AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಆರತಕ್ಷತೆಯಲ್ಲಿ ಹಗ್ ಕೊಟ್ಟು ಅಭಿಗೆ ವಿಶ್ ಮಾಡಿದ ರಿಷಬ್ ಶೆಟ್ಟಿ

ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 08, 2023 | 10:15 AM

Share
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಈ ದಂಪತಿಗೆ ರಾಜಕಾರಣಿಗಳು, ಚಿತ್ರರಂಗದ ಗಣ್ಯರು ವಿಶ್ ಮಾಡಿದ್ದಾರೆ. ಅದ್ದೂರಿಯಾಗಿ ಈ ಸಮಾರಂಭ ನಡೆದಿದೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಈ ದಂಪತಿಗೆ ರಾಜಕಾರಣಿಗಳು, ಚಿತ್ರರಂಗದ ಗಣ್ಯರು ವಿಶ್ ಮಾಡಿದ್ದಾರೆ. ಅದ್ದೂರಿಯಾಗಿ ಈ ಸಮಾರಂಭ ನಡೆದಿದೆ.

1 / 5
ರಿಷಬ್ ಶೆಟ್ಟಿ ಅವರು ಕೂಡ ಆರತಕ್ಷತೆ ಸಮಾರಂಭಕ್ಕೆ ತೆರಳಿದ್ದರು. ಪತ್ನಿ ಪ್ರಗತಿ ಶೆಟ್ಟಿ ಕೂಡ ರಿಷಬ್ ಜೊತೆಯಲ್ಲಿ ಇದ್ದರು. ಈ ಫೋಟೋ ವೈರಲ್ ಆಗಿದೆ.

ರಿಷಬ್ ಶೆಟ್ಟಿ ಅವರು ಕೂಡ ಆರತಕ್ಷತೆ ಸಮಾರಂಭಕ್ಕೆ ತೆರಳಿದ್ದರು. ಪತ್ನಿ ಪ್ರಗತಿ ಶೆಟ್ಟಿ ಕೂಡ ರಿಷಬ್ ಜೊತೆಯಲ್ಲಿ ಇದ್ದರು. ಈ ಫೋಟೋ ವೈರಲ್ ಆಗಿದೆ.

2 / 5
ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

3 / 5
ಆರತಕ್ಷತೆ ವೇದಿಕೆ ಗಮನ ಸೆಳೆದಿದೆ. ಕ್ರಿಸ್ಟಲ್​ ಶಾಂಡ್ಲಿಯರ್​ ಲೈಟ್ಸ್​ ಬಳಸಿ ವೇದಿಕೆ ಸಿದ್ಧಪಡಿಸಲಾಗಿತ್ತು. 300 ಶಾಂಡ್ಲಿಯರ್​ ಬಳಕೆ ಆಗಿದ್ದು, 72 ಅಡಿ ಅಗಲದ 32 ಉದ್ದದ ಶಾಂಡ್ಲಿಯರ್​ ಇದರಲ್ಲಿ ಇತ್ತು.

ಆರತಕ್ಷತೆ ವೇದಿಕೆ ಗಮನ ಸೆಳೆದಿದೆ. ಕ್ರಿಸ್ಟಲ್​ ಶಾಂಡ್ಲಿಯರ್​ ಲೈಟ್ಸ್​ ಬಳಸಿ ವೇದಿಕೆ ಸಿದ್ಧಪಡಿಸಲಾಗಿತ್ತು. 300 ಶಾಂಡ್ಲಿಯರ್​ ಬಳಕೆ ಆಗಿದ್ದು, 72 ಅಡಿ ಅಗಲದ 32 ಉದ್ದದ ಶಾಂಡ್ಲಿಯರ್​ ಇದರಲ್ಲಿ ಇತ್ತು.

4 / 5
ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶೀಘ್ರವೇ ಈ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ. ಇದರ ಮಧ್ಯೆ ಬಿಡುವು ಮಾಡಿಕೊಂಡು ಅವರು ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶೀಘ್ರವೇ ಈ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ. ಇದರ ಮಧ್ಯೆ ಬಿಡುವು ಮಾಡಿಕೊಂಡು ಅವರು ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

5 / 5
Follow Us
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ