ನೀರನ್ನು ಸೇರಿಸಿ ದಪ್ಪ ಪೇಸ್ಟ್ ಮಾಡಿ. ಪೇಸ್ಟ್ ಅನ್ನು ನಿಮ್ಮ ನೆತ್ತಿಗೆ ಅನ್ವಯಿಸಿ ಮತ್ತು 30 ನಿಮಿಷಗಳ ಕಾಲ ಹಾಗೆಯೇ ಬಿಡಿ.

4 / 7
ಬೆಳ್ಳುಳ್ಳಿ ಮತ್ತು ಜೇನುತುಪ್ಪ: ಆಂಟಿಫಂಗಲ್ ಗುಣಲಕ್ಷಣಗಳಿಂದಾಗಿ, ಬೆಳ್ಳುಳ್ಳಿ ತಲೆಹೊಟ್ಟು ಉಂಟುಮಾಡುವ ಸೂಕ್ಷ್ಮಜೀವಿಗಳನ್ನು ತೊಡೆದುಹಾಕುವಲ್ಲಿ ಸಹಾಯಕವಾಗಿದೆ. ಬೆಳ್ಳುಳ್ಳಿ ಮತ್ತು ಜೇನುತುಪ್ಪವನ್ನು ನಯವಾಗಿ ಮಿಶ್ರಣ ಮಾಡಿ. ನೆತ್ತಿಯ ಮೇಲೆ ಹಚ್ಚಿ ಮತ್ತು 15 ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರ ತಂಪಾದ ನೀರಿನಿಂದ ನಿಮ್ಮ ಕೂದಲನ್ನು ತೊಳೆಯಿರಿ.

ಬೆಳ್ಳುಳ್ಳಿ ಮತ್ತು ಜೇನುತುಪ್ಪ: ಆಂಟಿಫಂಗಲ್ ಗುಣಲಕ್ಷಣಗಳಿಂದಾಗಿ, ಬೆಳ್ಳುಳ್ಳಿ ತಲೆಹೊಟ್ಟು ಉಂಟುಮಾಡುವ ಸೂಕ್ಷ್ಮಜೀವಿಗಳನ್ನು ತೊಡೆದುಹಾಕುವಲ್ಲಿ ಸಹಾಯಕವಾಗಿದೆ. ಬೆಳ್ಳುಳ್ಳಿ ಮತ್ತು ಜೇನುತುಪ್ಪವನ್ನು ನಯವಾಗಿ ಮಿಶ್ರಣ ಮಾಡಿ. ನೆತ್ತಿಯ ಮೇಲೆ ಹಚ್ಚಿ ಮತ್ತು 15 ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರ ತಂಪಾದ ನೀರಿನಿಂದ ನಿಮ್ಮ ಕೂದಲನ್ನು ತೊಳೆಯಿರಿ.

5 / 7
ಕಿತ್ತಳೆ ಸಿಪ್ಪೆಯ ಮಾಸ್ಕ್: ಕಿತ್ತಳೆ ಸಿಪ್ಪೆಯಲ್ಲಿರುವ ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ವಿಟಮಿನ್ ಅಂಶವು ಕೂದಲಿನ ಆರೈಕೆಗೆ ಮುಖ್ಯವಾಗಿದೆ ಮತ್ತು ತಲೆಹೊಟ್ಟು ಕಡಿಮೆ ಮಾಡುವಾಗ ಕೂದಲನ್ನು ಪೋಷಿಸುತ್ತದೆ. ಸಿಪ್ಪೆಯನ್ನು ಪುಡಿಮಾಡಿ ಮತ್ತು ಅದಕ್ಕೆ ನಿಂಬೆ ರಸವನ್ನು ಸೇರಿಸಿ. ದಪ್ಪ ಪೇಸ್ಟ್ ಅನ್ನು ನೆತ್ತಿಗೆ ಅನ್ವಯಿಸಿ ಮತ್ತು ಅದನ್ನು 30 ನಿಮಿಷಗಳ ಕಾಲ ಬಿಡಿ, ನಂತರ ತಂಪಾದ ನೀರಿನಿಂದ ತೊಳೆಯಿರಿ.

ಕಿತ್ತಳೆ ಸಿಪ್ಪೆಯ ಮಾಸ್ಕ್: ಕಿತ್ತಳೆ ಸಿಪ್ಪೆಯಲ್ಲಿರುವ ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ವಿಟಮಿನ್ ಅಂಶವು ಕೂದಲಿನ ಆರೈಕೆಗೆ ಮುಖ್ಯವಾಗಿದೆ ಮತ್ತು ತಲೆಹೊಟ್ಟು ಕಡಿಮೆ ಮಾಡುವಾಗ ಕೂದಲನ್ನು ಪೋಷಿಸುತ್ತದೆ. ಸಿಪ್ಪೆಯನ್ನು ಪುಡಿಮಾಡಿ ಮತ್ತು ಅದಕ್ಕೆ ನಿಂಬೆ ರಸವನ್ನು ಸೇರಿಸಿ. ದಪ್ಪ ಪೇಸ್ಟ್ ಅನ್ನು ನೆತ್ತಿಗೆ ಅನ್ವಯಿಸಿ ಮತ್ತು ಅದನ್ನು 30 ನಿಮಿಷಗಳ ಕಾಲ ಬಿಡಿ, ನಂತರ ತಂಪಾದ ನೀರಿನಿಂದ ತೊಳೆಯಿರಿ.

6 / 7
ಬೇವಿನ ರಸ: ದಪ್ಪ ಪೇಸ್ಟ್ ಮಾಡಲು ಕೆಲವು ಬೇವಿನ ಎಲೆಗಳನ್ನು ಪುಡಿಮಾಡಿ. ಪೇಸ್ಟ್ ಅನ್ನು ನಿಮ್ಮ ನೆತ್ತಿಯ ಮೇಲೆ ಹಚ್ಚಿ ಮತ್ತು ಒಣಗಲು ಬಿಡಿ. 10 ರಿಂದ 15 ನಿಮಿಷಗಳ ನಂತರ ತಂಪಾದ ನೀರಿನಿಂದ ಅದನ್ನು ತೊಳೆಯಿರಿ.

ಬೇವಿನ ರಸ: ದಪ್ಪ ಪೇಸ್ಟ್ ಮಾಡಲು ಕೆಲವು ಬೇವಿನ ಎಲೆಗಳನ್ನು ಪುಡಿಮಾಡಿ. ಪೇಸ್ಟ್ ಅನ್ನು ನಿಮ್ಮ ನೆತ್ತಿಯ ಮೇಲೆ ಹಚ್ಚಿ ಮತ್ತು ಒಣಗಲು ಬಿಡಿ. 10 ರಿಂದ 15 ನಿಮಿಷಗಳ ನಂತರ ತಂಪಾದ ನೀರಿನಿಂದ ಅದನ್ನು ತೊಳೆಯಿರಿ.

7 / 7
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..