AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty’s Family Photos: ಮಕ್ಕಳ ಜೊತೆ ರಿಷಬ್​​ ದಂಪತಿಗಳ ಕ್ಯೂಟ್​​ ಫೋಟೋಸ್​​​

ಇದೀಗಾ ಹಸಿರ ಮಧ್ಯೆ ಮಕ್ಕಳೊಂದಿಗೆ ರಿಷಬ್​​​ ದಂಪತಿಗಳು ಪೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಪೋಟೋದಲ್ಲಿ ರಿಷಬ್​​, ಪತ್ನಿ ಪ್ರಗತಿ ಮತ್ತು ಮುದ್ದಾದ ಮಕ್ಕಳನ್ನು ಕಾಣಬಹುದು.

ಅಕ್ಷತಾ ವರ್ಕಾಡಿ
|

Updated on:May 07, 2023 | 5:20 PM

Share
ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸೋಶಿಯಲ್​ ಮೀಡಿಯಾಗಳಲ್ಲಿ ಪತಿ ಹಾಗೂ ಮಕ್ಕಳೊಂದಿಗಿನ ಕ್ಯೂಟ್​​ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸೋಶಿಯಲ್​ ಮೀಡಿಯಾಗಳಲ್ಲಿ ಪತಿ ಹಾಗೂ ಮಕ್ಕಳೊಂದಿಗಿನ ಕ್ಯೂಟ್​​ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 6
ಪ್ರಗತಿ ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಹೊಸ ಹೊಸ ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗಷ್ಟೇ ಕಾಂತಾರದಲ್ಲಿ ತೊಟ್ಟಿದ್ದ ಹಳೆಯ ರೇಷ್ಮೇ ಸೀರೆಯ ಪೋಟೋಗಳನ್ನು ಹಂಚಿಕೊಂಡಿದ್ದರು.

ಪ್ರಗತಿ ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಹೊಸ ಹೊಸ ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗಷ್ಟೇ ಕಾಂತಾರದಲ್ಲಿ ತೊಟ್ಟಿದ್ದ ಹಳೆಯ ರೇಷ್ಮೇ ಸೀರೆಯ ಪೋಟೋಗಳನ್ನು ಹಂಚಿಕೊಂಡಿದ್ದರು.

2 / 6
ಇದೀಗಾ ಹಸಿರ ಮಧ್ಯೆ ಮಕ್ಕಳೊಂದಿಗೆ ರಿಷಬ್​​​ ದಂಪತಿಗಳು ಪೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಪೋಟೋದಲ್ಲಿ ರಿಷಬ್​​, ಪತ್ನಿ ಪ್ರಗತಿ ಮತ್ತು ಮುದ್ದಾದ ಮಕ್ಕಳನ್ನು ಕಾಣಬಹುದು.

ಇದೀಗಾ ಹಸಿರ ಮಧ್ಯೆ ಮಕ್ಕಳೊಂದಿಗೆ ರಿಷಬ್​​​ ದಂಪತಿಗಳು ಪೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಪೋಟೋದಲ್ಲಿ ರಿಷಬ್​​, ಪತ್ನಿ ಪ್ರಗತಿ ಮತ್ತು ಮುದ್ದಾದ ಮಕ್ಕಳನ್ನು ಕಾಣಬಹುದು.

3 / 6
ಹಚ್ಚ ಹಸಿರಿನ ಹಳ್ಳಿ ಪ್ರದೇಶದಲ್ಲಿ ಹಳದಿ ಬಣ್ಣದ ಬಟ್ಟೆ ತೊಟ್ಟು ಮಿಂಚಿದ್ದಾರೆ.

ಹಚ್ಚ ಹಸಿರಿನ ಹಳ್ಳಿ ಪ್ರದೇಶದಲ್ಲಿ ಹಳದಿ ಬಣ್ಣದ ಬಟ್ಟೆ ತೊಟ್ಟು ಮಿಂಚಿದ್ದಾರೆ.

4 / 6
ರಿಷಬ್​​ ಶೆಟ್ಟಿಯ ಮುದ್ದಾದ ಕುಟುಂಬವನ್ನು ಕಂಡು ಅಭಿಮಾನಿಗಳು ಫುಲ್​​ ಖುಷ್​​​ ಆಗಿದ್ದಾರೆ.

ರಿಷಬ್​​ ಶೆಟ್ಟಿಯ ಮುದ್ದಾದ ಕುಟುಂಬವನ್ನು ಕಂಡು ಅಭಿಮಾನಿಗಳು ಫುಲ್​​ ಖುಷ್​​​ ಆಗಿದ್ದಾರೆ.

5 / 6
ನಗುಮೊಗದ ಈ ಮುದ್ದಾದ ಕುಟುಂಬದಲ್ಲಿ ನಗು ಹೀಗೆಯೇ ಶಾಶ್ವತವಾಗಿರಲಿ ಎಂದು ಅಭಿಮಾನಿಯೊಬ್ಬರು ಕಾಮೆಂಟ್​​​ ಮಾಡಿದ್ದಾರೆ.

ನಗುಮೊಗದ ಈ ಮುದ್ದಾದ ಕುಟುಂಬದಲ್ಲಿ ನಗು ಹೀಗೆಯೇ ಶಾಶ್ವತವಾಗಿರಲಿ ಎಂದು ಅಭಿಮಾನಿಯೊಬ್ಬರು ಕಾಮೆಂಟ್​​​ ಮಾಡಿದ್ದಾರೆ.

6 / 6

Published On - 5:20 pm, Sun, 7 May 23

Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ