AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಆರತಕ್ಷತೆಯಲ್ಲಿ ಹಗ್ ಕೊಟ್ಟು ಅಭಿಗೆ ವಿಶ್ ಮಾಡಿದ ರಿಷಬ್ ಶೆಟ್ಟಿ

ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 08, 2023 | 10:15 AM

Share
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಈ ದಂಪತಿಗೆ ರಾಜಕಾರಣಿಗಳು, ಚಿತ್ರರಂಗದ ಗಣ್ಯರು ವಿಶ್ ಮಾಡಿದ್ದಾರೆ. ಅದ್ದೂರಿಯಾಗಿ ಈ ಸಮಾರಂಭ ನಡೆದಿದೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಈ ದಂಪತಿಗೆ ರಾಜಕಾರಣಿಗಳು, ಚಿತ್ರರಂಗದ ಗಣ್ಯರು ವಿಶ್ ಮಾಡಿದ್ದಾರೆ. ಅದ್ದೂರಿಯಾಗಿ ಈ ಸಮಾರಂಭ ನಡೆದಿದೆ.

1 / 5
ರಿಷಬ್ ಶೆಟ್ಟಿ ಅವರು ಕೂಡ ಆರತಕ್ಷತೆ ಸಮಾರಂಭಕ್ಕೆ ತೆರಳಿದ್ದರು. ಪತ್ನಿ ಪ್ರಗತಿ ಶೆಟ್ಟಿ ಕೂಡ ರಿಷಬ್ ಜೊತೆಯಲ್ಲಿ ಇದ್ದರು. ಈ ಫೋಟೋ ವೈರಲ್ ಆಗಿದೆ.

ರಿಷಬ್ ಶೆಟ್ಟಿ ಅವರು ಕೂಡ ಆರತಕ್ಷತೆ ಸಮಾರಂಭಕ್ಕೆ ತೆರಳಿದ್ದರು. ಪತ್ನಿ ಪ್ರಗತಿ ಶೆಟ್ಟಿ ಕೂಡ ರಿಷಬ್ ಜೊತೆಯಲ್ಲಿ ಇದ್ದರು. ಈ ಫೋಟೋ ವೈರಲ್ ಆಗಿದೆ.

2 / 5
ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

3 / 5
ಆರತಕ್ಷತೆ ವೇದಿಕೆ ಗಮನ ಸೆಳೆದಿದೆ. ಕ್ರಿಸ್ಟಲ್​ ಶಾಂಡ್ಲಿಯರ್​ ಲೈಟ್ಸ್​ ಬಳಸಿ ವೇದಿಕೆ ಸಿದ್ಧಪಡಿಸಲಾಗಿತ್ತು. 300 ಶಾಂಡ್ಲಿಯರ್​ ಬಳಕೆ ಆಗಿದ್ದು, 72 ಅಡಿ ಅಗಲದ 32 ಉದ್ದದ ಶಾಂಡ್ಲಿಯರ್​ ಇದರಲ್ಲಿ ಇತ್ತು.

ಆರತಕ್ಷತೆ ವೇದಿಕೆ ಗಮನ ಸೆಳೆದಿದೆ. ಕ್ರಿಸ್ಟಲ್​ ಶಾಂಡ್ಲಿಯರ್​ ಲೈಟ್ಸ್​ ಬಳಸಿ ವೇದಿಕೆ ಸಿದ್ಧಪಡಿಸಲಾಗಿತ್ತು. 300 ಶಾಂಡ್ಲಿಯರ್​ ಬಳಕೆ ಆಗಿದ್ದು, 72 ಅಡಿ ಅಗಲದ 32 ಉದ್ದದ ಶಾಂಡ್ಲಿಯರ್​ ಇದರಲ್ಲಿ ಇತ್ತು.

4 / 5
ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶೀಘ್ರವೇ ಈ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ. ಇದರ ಮಧ್ಯೆ ಬಿಡುವು ಮಾಡಿಕೊಂಡು ಅವರು ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶೀಘ್ರವೇ ಈ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ. ಇದರ ಮಧ್ಯೆ ಬಿಡುವು ಮಾಡಿಕೊಂಡು ಅವರು ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ