- Kannada News Photo gallery Rishab Shetty and Wife Pragathi Shetty Visited Dharmasthala and met Veerendra Heggade
ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ರಿಷಬ್-ಪ್ರಗತಿ; ಇಲ್ಲಿದೆ ಫೋಟೋ ಗ್ಯಾಲರಿ
ಮಂಜುನಾಥ ಸ್ವಾಮಿಯ ದರ್ಶನ ಪಡೆದ ತಂಡ ನಂತರ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿತು. ಇತ್ತೀಚೆಗೆ ವಿರೇಂದ್ರ ಹೆಗ್ಗಡೆ ಅವರು ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು.
Updated on: Nov 03, 2022 | 8:45 AM
![ನಟ ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ದೇಶ-ವಿದೇಶಗಳಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರದ ಯಶಸ್ಸಿನ ನಂತರದಲ್ಲಿ ರಿಷಬ್ ಅವರು ದಣಿವಯರಿಯದೆ ನಾನಾ ಕಡೆಗಳಿಗೆ ತೆರಳಿ ಸಕ್ಸಸ್ ಮೀಟ್ ಮಾಡುತ್ತಿದ್ದಾರೆ.](https://images.tv9kannada.com/wp-content/uploads/2022/11/RIshab-4.jpg?w=1280&enlarge=true)
ನಟ ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ದೇಶ-ವಿದೇಶಗಳಲ್ಲಿ ಸದ್ದು ಮಾಡುತ್ತಿದೆ. ಈ ಚಿತ್ರದ ಯಶಸ್ಸಿನ ನಂತರದಲ್ಲಿ ರಿಷಬ್ ಅವರು ದಣಿವಯರಿಯದೆ ನಾನಾ ಕಡೆಗಳಿಗೆ ತೆರಳಿ ಸಕ್ಸಸ್ ಮೀಟ್ ಮಾಡುತ್ತಿದ್ದಾರೆ.
![ಈಗ ರಿಷಬ್ ಶೆಟ್ಟಿ ಅವರು ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಸಾಥ್ ನೀಡಿದ್ದಾರೆ. ರಿಷಬ್ ಶೆಟ್ಟಿ ದಂಪತಿ ಜತೆ ನಟ ಪ್ರಮೋದ್ ಶೆಟ್ಟಿ ಕೂಡ ಇದ್ದರು.](https://images.tv9kannada.com/wp-content/uploads/2022/11/RIshab-3.jpg)
ಈಗ ರಿಷಬ್ ಶೆಟ್ಟಿ ಅವರು ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಸಾಥ್ ನೀಡಿದ್ದಾರೆ. ರಿಷಬ್ ಶೆಟ್ಟಿ ದಂಪತಿ ಜತೆ ನಟ ಪ್ರಮೋದ್ ಶೆಟ್ಟಿ ಕೂಡ ಇದ್ದರು.
![ಮಂಜುನಾಥ ಸ್ವಾಮಿಯ ದರ್ಶನ ಪಡೆದ ತಂಡ ನಂತರ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿತು. ಇತ್ತೀಚೆಗೆ ವಿರೇಂದ್ರ ಹೆಗ್ಗಡೆ ಅವರು ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು.](https://images.tv9kannada.com/wp-content/uploads/2022/11/RIshab-2.jpg)
ಮಂಜುನಾಥ ಸ್ವಾಮಿಯ ದರ್ಶನ ಪಡೆದ ತಂಡ ನಂತರ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿತು. ಇತ್ತೀಚೆಗೆ ವಿರೇಂದ್ರ ಹೆಗ್ಗಡೆ ಅವರು ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದರು.
![‘ಕಾಂತಾರ’ ಸಿನಿಮಾ ಚಿತ್ರೀಕರಣ ಶುರುವಾಗುವುದಕ್ಕೂ ಮೊದಲು ರಿಷಬ್ ಶೆಟ್ಟಿ ಧರ್ಮಸ್ಥಳಕ್ಕೆ ಬಂದಿದ್ದರು. ಸಿನಿಮಾ ಟ್ರೇಲರ್ ರಿಲೀಸ್ ಸಂದರ್ಭದಲ್ಲೂ ಇಲ್ಲಿಗೆ ಬಂದು ಆಶೀರ್ವಾದ ಪಡೆದಿದ್ದರು.](https://images.tv9kannada.com/wp-content/uploads/2022/11/RIshab-1.jpg)
‘ಕಾಂತಾರ’ ಸಿನಿಮಾ ಚಿತ್ರೀಕರಣ ಶುರುವಾಗುವುದಕ್ಕೂ ಮೊದಲು ರಿಷಬ್ ಶೆಟ್ಟಿ ಧರ್ಮಸ್ಥಳಕ್ಕೆ ಬಂದಿದ್ದರು. ಸಿನಿಮಾ ಟ್ರೇಲರ್ ರಿಲೀಸ್ ಸಂದರ್ಭದಲ್ಲೂ ಇಲ್ಲಿಗೆ ಬಂದು ಆಶೀರ್ವಾದ ಪಡೆದಿದ್ದರು.
![‘ಕಾಂತಾರ’ ಸಿನಿಮಾ ಕನ್ನಡ ಮಾತ್ರವಲ್ಲದೆ ಪರಭಾಷೆಗಳಲ್ಲೂ ಅಬ್ಬರಿಸುತ್ತಿದೆ. ಈ ಚಿತ್ರ ಬಾಲಿವುಡ್ನಲ್ಲೇ ಸುಮಾರು 50 ಕೋಟಿ ರೂ. ಬಿಸ್ನೆಸ್ ಮಾಡಿದೆ.](https://images.tv9kannada.com/wp-content/uploads/2022/11/RIshab-6.jpg)
‘ಕಾಂತಾರ’ ಸಿನಿಮಾ ಕನ್ನಡ ಮಾತ್ರವಲ್ಲದೆ ಪರಭಾಷೆಗಳಲ್ಲೂ ಅಬ್ಬರಿಸುತ್ತಿದೆ. ಈ ಚಿತ್ರ ಬಾಲಿವುಡ್ನಲ್ಲೇ ಸುಮಾರು 50 ಕೋಟಿ ರೂ. ಬಿಸ್ನೆಸ್ ಮಾಡಿದೆ.
![ಹುಟ್ಟೂರಿನ ಶಾಲೆಗೆ ಹೊಸ ಮೆರುಗು ಕೊಟ್ಟ ಡಾಲಿ ಧನಂಜಯ್ ಹುಟ್ಟೂರಿನ ಶಾಲೆಗೆ ಹೊಸ ಮೆರುಗು ಕೊಟ್ಟ ಡಾಲಿ ಧನಂಜಯ್](https://images.tv9kannada.com/wp-content/uploads/2025/02/daali-dhananjay-dis.jpg?w=280&ar=16:9)
![ಪ್ರೇಮಿಗಳ ದಿನಾಚರಣೆ: ಗುಲಾಬಿ ಹೂಗಳಿಗೆ ಭಾರಿ ಬೇಡಿಕೆ, ರೈತರಿಗೆ ಹಣವೋ ಹಣ ಪ್ರೇಮಿಗಳ ದಿನಾಚರಣೆ: ಗುಲಾಬಿ ಹೂಗಳಿಗೆ ಭಾರಿ ಬೇಡಿಕೆ, ರೈತರಿಗೆ ಹಣವೋ ಹಣ](https://images.tv9kannada.com/wp-content/uploads/2025/02/rose-demand.jpg?w=280&ar=16:9)
![RCB ತಂಡದ 8 ನಾಯಕರುಗಳು ಯಾರು ಗೊತ್ತಾ? RCB ತಂಡದ 8 ನಾಯಕರುಗಳು ಯಾರು ಗೊತ್ತಾ?](https://images.tv9kannada.com/wp-content/uploads/2025/02/rcb-captains-list.jpg?w=280&ar=16:9)
![ಎರಡೇ ಎರಡು ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಮ್ಯಾಥ್ಯೂ ಬ್ರೀಟ್ಝ್ಕೆ ಎರಡೇ ಎರಡು ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಮ್ಯಾಥ್ಯೂ ಬ್ರೀಟ್ಝ್ಕೆ](https://images.tv9kannada.com/wp-content/uploads/2025/02/matthew-breetzke-5-1.jpg?w=280&ar=16:9)
![ವಿರಾಟ್ ಕೊಹ್ಲಿಗೆ ನಿರಾಸೆ: RCB ತಂಡಕ್ಕೆ ಹೊಸ ನಾಯಕ ಆಯ್ಕೆ ವಿರಾಟ್ ಕೊಹ್ಲಿಗೆ ನಿರಾಸೆ: RCB ತಂಡಕ್ಕೆ ಹೊಸ ನಾಯಕ ಆಯ್ಕೆ](https://images.tv9kannada.com/wp-content/uploads/2025/02/virat-kohli-rcb-1.jpg?w=280&ar=16:9)
![ಭಾರತದ ಯಾವುದೇ ಬ್ಯಾಟರ್ಗೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಶುಭ್ಮನ್ ಗಿಲ್ ಭಾರತದ ಯಾವುದೇ ಬ್ಯಾಟರ್ಗೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಶುಭ್ಮನ್ ಗಿಲ್](https://images.tv9kannada.com/wp-content/uploads/2025/02/shubman-gill-1-1.jpg?w=280&ar=16:9)
![ಶ್ವಾನಗಳಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಟಿಬೆಟಿಯನ್ ಕುಟುಂಬ ಶ್ವಾನಗಳಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಟಿಬೆಟಿಯನ್ ಕುಟುಂಬ](https://images.tv9kannada.com/wp-content/uploads/2025/02/tibetan-dog-rescue.jpg?w=280&ar=16:9)
![ವಿವಾಹಿತ ಪುರುಷನಿಗೆ ಇಬ್ಬರು ಹೆಂಡತಿಯರು ಇರಬಹುದೇ? ವಿವಾಹಿತ ಪುರುಷನಿಗೆ ಇಬ್ಬರು ಹೆಂಡತಿಯರು ಇರಬಹುದೇ?](https://images.tv9kannada.com/wp-content/uploads/2025/02/married-man-1-1.jpg?w=280&ar=16:9)
![ಚಾಂಪಿಯನ್ಸ್ ಟ್ರೋಫಿಗೆ 6 ಪ್ರಮುಖ ವೇಗಿಗಳು ಅಲಭ್ಯ ಚಾಂಪಿಯನ್ಸ್ ಟ್ರೋಫಿಗೆ 6 ಪ್ರಮುಖ ವೇಗಿಗಳು ಅಲಭ್ಯ](https://images.tv9kannada.com/wp-content/uploads/2025/02/champions-trophy-2025-4-1.jpg?w=280&ar=16:9)
![IPL 2025: ಐಪಿಎಲ್ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತ IPL 2025: ಐಪಿಎಲ್ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತ](https://images.tv9kannada.com/wp-content/uploads/2025/02/mumbai-indians-2-1.jpg?w=280&ar=16:9)
![ಸುಖಾಸುಮ್ಮನೆ ಮನೇಲಿ ಕೂರುವ ಸಂಸದರು ದೇವೇಗೌಡರಿಂದ ಕಲಿಯುವುದು ಸಾಕಷ್ಟಿದೆ! ಸುಖಾಸುಮ್ಮನೆ ಮನೇಲಿ ಕೂರುವ ಸಂಸದರು ದೇವೇಗೌಡರಿಂದ ಕಲಿಯುವುದು ಸಾಕಷ್ಟಿದೆ!](https://images.tv9kannada.com/wp-content/uploads/2025/02/hd-devegowda-12.jpg?w=280&ar=16:9)
![ಮಾಜಿ ವಿಧಾನ ಪರಿಷತ್ ಸದಸ್ಯ ಮಲ್ಲಿಕಾರ್ಜುನ ಉಪಸ್ಥಿತಿಯಲ್ಲಿ ನಡೆದ ಅಯ್ಕೆ ಮಾಜಿ ವಿಧಾನ ಪರಿಷತ್ ಸದಸ್ಯ ಮಲ್ಲಿಕಾರ್ಜುನ ಉಪಸ್ಥಿತಿಯಲ್ಲಿ ನಡೆದ ಅಯ್ಕೆ](https://images.tv9kannada.com/wp-content/uploads/2025/02/nelamangala-1.jpg?w=280&ar=16:9)
![HTT 40 ಟ್ರೈನಿ ಏರ್ ಕ್ರಾಫ್ಟ್ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟ HTT 40 ಟ್ರೈನಿ ಏರ್ ಕ್ರಾಫ್ಟ್ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟ](https://images.tv9kannada.com/wp-content/uploads/2025/02/ejavsi-surya-rounds.jpg?w=280&ar=16:9)
![ಮದುವೆ ಸಂಭ್ರಮದ ನಡುವೆಯೂ ಊರಿನ ಶಾಲೆಗೆ ಭೇಟಿ ನೀಡಿದ ಡಾಲಿ ಧನಂಜಯ ಮದುವೆ ಸಂಭ್ರಮದ ನಡುವೆಯೂ ಊರಿನ ಶಾಲೆಗೆ ಭೇಟಿ ನೀಡಿದ ಡಾಲಿ ಧನಂಜಯ](https://images.tv9kannada.com/wp-content/uploads/2025/02/daali-dhananjaya-6.jpg?w=280&ar=16:9)
![ಚಾಮರಾಜನಗರ: ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಹಠಾತ್ ಹೃದಯಾಘಾತ ಚಾಮರಾಜನಗರ: ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಹಠಾತ್ ಹೃದಯಾಘಾತ](https://images.tv9kannada.com/wp-content/uploads/2025/02/heartattack.jpg?w=280&ar=16:9)
![ಶಾರ್ಟ್ ಸರ್ಕ್ಯೂಟ್ನಿಂದಾಗಿ ಹೊತ್ತಿದ ಬೆಂಕಿ ಪಕ್ಕದ ಕಟ್ಟಡಕ್ಕೆ ಪಸರಿಸಿದೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಹೊತ್ತಿದ ಬೆಂಕಿ ಪಕ್ಕದ ಕಟ್ಟಡಕ್ಕೆ ಪಸರಿಸಿದೆ](https://images.tv9kannada.com/wp-content/uploads/2025/02/fire-mishap-4.jpg?w=280&ar=16:9)
![ವಿಜಯೇಂದ್ರ ಜೊತೆ ಯಾರೆಲ್ಲ ಹೋಗಿದ್ದರು ಅನ್ನೋದು ಪತ್ತೆಯಾಗಲಿಲ್ಲ ವಿಜಯೇಂದ್ರ ಜೊತೆ ಯಾರೆಲ್ಲ ಹೋಗಿದ್ದರು ಅನ್ನೋದು ಪತ್ತೆಯಾಗಲಿಲ್ಲ](https://images.tv9kannada.com/wp-content/uploads/2025/02/by-vijayendra-48.jpg?w=280&ar=16:9)
![ಶಿವಕುಮಾರ್ ದುರ್ದಾನ ತೆಗೆದುಕೊಂಡರಂತೆ ಬೆನ್ನುಹಾಕಿದ್ದು ಯಾಕೆ ಗೊತ್ತಾ? ಶಿವಕುಮಾರ್ ದುರ್ದಾನ ತೆಗೆದುಕೊಂಡರಂತೆ ಬೆನ್ನುಹಾಕಿದ್ದು ಯಾಕೆ ಗೊತ್ತಾ?](https://images.tv9kannada.com/wp-content/uploads/2025/02/shivakumar-dk-10.jpg?w=280&ar=16:9)
![ಪ್ರಿಯಕರ ನಾಗೇಂದ್ರನ ಪ್ರಿಯತಮೆ ಇನ್ನೂ ಅಪ್ರಾಪ್ತೆಯಂತೆ ಪ್ರಿಯಕರ ನಾಗೇಂದ್ರನ ಪ್ರಿಯತಮೆ ಇನ್ನೂ ಅಪ್ರಾಪ್ತೆಯಂತೆ](https://images.tv9kannada.com/wp-content/uploads/2025/02/nagendra-4.jpg?w=280&ar=16:9)
![ಮೆಟ್ರೋ ದರ ಏರಿಕೆ ಬಿಸಿ: BMRCL ಎಂಡಿ ಮಹತ್ವದ ಸುದ್ದಿಗೋಷ್ಠಿ ಮೆಟ್ರೋ ದರ ಏರಿಕೆ ಬಿಸಿ: BMRCL ಎಂಡಿ ಮಹತ್ವದ ಸುದ್ದಿಗೋಷ್ಠಿ](https://images.tv9kannada.com/wp-content/uploads/2025/02/bmrcl-pc-live.jpg?w=280&ar=16:9)