Rishab Shetty: ಆರತಕ್ಷತೆಯಲ್ಲಿ ಹಗ್ ಕೊಟ್ಟು ಅಭಿಗೆ ವಿಶ್ ಮಾಡಿದ ರಿಷಬ್ ಶೆಟ್ಟಿ

ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

|

Updated on: Jun 08, 2023 | 10:15 AM

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಈ ದಂಪತಿಗೆ ರಾಜಕಾರಣಿಗಳು, ಚಿತ್ರರಂಗದ ಗಣ್ಯರು ವಿಶ್ ಮಾಡಿದ್ದಾರೆ. ಅದ್ದೂರಿಯಾಗಿ ಈ ಸಮಾರಂಭ ನಡೆದಿದೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ ಸಾಕಷ್ಟು ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಈ ದಂಪತಿಗೆ ರಾಜಕಾರಣಿಗಳು, ಚಿತ್ರರಂಗದ ಗಣ್ಯರು ವಿಶ್ ಮಾಡಿದ್ದಾರೆ. ಅದ್ದೂರಿಯಾಗಿ ಈ ಸಮಾರಂಭ ನಡೆದಿದೆ.

1 / 5
ರಿಷಬ್ ಶೆಟ್ಟಿ ಅವರು ಕೂಡ ಆರತಕ್ಷತೆ ಸಮಾರಂಭಕ್ಕೆ ತೆರಳಿದ್ದರು. ಪತ್ನಿ ಪ್ರಗತಿ ಶೆಟ್ಟಿ ಕೂಡ ರಿಷಬ್ ಜೊತೆಯಲ್ಲಿ ಇದ್ದರು. ಈ ಫೋಟೋ ವೈರಲ್ ಆಗಿದೆ.

ರಿಷಬ್ ಶೆಟ್ಟಿ ಅವರು ಕೂಡ ಆರತಕ್ಷತೆ ಸಮಾರಂಭಕ್ಕೆ ತೆರಳಿದ್ದರು. ಪತ್ನಿ ಪ್ರಗತಿ ಶೆಟ್ಟಿ ಕೂಡ ರಿಷಬ್ ಜೊತೆಯಲ್ಲಿ ಇದ್ದರು. ಈ ಫೋಟೋ ವೈರಲ್ ಆಗಿದೆ.

2 / 5
ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

ಅಭಿಷೇಕ್ ಅಂಬರೀಷ್​ಗೆ ರಿಷಬ್ ಅವರು ಹಗ್ ಕೊಟ್ಟು ವಿಶ್ ಮಾಡಿದ್ದಾರೆ. ಹೊಸ ಬಾಳಿಗೆ ಅವರು ಶುಭ ಹಾರೈಸಿದ್ದಾರೆ.

3 / 5
ಆರತಕ್ಷತೆ ವೇದಿಕೆ ಗಮನ ಸೆಳೆದಿದೆ. ಕ್ರಿಸ್ಟಲ್​ ಶಾಂಡ್ಲಿಯರ್​ ಲೈಟ್ಸ್​ ಬಳಸಿ ವೇದಿಕೆ ಸಿದ್ಧಪಡಿಸಲಾಗಿತ್ತು. 300 ಶಾಂಡ್ಲಿಯರ್​ ಬಳಕೆ ಆಗಿದ್ದು, 72 ಅಡಿ ಅಗಲದ 32 ಉದ್ದದ ಶಾಂಡ್ಲಿಯರ್​ ಇದರಲ್ಲಿ ಇತ್ತು.

ಆರತಕ್ಷತೆ ವೇದಿಕೆ ಗಮನ ಸೆಳೆದಿದೆ. ಕ್ರಿಸ್ಟಲ್​ ಶಾಂಡ್ಲಿಯರ್​ ಲೈಟ್ಸ್​ ಬಳಸಿ ವೇದಿಕೆ ಸಿದ್ಧಪಡಿಸಲಾಗಿತ್ತು. 300 ಶಾಂಡ್ಲಿಯರ್​ ಬಳಕೆ ಆಗಿದ್ದು, 72 ಅಡಿ ಅಗಲದ 32 ಉದ್ದದ ಶಾಂಡ್ಲಿಯರ್​ ಇದರಲ್ಲಿ ಇತ್ತು.

4 / 5
ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶೀಘ್ರವೇ ಈ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ. ಇದರ ಮಧ್ಯೆ ಬಿಡುವು ಮಾಡಿಕೊಂಡು ಅವರು ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶೀಘ್ರವೇ ಈ ಸಿನಿಮಾ ಶೂಟಿಂಗ್ ಆರಂಭ ಆಗಲಿದೆ. ಇದರ ಮಧ್ಯೆ ಬಿಡುವು ಮಾಡಿಕೊಂಡು ಅವರು ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

5 / 5
Follow us
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್