AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ರಿಷಬ್​ ಶೆಟ್ಟಿ-ಪ್ರಗತಿ ಶೆಟ್ಟಿ ಕುಟುಂಬ; ಮುದ್ದಾಗಿವೆ ಫೋಟೋಗಳು

ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರ ಮನೆಯಲ್ಲಿ ಕೂಡ ವರಮಹಾಲಕ್ಷ್ಮಿ ಹಬ್ಬವನ್ನು ಸೆಲೆಬ್ರೇಟ್​ ಮಾಡಲಾಗಿದೆ. ಈ ಬಾರಿ ತುಂಬ ಖುಷಿಯಿಂದ ಲಕ್ಷ್ಮಿಯ ಪೂಜೆ ಮಾಡಲಾಗಿದೆ. ಆ ಫೋಟೋಗಳು ವೈರಲ್​ ಆಗಿವೆ.

ಮದನ್​ ಕುಮಾರ್​
|

Updated on: Aug 28, 2023 | 3:05 PM

Share
ಕಳೆದ ಶುಕ್ರವಾರ (ಆಗಸ್ಟ್​ 25) ಎಲ್ಲೆಡೆ ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಯಿತು. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಬಹಳ ಉತ್ಸಾಹದಲ್ಲಿ ಈ ಹಬ್ಬವನ್ನು ಆಚರಿಸಿದ್ದಾರೆ.

ಕಳೆದ ಶುಕ್ರವಾರ (ಆಗಸ್ಟ್​ 25) ಎಲ್ಲೆಡೆ ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಯಿತು. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಬಹಳ ಉತ್ಸಾಹದಲ್ಲಿ ಈ ಹಬ್ಬವನ್ನು ಆಚರಿಸಿದ್ದಾರೆ.

1 / 7
ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರ ಮನೆಯಲ್ಲಿ ಕೂಡ ವರಮಹಾಲಕ್ಷ್ಮಿ ಹಬ್ಬವನ್ನು ಸೆಲೆಬ್ರೇಟ್​ ಮಾಡಲಾಗಿದೆ. ಈ ಬಾರಿ ತುಂಬ ಖುಷಿಯಿಂದ ಲಕ್ಷ್ಮಿಯ ಪೂಜೆ ಮಾಡಲಾಗಿದೆ. ಆ ಫೋಟೋಗಳು ವೈರಲ್​ ಆಗಿವೆ.

ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರ ಮನೆಯಲ್ಲಿ ಕೂಡ ವರಮಹಾಲಕ್ಷ್ಮಿ ಹಬ್ಬವನ್ನು ಸೆಲೆಬ್ರೇಟ್​ ಮಾಡಲಾಗಿದೆ. ಈ ಬಾರಿ ತುಂಬ ಖುಷಿಯಿಂದ ಲಕ್ಷ್ಮಿಯ ಪೂಜೆ ಮಾಡಲಾಗಿದೆ. ಆ ಫೋಟೋಗಳು ವೈರಲ್​ ಆಗಿವೆ.

2 / 7
ರಿಷಬ್​ ಶೆಟ್ಟಿ ಅವರ ಪ್ರಗತಿ ಶೆಟ್ಟಿ ಅವರಿಗೆ ಹಬ್ಬಗಳ ಬಗ್ಗೆ ಉತ್ಸಾಹ ಇದೆ. ಎಲ್ಲ ಹಬ್ಬವನ್ನು ಅವರು ಬಹಳ ಖುಷಿಯಿಂದ ಆಚರಿಸುತ್ತಾರೆ. ಅದೇ ರೀತಿ ವರಮಹಾಲಕ್ಷ್ಮಿ ಹಬ್ಬದಲ್ಲಿ ಅವರು ಸಂಭ್ರಮದಿಂದ ಭಾಗಿ ಆಗಿದ್ದಾರೆ.

ರಿಷಬ್​ ಶೆಟ್ಟಿ ಅವರ ಪ್ರಗತಿ ಶೆಟ್ಟಿ ಅವರಿಗೆ ಹಬ್ಬಗಳ ಬಗ್ಗೆ ಉತ್ಸಾಹ ಇದೆ. ಎಲ್ಲ ಹಬ್ಬವನ್ನು ಅವರು ಬಹಳ ಖುಷಿಯಿಂದ ಆಚರಿಸುತ್ತಾರೆ. ಅದೇ ರೀತಿ ವರಮಹಾಲಕ್ಷ್ಮಿ ಹಬ್ಬದಲ್ಲಿ ಅವರು ಸಂಭ್ರಮದಿಂದ ಭಾಗಿ ಆಗಿದ್ದಾರೆ.

3 / 7
ಪ್ರಗತಿ ಶೆಟ್ಟಿ ಮತ್ತು ರಿಷಬ್​ ಶೆಟ್ಟಿ ದಂಪತಿಗೆ ಇಬ್ಬರು ಮಕ್ಕಳು. ಮಗನಿಗೆ ರಣ್ವಿತ್​ ಶೆಟ್ಟಿ ಎಂದು ಹೆಸರು ಇಟ್ಟಿದ್ದಾರೆ. ಮಗಳಿಗೆ ರಾಧ್ಯ ಎಂದು ನಾಮಕರಣ ಮಾಡಲಾಗಿದೆ. ಈ ಮಕ್ಕಳು ಕೂಡ ಹಬ್ಬದ ಸಡಗರದಲ್ಲಿ ಮಿಂದೆದ್ದಿದ್ದಾರೆ.

ಪ್ರಗತಿ ಶೆಟ್ಟಿ ಮತ್ತು ರಿಷಬ್​ ಶೆಟ್ಟಿ ದಂಪತಿಗೆ ಇಬ್ಬರು ಮಕ್ಕಳು. ಮಗನಿಗೆ ರಣ್ವಿತ್​ ಶೆಟ್ಟಿ ಎಂದು ಹೆಸರು ಇಟ್ಟಿದ್ದಾರೆ. ಮಗಳಿಗೆ ರಾಧ್ಯ ಎಂದು ನಾಮಕರಣ ಮಾಡಲಾಗಿದೆ. ಈ ಮಕ್ಕಳು ಕೂಡ ಹಬ್ಬದ ಸಡಗರದಲ್ಲಿ ಮಿಂದೆದ್ದಿದ್ದಾರೆ.

4 / 7
ತಮ್ಮ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಹೇಗಿತ್ತು ಎಂಬುದನ್ನು ತಿಳಿಸಲು ಪ್ರಗತಿ ಶೆಟ್ಟಿ ಅವರು ಒಂದಷ್ಟು ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವುಗಳಿಗೆ ಅಭಿಮಾನಿಗಳಿಂದ ಲೈಕ್ಸ್​ ಸಿಕ್ಕಿದೆ.

ತಮ್ಮ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಹೇಗಿತ್ತು ಎಂಬುದನ್ನು ತಿಳಿಸಲು ಪ್ರಗತಿ ಶೆಟ್ಟಿ ಅವರು ಒಂದಷ್ಟು ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವುಗಳಿಗೆ ಅಭಿಮಾನಿಗಳಿಂದ ಲೈಕ್ಸ್​ ಸಿಕ್ಕಿದೆ.

5 / 7
‘ಕಳೆದ ಶುಭ ಶುಕ್ರವಾರ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಿದ ಕ್ಷಣಗಳು. ಆ ತಾಯಿ, ಎಲ್ಲರಿಗೂ ಆಯುರಾರೋಗ್ಯ ಐಶ್ವರ್ಯವನ್ನು ನೀಡಿ ಹರಸಲಿ’ ಎಂದು ಎಲ್ಲರಿಗೂ ಪ್ರಗತಿ ಶೆಟ್ಟಿ ಅವರು ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

‘ಕಳೆದ ಶುಭ ಶುಕ್ರವಾರ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಿದ ಕ್ಷಣಗಳು. ಆ ತಾಯಿ, ಎಲ್ಲರಿಗೂ ಆಯುರಾರೋಗ್ಯ ಐಶ್ವರ್ಯವನ್ನು ನೀಡಿ ಹರಸಲಿ’ ಎಂದು ಎಲ್ಲರಿಗೂ ಪ್ರಗತಿ ಶೆಟ್ಟಿ ಅವರು ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

6 / 7
‘ಕಾಂತಾರ’ ಸಿನಿಮಾಗೆ ರಿಷಬ್​ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆ ಮುಖ್ಯಭೂಮಿಕೆಯಲ್ಲಿ ನಟಿಸಿದರು. ಆ ಸಿನಿಮಾ 2022ರಲ್ಲಿ ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಈಗ ಆ ಚಿತ್ರಕ್ಕೆ ಪ್ರೀಕ್ವೆಲ್​ ಸಿದ್ಧವಾಗುತ್ತಿದೆ.

‘ಕಾಂತಾರ’ ಸಿನಿಮಾಗೆ ರಿಷಬ್​ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆ ಮುಖ್ಯಭೂಮಿಕೆಯಲ್ಲಿ ನಟಿಸಿದರು. ಆ ಸಿನಿಮಾ 2022ರಲ್ಲಿ ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಈಗ ಆ ಚಿತ್ರಕ್ಕೆ ಪ್ರೀಕ್ವೆಲ್​ ಸಿದ್ಧವಾಗುತ್ತಿದೆ.

7 / 7
Follow Us
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ