AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty’s Family Photos: ಮಕ್ಕಳ ಜೊತೆ ರಿಷಬ್​​ ದಂಪತಿಗಳ ಕ್ಯೂಟ್​​ ಫೋಟೋಸ್​​​

ಇದೀಗಾ ಹಸಿರ ಮಧ್ಯೆ ಮಕ್ಕಳೊಂದಿಗೆ ರಿಷಬ್​​​ ದಂಪತಿಗಳು ಪೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಪೋಟೋದಲ್ಲಿ ರಿಷಬ್​​, ಪತ್ನಿ ಪ್ರಗತಿ ಮತ್ತು ಮುದ್ದಾದ ಮಕ್ಕಳನ್ನು ಕಾಣಬಹುದು.

ಅಕ್ಷತಾ ವರ್ಕಾಡಿ
|

Updated on:May 07, 2023 | 5:20 PM

Share
ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸೋಶಿಯಲ್​ ಮೀಡಿಯಾಗಳಲ್ಲಿ ಪತಿ ಹಾಗೂ ಮಕ್ಕಳೊಂದಿಗಿನ ಕ್ಯೂಟ್​​ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸೋಶಿಯಲ್​ ಮೀಡಿಯಾಗಳಲ್ಲಿ ಪತಿ ಹಾಗೂ ಮಕ್ಕಳೊಂದಿಗಿನ ಕ್ಯೂಟ್​​ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 6
ಪ್ರಗತಿ ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಹೊಸ ಹೊಸ ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗಷ್ಟೇ ಕಾಂತಾರದಲ್ಲಿ ತೊಟ್ಟಿದ್ದ ಹಳೆಯ ರೇಷ್ಮೇ ಸೀರೆಯ ಪೋಟೋಗಳನ್ನು ಹಂಚಿಕೊಂಡಿದ್ದರು.

ಪ್ರಗತಿ ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಹೊಸ ಹೊಸ ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗಷ್ಟೇ ಕಾಂತಾರದಲ್ಲಿ ತೊಟ್ಟಿದ್ದ ಹಳೆಯ ರೇಷ್ಮೇ ಸೀರೆಯ ಪೋಟೋಗಳನ್ನು ಹಂಚಿಕೊಂಡಿದ್ದರು.

2 / 6
ಇದೀಗಾ ಹಸಿರ ಮಧ್ಯೆ ಮಕ್ಕಳೊಂದಿಗೆ ರಿಷಬ್​​​ ದಂಪತಿಗಳು ಪೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಪೋಟೋದಲ್ಲಿ ರಿಷಬ್​​, ಪತ್ನಿ ಪ್ರಗತಿ ಮತ್ತು ಮುದ್ದಾದ ಮಕ್ಕಳನ್ನು ಕಾಣಬಹುದು.

ಇದೀಗಾ ಹಸಿರ ಮಧ್ಯೆ ಮಕ್ಕಳೊಂದಿಗೆ ರಿಷಬ್​​​ ದಂಪತಿಗಳು ಪೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಪೋಟೋದಲ್ಲಿ ರಿಷಬ್​​, ಪತ್ನಿ ಪ್ರಗತಿ ಮತ್ತು ಮುದ್ದಾದ ಮಕ್ಕಳನ್ನು ಕಾಣಬಹುದು.

3 / 6
ಹಚ್ಚ ಹಸಿರಿನ ಹಳ್ಳಿ ಪ್ರದೇಶದಲ್ಲಿ ಹಳದಿ ಬಣ್ಣದ ಬಟ್ಟೆ ತೊಟ್ಟು ಮಿಂಚಿದ್ದಾರೆ.

ಹಚ್ಚ ಹಸಿರಿನ ಹಳ್ಳಿ ಪ್ರದೇಶದಲ್ಲಿ ಹಳದಿ ಬಣ್ಣದ ಬಟ್ಟೆ ತೊಟ್ಟು ಮಿಂಚಿದ್ದಾರೆ.

4 / 6
ರಿಷಬ್​​ ಶೆಟ್ಟಿಯ ಮುದ್ದಾದ ಕುಟುಂಬವನ್ನು ಕಂಡು ಅಭಿಮಾನಿಗಳು ಫುಲ್​​ ಖುಷ್​​​ ಆಗಿದ್ದಾರೆ.

ರಿಷಬ್​​ ಶೆಟ್ಟಿಯ ಮುದ್ದಾದ ಕುಟುಂಬವನ್ನು ಕಂಡು ಅಭಿಮಾನಿಗಳು ಫುಲ್​​ ಖುಷ್​​​ ಆಗಿದ್ದಾರೆ.

5 / 6
ನಗುಮೊಗದ ಈ ಮುದ್ದಾದ ಕುಟುಂಬದಲ್ಲಿ ನಗು ಹೀಗೆಯೇ ಶಾಶ್ವತವಾಗಿರಲಿ ಎಂದು ಅಭಿಮಾನಿಯೊಬ್ಬರು ಕಾಮೆಂಟ್​​​ ಮಾಡಿದ್ದಾರೆ.

ನಗುಮೊಗದ ಈ ಮುದ್ದಾದ ಕುಟುಂಬದಲ್ಲಿ ನಗು ಹೀಗೆಯೇ ಶಾಶ್ವತವಾಗಿರಲಿ ಎಂದು ಅಭಿಮಾನಿಯೊಬ್ಬರು ಕಾಮೆಂಟ್​​​ ಮಾಡಿದ್ದಾರೆ.

6 / 6

Published On - 5:20 pm, Sun, 7 May 23

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ