AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty’s Family Photos: ಮಕ್ಕಳ ಜೊತೆ ರಿಷಬ್​​ ದಂಪತಿಗಳ ಕ್ಯೂಟ್​​ ಫೋಟೋಸ್​​​

ಇದೀಗಾ ಹಸಿರ ಮಧ್ಯೆ ಮಕ್ಕಳೊಂದಿಗೆ ರಿಷಬ್​​​ ದಂಪತಿಗಳು ಪೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಪೋಟೋದಲ್ಲಿ ರಿಷಬ್​​, ಪತ್ನಿ ಪ್ರಗತಿ ಮತ್ತು ಮುದ್ದಾದ ಮಕ್ಕಳನ್ನು ಕಾಣಬಹುದು.

ಅಕ್ಷತಾ ವರ್ಕಾಡಿ
|

Updated on:May 07, 2023 | 5:20 PM

Share
ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸೋಶಿಯಲ್​ ಮೀಡಿಯಾಗಳಲ್ಲಿ ಪತಿ ಹಾಗೂ ಮಕ್ಕಳೊಂದಿಗಿನ ಕ್ಯೂಟ್​​ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸೋಶಿಯಲ್​ ಮೀಡಿಯಾಗಳಲ್ಲಿ ಪತಿ ಹಾಗೂ ಮಕ್ಕಳೊಂದಿಗಿನ ಕ್ಯೂಟ್​​ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 6
ಪ್ರಗತಿ ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಹೊಸ ಹೊಸ ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗಷ್ಟೇ ಕಾಂತಾರದಲ್ಲಿ ತೊಟ್ಟಿದ್ದ ಹಳೆಯ ರೇಷ್ಮೇ ಸೀರೆಯ ಪೋಟೋಗಳನ್ನು ಹಂಚಿಕೊಂಡಿದ್ದರು.

ಪ್ರಗತಿ ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಹೊಸ ಹೊಸ ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗಷ್ಟೇ ಕಾಂತಾರದಲ್ಲಿ ತೊಟ್ಟಿದ್ದ ಹಳೆಯ ರೇಷ್ಮೇ ಸೀರೆಯ ಪೋಟೋಗಳನ್ನು ಹಂಚಿಕೊಂಡಿದ್ದರು.

2 / 6
ಇದೀಗಾ ಹಸಿರ ಮಧ್ಯೆ ಮಕ್ಕಳೊಂದಿಗೆ ರಿಷಬ್​​​ ದಂಪತಿಗಳು ಪೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಪೋಟೋದಲ್ಲಿ ರಿಷಬ್​​, ಪತ್ನಿ ಪ್ರಗತಿ ಮತ್ತು ಮುದ್ದಾದ ಮಕ್ಕಳನ್ನು ಕಾಣಬಹುದು.

ಇದೀಗಾ ಹಸಿರ ಮಧ್ಯೆ ಮಕ್ಕಳೊಂದಿಗೆ ರಿಷಬ್​​​ ದಂಪತಿಗಳು ಪೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಪೋಟೋದಲ್ಲಿ ರಿಷಬ್​​, ಪತ್ನಿ ಪ್ರಗತಿ ಮತ್ತು ಮುದ್ದಾದ ಮಕ್ಕಳನ್ನು ಕಾಣಬಹುದು.

3 / 6
ಹಚ್ಚ ಹಸಿರಿನ ಹಳ್ಳಿ ಪ್ರದೇಶದಲ್ಲಿ ಹಳದಿ ಬಣ್ಣದ ಬಟ್ಟೆ ತೊಟ್ಟು ಮಿಂಚಿದ್ದಾರೆ.

ಹಚ್ಚ ಹಸಿರಿನ ಹಳ್ಳಿ ಪ್ರದೇಶದಲ್ಲಿ ಹಳದಿ ಬಣ್ಣದ ಬಟ್ಟೆ ತೊಟ್ಟು ಮಿಂಚಿದ್ದಾರೆ.

4 / 6
ರಿಷಬ್​​ ಶೆಟ್ಟಿಯ ಮುದ್ದಾದ ಕುಟುಂಬವನ್ನು ಕಂಡು ಅಭಿಮಾನಿಗಳು ಫುಲ್​​ ಖುಷ್​​​ ಆಗಿದ್ದಾರೆ.

ರಿಷಬ್​​ ಶೆಟ್ಟಿಯ ಮುದ್ದಾದ ಕುಟುಂಬವನ್ನು ಕಂಡು ಅಭಿಮಾನಿಗಳು ಫುಲ್​​ ಖುಷ್​​​ ಆಗಿದ್ದಾರೆ.

5 / 6
ನಗುಮೊಗದ ಈ ಮುದ್ದಾದ ಕುಟುಂಬದಲ್ಲಿ ನಗು ಹೀಗೆಯೇ ಶಾಶ್ವತವಾಗಿರಲಿ ಎಂದು ಅಭಿಮಾನಿಯೊಬ್ಬರು ಕಾಮೆಂಟ್​​​ ಮಾಡಿದ್ದಾರೆ.

ನಗುಮೊಗದ ಈ ಮುದ್ದಾದ ಕುಟುಂಬದಲ್ಲಿ ನಗು ಹೀಗೆಯೇ ಶಾಶ್ವತವಾಗಿರಲಿ ಎಂದು ಅಭಿಮಾನಿಯೊಬ್ಬರು ಕಾಮೆಂಟ್​​​ ಮಾಡಿದ್ದಾರೆ.

6 / 6

Published On - 5:20 pm, Sun, 7 May 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ