AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ರಿಷಬ್​ ಶೆಟ್ಟಿ-ಪ್ರಗತಿ ಶೆಟ್ಟಿ ಕುಟುಂಬ; ಮುದ್ದಾಗಿವೆ ಫೋಟೋಗಳು

ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರ ಮನೆಯಲ್ಲಿ ಕೂಡ ವರಮಹಾಲಕ್ಷ್ಮಿ ಹಬ್ಬವನ್ನು ಸೆಲೆಬ್ರೇಟ್​ ಮಾಡಲಾಗಿದೆ. ಈ ಬಾರಿ ತುಂಬ ಖುಷಿಯಿಂದ ಲಕ್ಷ್ಮಿಯ ಪೂಜೆ ಮಾಡಲಾಗಿದೆ. ಆ ಫೋಟೋಗಳು ವೈರಲ್​ ಆಗಿವೆ.

ಮದನ್​ ಕುಮಾರ್​
|

Updated on: Aug 28, 2023 | 3:05 PM

Share
ಕಳೆದ ಶುಕ್ರವಾರ (ಆಗಸ್ಟ್​ 25) ಎಲ್ಲೆಡೆ ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಯಿತು. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಬಹಳ ಉತ್ಸಾಹದಲ್ಲಿ ಈ ಹಬ್ಬವನ್ನು ಆಚರಿಸಿದ್ದಾರೆ.

ಕಳೆದ ಶುಕ್ರವಾರ (ಆಗಸ್ಟ್​ 25) ಎಲ್ಲೆಡೆ ಸಂಭ್ರಮದಿಂದ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಯಿತು. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಬಹಳ ಉತ್ಸಾಹದಲ್ಲಿ ಈ ಹಬ್ಬವನ್ನು ಆಚರಿಸಿದ್ದಾರೆ.

1 / 7
ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರ ಮನೆಯಲ್ಲಿ ಕೂಡ ವರಮಹಾಲಕ್ಷ್ಮಿ ಹಬ್ಬವನ್ನು ಸೆಲೆಬ್ರೇಟ್​ ಮಾಡಲಾಗಿದೆ. ಈ ಬಾರಿ ತುಂಬ ಖುಷಿಯಿಂದ ಲಕ್ಷ್ಮಿಯ ಪೂಜೆ ಮಾಡಲಾಗಿದೆ. ಆ ಫೋಟೋಗಳು ವೈರಲ್​ ಆಗಿವೆ.

ನಟ, ನಿರ್ದೇಶಕ ರಿಷಬ್​ ಶೆಟ್ಟಿ ಅವರ ಮನೆಯಲ್ಲಿ ಕೂಡ ವರಮಹಾಲಕ್ಷ್ಮಿ ಹಬ್ಬವನ್ನು ಸೆಲೆಬ್ರೇಟ್​ ಮಾಡಲಾಗಿದೆ. ಈ ಬಾರಿ ತುಂಬ ಖುಷಿಯಿಂದ ಲಕ್ಷ್ಮಿಯ ಪೂಜೆ ಮಾಡಲಾಗಿದೆ. ಆ ಫೋಟೋಗಳು ವೈರಲ್​ ಆಗಿವೆ.

2 / 7
ರಿಷಬ್​ ಶೆಟ್ಟಿ ಅವರ ಪ್ರಗತಿ ಶೆಟ್ಟಿ ಅವರಿಗೆ ಹಬ್ಬಗಳ ಬಗ್ಗೆ ಉತ್ಸಾಹ ಇದೆ. ಎಲ್ಲ ಹಬ್ಬವನ್ನು ಅವರು ಬಹಳ ಖುಷಿಯಿಂದ ಆಚರಿಸುತ್ತಾರೆ. ಅದೇ ರೀತಿ ವರಮಹಾಲಕ್ಷ್ಮಿ ಹಬ್ಬದಲ್ಲಿ ಅವರು ಸಂಭ್ರಮದಿಂದ ಭಾಗಿ ಆಗಿದ್ದಾರೆ.

ರಿಷಬ್​ ಶೆಟ್ಟಿ ಅವರ ಪ್ರಗತಿ ಶೆಟ್ಟಿ ಅವರಿಗೆ ಹಬ್ಬಗಳ ಬಗ್ಗೆ ಉತ್ಸಾಹ ಇದೆ. ಎಲ್ಲ ಹಬ್ಬವನ್ನು ಅವರು ಬಹಳ ಖುಷಿಯಿಂದ ಆಚರಿಸುತ್ತಾರೆ. ಅದೇ ರೀತಿ ವರಮಹಾಲಕ್ಷ್ಮಿ ಹಬ್ಬದಲ್ಲಿ ಅವರು ಸಂಭ್ರಮದಿಂದ ಭಾಗಿ ಆಗಿದ್ದಾರೆ.

3 / 7
ಪ್ರಗತಿ ಶೆಟ್ಟಿ ಮತ್ತು ರಿಷಬ್​ ಶೆಟ್ಟಿ ದಂಪತಿಗೆ ಇಬ್ಬರು ಮಕ್ಕಳು. ಮಗನಿಗೆ ರಣ್ವಿತ್​ ಶೆಟ್ಟಿ ಎಂದು ಹೆಸರು ಇಟ್ಟಿದ್ದಾರೆ. ಮಗಳಿಗೆ ರಾಧ್ಯ ಎಂದು ನಾಮಕರಣ ಮಾಡಲಾಗಿದೆ. ಈ ಮಕ್ಕಳು ಕೂಡ ಹಬ್ಬದ ಸಡಗರದಲ್ಲಿ ಮಿಂದೆದ್ದಿದ್ದಾರೆ.

ಪ್ರಗತಿ ಶೆಟ್ಟಿ ಮತ್ತು ರಿಷಬ್​ ಶೆಟ್ಟಿ ದಂಪತಿಗೆ ಇಬ್ಬರು ಮಕ್ಕಳು. ಮಗನಿಗೆ ರಣ್ವಿತ್​ ಶೆಟ್ಟಿ ಎಂದು ಹೆಸರು ಇಟ್ಟಿದ್ದಾರೆ. ಮಗಳಿಗೆ ರಾಧ್ಯ ಎಂದು ನಾಮಕರಣ ಮಾಡಲಾಗಿದೆ. ಈ ಮಕ್ಕಳು ಕೂಡ ಹಬ್ಬದ ಸಡಗರದಲ್ಲಿ ಮಿಂದೆದ್ದಿದ್ದಾರೆ.

4 / 7
ತಮ್ಮ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಹೇಗಿತ್ತು ಎಂಬುದನ್ನು ತಿಳಿಸಲು ಪ್ರಗತಿ ಶೆಟ್ಟಿ ಅವರು ಒಂದಷ್ಟು ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವುಗಳಿಗೆ ಅಭಿಮಾನಿಗಳಿಂದ ಲೈಕ್ಸ್​ ಸಿಕ್ಕಿದೆ.

ತಮ್ಮ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಹೇಗಿತ್ತು ಎಂಬುದನ್ನು ತಿಳಿಸಲು ಪ್ರಗತಿ ಶೆಟ್ಟಿ ಅವರು ಒಂದಷ್ಟು ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವುಗಳಿಗೆ ಅಭಿಮಾನಿಗಳಿಂದ ಲೈಕ್ಸ್​ ಸಿಕ್ಕಿದೆ.

5 / 7
‘ಕಳೆದ ಶುಭ ಶುಕ್ರವಾರ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಿದ ಕ್ಷಣಗಳು. ಆ ತಾಯಿ, ಎಲ್ಲರಿಗೂ ಆಯುರಾರೋಗ್ಯ ಐಶ್ವರ್ಯವನ್ನು ನೀಡಿ ಹರಸಲಿ’ ಎಂದು ಎಲ್ಲರಿಗೂ ಪ್ರಗತಿ ಶೆಟ್ಟಿ ಅವರು ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

‘ಕಳೆದ ಶುಭ ಶುಕ್ರವಾರ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಿದ ಕ್ಷಣಗಳು. ಆ ತಾಯಿ, ಎಲ್ಲರಿಗೂ ಆಯುರಾರೋಗ್ಯ ಐಶ್ವರ್ಯವನ್ನು ನೀಡಿ ಹರಸಲಿ’ ಎಂದು ಎಲ್ಲರಿಗೂ ಪ್ರಗತಿ ಶೆಟ್ಟಿ ಅವರು ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

6 / 7
‘ಕಾಂತಾರ’ ಸಿನಿಮಾಗೆ ರಿಷಬ್​ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆ ಮುಖ್ಯಭೂಮಿಕೆಯಲ್ಲಿ ನಟಿಸಿದರು. ಆ ಸಿನಿಮಾ 2022ರಲ್ಲಿ ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಈಗ ಆ ಚಿತ್ರಕ್ಕೆ ಪ್ರೀಕ್ವೆಲ್​ ಸಿದ್ಧವಾಗುತ್ತಿದೆ.

‘ಕಾಂತಾರ’ ಸಿನಿಮಾಗೆ ರಿಷಬ್​ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆ ಮುಖ್ಯಭೂಮಿಕೆಯಲ್ಲಿ ನಟಿಸಿದರು. ಆ ಸಿನಿಮಾ 2022ರಲ್ಲಿ ಬಿಡುಗಡೆಯಾಗಿ ಸೂಪರ್​ ಹಿಟ್​ ಆಯಿತು. ಈಗ ಆ ಚಿತ್ರಕ್ಕೆ ಪ್ರೀಕ್ವೆಲ್​ ಸಿದ್ಧವಾಗುತ್ತಿದೆ.

7 / 7
Follow Us
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ