AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ರಿಷಬ್​ ಶೆಟ್ಟಿ-ಪ್ರಗತಿ ಶೆಟ್ಟಿ ಕುಟುಂಬ; ಮುದ್ದಾಗಿವೆ ಫೋಟೋಗಳು

ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರ ಮನೆಯಲ್ಲಿ ಕೂಡ ವರಮಹಾಲಕ್ಷ್ಮಿ ಹಬ್ಬವನ್ನು ಸೆಲೆಬ್ರೇಟ್​ ಮಾಡಲಾಗಿದೆ. ಈ ಬಾರಿ ತುಂಬ ಖುಷಿಯಿಂದ ಲಕ್ಷ್ಮಿಯ ಪೂಜೆ ಮಾಡಲಾಗಿದೆ. ಆ ಫೋಟೋಗಳು ವೈರಲ್​ ಆಗಿವೆ.

ಮದನ್​ ಕುಮಾರ್​
|

Updated on: Aug 28, 2023 | 3:05 PM

Share
ಕಳೆದ ಶುಕ್ರವಾರ (ಆಗಸ್ಟ್​ 25) ಎಲ್ಲೆಡೆ ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಯಿತು. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಬಹಳ ಉತ್ಸಾಹದಲ್ಲಿ ಈ ಹಬ್ಬವನ್ನು ಆಚರಿಸಿದ್ದಾರೆ.

ಕಳೆದ ಶುಕ್ರವಾರ (ಆಗಸ್ಟ್​ 25) ಎಲ್ಲೆಡೆ ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಯಿತು. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಬಹಳ ಉತ್ಸಾಹದಲ್ಲಿ ಈ ಹಬ್ಬವನ್ನು ಆಚರಿಸಿದ್ದಾರೆ.

1 / 7
ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರ ಮನೆಯಲ್ಲಿ ಕೂಡ ವರಮಹಾಲಕ್ಷ್ಮಿ ಹಬ್ಬವನ್ನು ಸೆಲೆಬ್ರೇಟ್​ ಮಾಡಲಾಗಿದೆ. ಈ ಬಾರಿ ತುಂಬ ಖುಷಿಯಿಂದ ಲಕ್ಷ್ಮಿಯ ಪೂಜೆ ಮಾಡಲಾಗಿದೆ. ಆ ಫೋಟೋಗಳು ವೈರಲ್​ ಆಗಿವೆ.

ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರ ಮನೆಯಲ್ಲಿ ಕೂಡ ವರಮಹಾಲಕ್ಷ್ಮಿ ಹಬ್ಬವನ್ನು ಸೆಲೆಬ್ರೇಟ್​ ಮಾಡಲಾಗಿದೆ. ಈ ಬಾರಿ ತುಂಬ ಖುಷಿಯಿಂದ ಲಕ್ಷ್ಮಿಯ ಪೂಜೆ ಮಾಡಲಾಗಿದೆ. ಆ ಫೋಟೋಗಳು ವೈರಲ್​ ಆಗಿವೆ.

2 / 7
ರಿಷಬ್​ ಶೆಟ್ಟಿ ಅವರ ಪ್ರಗತಿ ಶೆಟ್ಟಿ ಅವರಿಗೆ ಹಬ್ಬಗಳ ಬಗ್ಗೆ ಉತ್ಸಾಹ ಇದೆ. ಎಲ್ಲ ಹಬ್ಬವನ್ನು ಅವರು ಬಹಳ ಖುಷಿಯಿಂದ ಆಚರಿಸುತ್ತಾರೆ. ಅದೇ ರೀತಿ ವರಮಹಾಲಕ್ಷ್ಮಿ ಹಬ್ಬದಲ್ಲಿ ಅವರು ಸಂಭ್ರಮದಿಂದ ಭಾಗಿ ಆಗಿದ್ದಾರೆ.

ರಿಷಬ್​ ಶೆಟ್ಟಿ ಅವರ ಪ್ರಗತಿ ಶೆಟ್ಟಿ ಅವರಿಗೆ ಹಬ್ಬಗಳ ಬಗ್ಗೆ ಉತ್ಸಾಹ ಇದೆ. ಎಲ್ಲ ಹಬ್ಬವನ್ನು ಅವರು ಬಹಳ ಖುಷಿಯಿಂದ ಆಚರಿಸುತ್ತಾರೆ. ಅದೇ ರೀತಿ ವರಮಹಾಲಕ್ಷ್ಮಿ ಹಬ್ಬದಲ್ಲಿ ಅವರು ಸಂಭ್ರಮದಿಂದ ಭಾಗಿ ಆಗಿದ್ದಾರೆ.

3 / 7
ಪ್ರಗತಿ ಶೆಟ್ಟಿ ಮತ್ತು ರಿಷಬ್​ ಶೆಟ್ಟಿ ದಂಪತಿಗೆ ಇಬ್ಬರು ಮಕ್ಕಳು. ಮಗನಿಗೆ ರಣ್ವಿತ್​ ಶೆಟ್ಟಿ ಎಂದು ಹೆಸರು ಇಟ್ಟಿದ್ದಾರೆ. ಮಗಳಿಗೆ ರಾಧ್ಯ ಎಂದು ನಾಮಕರಣ ಮಾಡಲಾಗಿದೆ. ಈ ಮಕ್ಕಳು ಕೂಡ ಹಬ್ಬದ ಸಡಗರದಲ್ಲಿ ಮಿಂದೆದ್ದಿದ್ದಾರೆ.

ಪ್ರಗತಿ ಶೆಟ್ಟಿ ಮತ್ತು ರಿಷಬ್​ ಶೆಟ್ಟಿ ದಂಪತಿಗೆ ಇಬ್ಬರು ಮಕ್ಕಳು. ಮಗನಿಗೆ ರಣ್ವಿತ್​ ಶೆಟ್ಟಿ ಎಂದು ಹೆಸರು ಇಟ್ಟಿದ್ದಾರೆ. ಮಗಳಿಗೆ ರಾಧ್ಯ ಎಂದು ನಾಮಕರಣ ಮಾಡಲಾಗಿದೆ. ಈ ಮಕ್ಕಳು ಕೂಡ ಹಬ್ಬದ ಸಡಗರದಲ್ಲಿ ಮಿಂದೆದ್ದಿದ್ದಾರೆ.

4 / 7
ತಮ್ಮ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಹೇಗಿತ್ತು ಎಂಬುದನ್ನು ತಿಳಿಸಲು ಪ್ರಗತಿ ಶೆಟ್ಟಿ ಅವರು ಒಂದಷ್ಟು ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವುಗಳಿಗೆ ಅಭಿಮಾನಿಗಳಿಂದ ಲೈಕ್ಸ್​ ಸಿಕ್ಕಿದೆ.

ತಮ್ಮ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಹೇಗಿತ್ತು ಎಂಬುದನ್ನು ತಿಳಿಸಲು ಪ್ರಗತಿ ಶೆಟ್ಟಿ ಅವರು ಒಂದಷ್ಟು ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವುಗಳಿಗೆ ಅಭಿಮಾನಿಗಳಿಂದ ಲೈಕ್ಸ್​ ಸಿಕ್ಕಿದೆ.

5 / 7
‘ಕಳೆದ ಶುಭ ಶುಕ್ರವಾರ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಿದ ಕ್ಷಣಗಳು. ಆ ತಾಯಿ, ಎಲ್ಲರಿಗೂ ಆಯುರಾರೋಗ್ಯ ಐಶ್ವರ್ಯವನ್ನು ನೀಡಿ ಹರಸಲಿ’ ಎಂದು ಎಲ್ಲರಿಗೂ ಪ್ರಗತಿ ಶೆಟ್ಟಿ ಅವರು ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

‘ಕಳೆದ ಶುಭ ಶುಕ್ರವಾರ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಿದ ಕ್ಷಣಗಳು. ಆ ತಾಯಿ, ಎಲ್ಲರಿಗೂ ಆಯುರಾರೋಗ್ಯ ಐಶ್ವರ್ಯವನ್ನು ನೀಡಿ ಹರಸಲಿ’ ಎಂದು ಎಲ್ಲರಿಗೂ ಪ್ರಗತಿ ಶೆಟ್ಟಿ ಅವರು ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

6 / 7
‘ಕಾಂತಾರ’ ಸಿನಿಮಾಗೆ ರಿಷಬ್​ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆ ಮುಖ್ಯಭೂಮಿಕೆಯಲ್ಲಿ ನಟಿಸಿದರು. ಆ ಸಿನಿಮಾ 2022ರಲ್ಲಿ ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಈಗ ಆ ಚಿತ್ರಕ್ಕೆ ಪ್ರೀಕ್ವೆಲ್​ ಸಿದ್ಧವಾಗುತ್ತಿದೆ.

‘ಕಾಂತಾರ’ ಸಿನಿಮಾಗೆ ರಿಷಬ್​ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆ ಮುಖ್ಯಭೂಮಿಕೆಯಲ್ಲಿ ನಟಿಸಿದರು. ಆ ಸಿನಿಮಾ 2022ರಲ್ಲಿ ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಈಗ ಆ ಚಿತ್ರಕ್ಕೆ ಪ್ರೀಕ್ವೆಲ್​ ಸಿದ್ಧವಾಗುತ್ತಿದೆ.

7 / 7
Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್